AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದ ಸಿನಿಮಾಗಳು ಯಾವುವು: ಇಲ್ಲಿದೆ ಪಟ್ಟಿ

OTT Release this week: ಪ್ರತಿ ವಾರದಂತೆ ಈ ವಾರವೂ ಸಹ (ಜೂನ್ 19 ರಿಂದ ಜೂನ್ 25) ಹಲವು ಸಿನಿಮಾಗಳು, ವೆಬ್ ಸರಣಿಗಳು, ಕೆಲ ರಿಯಾಲಿಟಿ ಶೋಗಳು ಒಟಿಟಿಗೆ ಬಂದಿವೆ. ಕನ್ನಡದ ಕೆಲ ಸಿನಿಮಾಗಳು ಸೇರಿದಂತೆ ಕೆಲವು ಒಳ್ಳೆಯ ಸಿನಿಮಾಗಳು ಈ ವಾರ ಒಟಿಟಿಯಲ್ಲಿ ಬಿಡುಗಡೆ ಆಗಿವೆ. ಚಿತ್ರಮಂದಿರಗಳಲ್ಲಿ ಸ್ಟಾರ್ ನಟರ ಸಿನಿಮಾಗಳು ಇಲ್ಲದ ಈ ಸಮಯದಲ್ಲಿ ಒಟಿಟಿಗಳು ಸಿನಿಮಾ ಪ್ರೇಕ್ಷಕರನ್ನು ಬ್ಯುಸಿಯಾಗಿರಿಸಿವೆ. ಈ ವಾರ ಒಟಿಟಿಗೆ ಬಂದ ಪ್ರಮುಖ ಸಿನಿಮಾಗಳ ಪಟ್ಟಿ ಇಲ್ಲಿದೆ...

ಮಂಜುನಾಥ ಸಿ.
|

Updated on: Jun 21, 2025 | 5:51 PM

Share
ಖ್ಯಾತ ಗಾಯಕ, ನಟ ದಿಲ್ಜೀತ್ ದುಸ್ಸಾಂಜ್ ನಟಿಸಿರುವ ಕಾಮಿಡಿ, ಥ್ರಿಲ್ಲರ್ ಕತೆಯುಳ್ಳ ಡಿಟೆಕ್ಟಿವ್ ಶೇರ್ದಿಲ್ ಸಿನಿಮಾ ಈ ವಾರ ಜೀ5ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ. ಶ್ರೀಮಂತ ವ್ಯಕ್ತಿಯೊಬ್ಬನ ಕೊಲೆ ಆಗುತ್ತದೆ. ಆ ಕೊಲೆಯ ತನಿಖೆಯ ಜವಾಬ್ದಾರಿ ದೀಲ್ಜೀತ್ ಹೆಗಲೇರುತ್ತದೆ. ಮುಂದಿನ ಕತೆ ಸಿನಿಮಾ ನೋಡಿ ತಿಳಿಯಬೇಕು.

ಖ್ಯಾತ ಗಾಯಕ, ನಟ ದಿಲ್ಜೀತ್ ದುಸ್ಸಾಂಜ್ ನಟಿಸಿರುವ ಕಾಮಿಡಿ, ಥ್ರಿಲ್ಲರ್ ಕತೆಯುಳ್ಳ ಡಿಟೆಕ್ಟಿವ್ ಶೇರ್ದಿಲ್ ಸಿನಿಮಾ ಈ ವಾರ ಜೀ5ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ. ಶ್ರೀಮಂತ ವ್ಯಕ್ತಿಯೊಬ್ಬನ ಕೊಲೆ ಆಗುತ್ತದೆ. ಆ ಕೊಲೆಯ ತನಿಖೆಯ ಜವಾಬ್ದಾರಿ ದೀಲ್ಜೀತ್ ಹೆಗಲೇರುತ್ತದೆ. ಮುಂದಿನ ಕತೆ ಸಿನಿಮಾ ನೋಡಿ ತಿಳಿಯಬೇಕು.

1 / 5
ಇಮ್ರಾನ್ ಹಶ್ಮಿ ನಟನೆಯ ಆರ್ಮಿ ಹಿನ್ನೆಲೆಯ ಕತೆಯನ್ನು ಹೊಂದಿರುವ ‘ಗ್ರೌಂಡ್ ಜೀರೋ’ ಸಿನಿಮಾ ಈ ವಾರ ಪ್ರೈಂ ವಿಡಿಯೋನಲ್ಲಿ ಬಿಡುಗಡೆ ಆಗಿದೆ. ಕುಖ್ಯಾತ ಟೆರರಿಸ್ಟ್ ಒಬ್ಬಾತನನ್ನು ಹೊಡೆದುರುಳಿಸುವ ಸೀಕ್ರೆಟ್ ಆಪರೇಷನ್ ಕುರಿತಾದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ.

ಇಮ್ರಾನ್ ಹಶ್ಮಿ ನಟನೆಯ ಆರ್ಮಿ ಹಿನ್ನೆಲೆಯ ಕತೆಯನ್ನು ಹೊಂದಿರುವ ‘ಗ್ರೌಂಡ್ ಜೀರೋ’ ಸಿನಿಮಾ ಈ ವಾರ ಪ್ರೈಂ ವಿಡಿಯೋನಲ್ಲಿ ಬಿಡುಗಡೆ ಆಗಿದೆ. ಕುಖ್ಯಾತ ಟೆರರಿಸ್ಟ್ ಒಬ್ಬಾತನನ್ನು ಹೊಡೆದುರುಳಿಸುವ ಸೀಕ್ರೆಟ್ ಆಪರೇಷನ್ ಕುರಿತಾದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ.

2 / 5
ಕಪಿಲ್ ಶರ್ಮಾ ನಿರೂಪಣೆ ಮಾಡುತ್ತಿರುವ ತನ್ನದೇ ಹೆಸರಿನ ಹಾಸ್ಯ ಶೋನ ಮೂರನೇ ಸೀಸನ್ ಇದೀಗ ನೆಟ್​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ. ಹಲವು ಚಾನೆಲ್​ಗಳಲ್ಲಿ ಪ್ರಸಾರವಾದ ಬಳಿಕ ಕೊನೆಯದಾಗಿ ಈಗ ನೆಟ್​ಫ್ಲಿಕ್ಸ್​ಗೆ ಈ ಶೋ ಬಂದಿದ್ದು, ಈ ಬಾರಿ ಅರ್ಚನಾ ಪೂರನ್ ಸಿಂಗ್ ಜೊತೆಗೆ ನವಜೋತ್ ಸಿಂಗ್ ಸಿಧು ಸಹ ಮರಳಿ ಬಂದಿದ್ದಾರೆ.

ಕಪಿಲ್ ಶರ್ಮಾ ನಿರೂಪಣೆ ಮಾಡುತ್ತಿರುವ ತನ್ನದೇ ಹೆಸರಿನ ಹಾಸ್ಯ ಶೋನ ಮೂರನೇ ಸೀಸನ್ ಇದೀಗ ನೆಟ್​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ. ಹಲವು ಚಾನೆಲ್​ಗಳಲ್ಲಿ ಪ್ರಸಾರವಾದ ಬಳಿಕ ಕೊನೆಯದಾಗಿ ಈಗ ನೆಟ್​ಫ್ಲಿಕ್ಸ್​ಗೆ ಈ ಶೋ ಬಂದಿದ್ದು, ಈ ಬಾರಿ ಅರ್ಚನಾ ಪೂರನ್ ಸಿಂಗ್ ಜೊತೆಗೆ ನವಜೋತ್ ಸಿಂಗ್ ಸಿಧು ಸಹ ಮರಳಿ ಬಂದಿದ್ದಾರೆ.

3 / 5
ಥ್ರಿಲ್ಲರ್ ಕತೆಯುಳ್ಳ ‘ಕೇರಳ ಕ್ರೈಂ ಫೈಲ್ಸ್’ ವೆಬ್ ಸರಣಿಯ ಎರಡನೇ ಸೀಸನ್ ಇದೀಗ ಬಿಡುಗಡೆ ಆಗಿದೆ. ಜಿಯೋ ಹಾಟ್​ಸ್ಟಾರ್​​ನಲ್ಲಿ ಈ ವೆಬ್ ಸರಣಿ ಬಿಡುಗಡೆ ಆಗಿದ್ದು, ಮೊದಲ ಸೀಸನ್ ಸಖತ್ ಹಿಟ್ ಆಗಿತ್ತು. ಇದರ ಜೊತೆಗೆ ‘ಪ್ರಿನ್ಸ್ ಆಂಡ್ ಫ್ಯಾಮಿಲಿ’ ಹೆಸರಿನ ಮಲಯಾಳಂ ಸಿನಿಮಾ ಜೀ5ನಲ್ಲಿ ಬಿಡುಗಡೆ ಆಗಿದೆ.

ಥ್ರಿಲ್ಲರ್ ಕತೆಯುಳ್ಳ ‘ಕೇರಳ ಕ್ರೈಂ ಫೈಲ್ಸ್’ ವೆಬ್ ಸರಣಿಯ ಎರಡನೇ ಸೀಸನ್ ಇದೀಗ ಬಿಡುಗಡೆ ಆಗಿದೆ. ಜಿಯೋ ಹಾಟ್​ಸ್ಟಾರ್​​ನಲ್ಲಿ ಈ ವೆಬ್ ಸರಣಿ ಬಿಡುಗಡೆ ಆಗಿದ್ದು, ಮೊದಲ ಸೀಸನ್ ಸಖತ್ ಹಿಟ್ ಆಗಿತ್ತು. ಇದರ ಜೊತೆಗೆ ‘ಪ್ರಿನ್ಸ್ ಆಂಡ್ ಫ್ಯಾಮಿಲಿ’ ಹೆಸರಿನ ಮಲಯಾಳಂ ಸಿನಿಮಾ ಜೀ5ನಲ್ಲಿ ಬಿಡುಗಡೆ ಆಗಿದೆ.

4 / 5
ಅಜಯ್ ರಾವ್ ನಟಿಸಿ ನಿರ್ಮಾಣವೂ ಮಾಡಿರುವ ‘ಯುದ್ಧಕಾಂಡ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಕೋರ್ಟ್ ಡ್ರಾಮಾ ಕತೆ ಹೊಂದಿರುವ ಈ ಸಿನಿಮಾದ ಬಗ್ಗೆ ಒಳ್ಳೆಯ ವಿಮರ್ಶೆಗಳು ಈ ಹಿಂದೆ ವ್ಯಕ್ತವಾಗಿದ್ದವು. ಚಿತ್ರಮಂದಿರದಲ್ಲಿ ಬಿಡುಗಡೆ ಆದಾಗ ಗಮನ ಸೆಳೆದಿದ್ದ ಈ ಸಿನಿಮಾ ಈಗ ಅಮೆಜಾನ್ ಪ್ರೈಂನಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ.

ಅಜಯ್ ರಾವ್ ನಟಿಸಿ ನಿರ್ಮಾಣವೂ ಮಾಡಿರುವ ‘ಯುದ್ಧಕಾಂಡ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಕೋರ್ಟ್ ಡ್ರಾಮಾ ಕತೆ ಹೊಂದಿರುವ ಈ ಸಿನಿಮಾದ ಬಗ್ಗೆ ಒಳ್ಳೆಯ ವಿಮರ್ಶೆಗಳು ಈ ಹಿಂದೆ ವ್ಯಕ್ತವಾಗಿದ್ದವು. ಚಿತ್ರಮಂದಿರದಲ್ಲಿ ಬಿಡುಗಡೆ ಆದಾಗ ಗಮನ ಸೆಳೆದಿದ್ದ ಈ ಸಿನಿಮಾ ಈಗ ಅಮೆಜಾನ್ ಪ್ರೈಂನಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ.

5 / 5
Follow Us
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ