AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು, ಪಟ್ಟಿ ಇಲ್ಲಿದೆ..

OTT Release this week: ಐಪಿಎಲ್ ದೆಸೆಯಿಂದಾಗಿ ಚಿತ್ರಮಂದಿರಗಳು ಬಣಗುಡುತ್ತಿವೆ. ಟಿವಿ ಧಾರಾವಾಹಿಗಳಲ್ಲಿ ಅದೇ ಹಳೆಯ ಕತೆಗಳೇ ಪ್ರಸಾರವಾಗುತ್ತಿವೆ. ಆದರೆ ಒಟಿಟಿಯಲ್ಲಿ ಮಾತ್ರ ಪ್ರತಿ ವಾರವೂ ಹೊಸ ಸಿನಿಮಾಗಳು ಬಿಡುಗಡೆ ಆಗುತ್ತಲೇ ಇವೆ. ಈ ವಾರವೂ ಸಹ ಕೆಲ ಒಳ್ಳೆಯ ಸಿನಿಮಾ ಮತ್ತು ವೆಬ್ ಸರಣಿಗಳು ವಿವಿಧ ಒಟಿಟಿಯಲ್ಲಿ ಬಿಡುಗಡೆ ಆಗುತ್ತಿವೆ. ಕನ್ನಡದ ಒಂದು ಸಿನಿಮಾ ಹಾಗೂ ಒಂದು ವೆಬ್ ಸರಣಿ ಈ ವಾರ ಒಟಿಟಿಗೆ ಬಂದಿದೆ. ಇಲ್ಲಿದೆ ನೋಡಿ ಪಟ್ಟಿ...

ಮಂಜುನಾಥ ಸಿ.
|

Updated on: Apr 26, 2025 | 12:06 PM

Share
ಕನ್ನಡದ ವೆಬ್ ಸರಣಿ ‘ಅಯ್ಯನ ಮನೆ’ ಈ ವಾರ ಒಟಿಟಿಗೆ ಬಂದಿದೆ. ಕನ್ನಡದಲ್ಲಿ ವೆಬ್ ಸರಣಿ ಅಪರೂಪದಲ್ಲಿ ಅಪರೂಪ. ಹೀಗಿರುವಾಗ ಒಂದೊಳ್ಳೆ ವೆಬ್ ಸರಣಿಯಾಗಿ ‘ಅಯ್ಯನ ಮನೆ’ ಬಂದಿದೆ. ‘ದಿಯಾ’ ಖುಷಿ ಈ ವೆಬ್ ಸರಣಿಯಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವೆಬ್ ಸರಣಿ ನೋಡಿದವರೆಲ್ಲ ಮೆಚ್ಚಿಕೊಂಡಿದ್ದಾರೆ. ಜೀ5ನಲ್ಲಿ ಈ ವೆಬ್ ಸರಣಿ ವೀಕ್ಷಣೆಗೆ ಲಭ್ಯ ಇದೆ.

ಕನ್ನಡದ ವೆಬ್ ಸರಣಿ ‘ಅಯ್ಯನ ಮನೆ’ ಈ ವಾರ ಒಟಿಟಿಗೆ ಬಂದಿದೆ. ಕನ್ನಡದಲ್ಲಿ ವೆಬ್ ಸರಣಿ ಅಪರೂಪದಲ್ಲಿ ಅಪರೂಪ. ಹೀಗಿರುವಾಗ ಒಂದೊಳ್ಳೆ ವೆಬ್ ಸರಣಿಯಾಗಿ ‘ಅಯ್ಯನ ಮನೆ’ ಬಂದಿದೆ. ‘ದಿಯಾ’ ಖುಷಿ ಈ ವೆಬ್ ಸರಣಿಯಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವೆಬ್ ಸರಣಿ ನೋಡಿದವರೆಲ್ಲ ಮೆಚ್ಚಿಕೊಂಡಿದ್ದಾರೆ. ಜೀ5ನಲ್ಲಿ ಈ ವೆಬ್ ಸರಣಿ ವೀಕ್ಷಣೆಗೆ ಲಭ್ಯ ಇದೆ.

1 / 6
ರಿಷಬ್ ಶೆಟ್ಟಿ ನಿರ್ಮಾಣ ಮಾಡಿ, ಪ್ರಮೋದ್ ಶೆಟ್ಟಿ ಮುಖ್ಯ ಪಾತ್ರದಲ್ಲಿ ನಟಿಸಿರುವ ಕಾಮಿಡಿ ಥ್ರಿಲ್ಲರ್ ಸಿನಿಮಾ ‘ಲಾಫಿಂಗ್ ಬುದ್ಧ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಕಳೆದ ವರ್ಷ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಸಾಧಾರಣ ಯಶಸ್ಸು ಕಂಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ಸನ್ ನೆಕ್ಸ್ಟ್​ನಲ್ಲಿ ಸಿನಿಮಾ ವೀಕ್ಷಣೆಗೆ ಲಭ್ಯ ಇದೆ.

ರಿಷಬ್ ಶೆಟ್ಟಿ ನಿರ್ಮಾಣ ಮಾಡಿ, ಪ್ರಮೋದ್ ಶೆಟ್ಟಿ ಮುಖ್ಯ ಪಾತ್ರದಲ್ಲಿ ನಟಿಸಿರುವ ಕಾಮಿಡಿ ಥ್ರಿಲ್ಲರ್ ಸಿನಿಮಾ ‘ಲಾಫಿಂಗ್ ಬುದ್ಧ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಕಳೆದ ವರ್ಷ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಸಾಧಾರಣ ಯಶಸ್ಸು ಕಂಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ಸನ್ ನೆಕ್ಸ್ಟ್​ನಲ್ಲಿ ಸಿನಿಮಾ ವೀಕ್ಷಣೆಗೆ ಲಭ್ಯ ಇದೆ.

2 / 6
ಕೆಲ ದಿನಗಳ ಹಿಂದಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಸಾಧಾರಣ ಯಶಸ್ಸು ಕಂಡ ಚಿಯಾನ್ ವಿಕ್ರಂ ಅವರ ತಮಿಳು ಸಿನಿಮಾ ‘ವೀರ ಧೀರ ಸೂರನ್’ ಸಿನಿಮಾ ಒಟಿಟಿಗೆ ಬಂದಿದೆ. ಏಪ್ರಿಲ್ 25ಕ್ಕೆ ಈ ಸಿನಿಮಾ ಒಟಿಟಿಗೆ ಬಂದಿದ್ದು ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ. ಸಿನಿಮಾನಲ್ಲಿ ವಿಕ್ರಂ ಜೊತೆಗೆ ಎಸ್​ಜೆ ಸೂರ್ಯ ಸಹ ನಟಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಸಾಧಾರಣ ಯಶಸ್ಸು ಕಂಡ ಚಿಯಾನ್ ವಿಕ್ರಂ ಅವರ ತಮಿಳು ಸಿನಿಮಾ ‘ವೀರ ಧೀರ ಸೂರನ್’ ಸಿನಿಮಾ ಒಟಿಟಿಗೆ ಬಂದಿದೆ. ಏಪ್ರಿಲ್ 25ಕ್ಕೆ ಈ ಸಿನಿಮಾ ಒಟಿಟಿಗೆ ಬಂದಿದ್ದು ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ. ಸಿನಿಮಾನಲ್ಲಿ ವಿಕ್ರಂ ಜೊತೆಗೆ ಎಸ್​ಜೆ ಸೂರ್ಯ ಸಹ ನಟಿಸಿದ್ದಾರೆ.

3 / 6
ಕಾಮಿಡಿ ಥ್ರಿಲ್ಲರ್ ಸಿನಿಮಾ ‘ಮ್ಯಾಡ್’ನ ಎರಡನೇ ಭಾಗ ‘ಮ್ಯಾಡ್ ಸ್ಕೇರ್’ ಕೆಲ ವಾರಗಳ ಹಿಂದಷ್ಟೆ ಚಿತ್ರಮಂದಿರದಲ್ಲಿ ಬಿಡುಗಡೆ ಆಯ್ತು. ಚಿತ್ರಮಂದಿರದಲ್ಲಿ ಉತ್ತಮ ಪ್ರದರ್ಶನವನ್ನೇ ಈ ಸಿನಿಮಾ ತೋರಿತು. ಸಿನಿಮಾದ ಹಾಸ್ಯ ಸನ್ನಿವೇಶಗಳು ಪ್ರೇಕ್ಷಕರಿಗೆ ಬಹಳ ಇಷ್ಟವಾದವು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ನೆಟ್​ಫ್ಲಿಕ್ಸ್​ನಲ್ಲಿ ಸಿನಿಮಾ ವೀಕ್ಷಣೆಗೆ ಲಭ್ಯವಿದೆ.

ಕಾಮಿಡಿ ಥ್ರಿಲ್ಲರ್ ಸಿನಿಮಾ ‘ಮ್ಯಾಡ್’ನ ಎರಡನೇ ಭಾಗ ‘ಮ್ಯಾಡ್ ಸ್ಕೇರ್’ ಕೆಲ ವಾರಗಳ ಹಿಂದಷ್ಟೆ ಚಿತ್ರಮಂದಿರದಲ್ಲಿ ಬಿಡುಗಡೆ ಆಯ್ತು. ಚಿತ್ರಮಂದಿರದಲ್ಲಿ ಉತ್ತಮ ಪ್ರದರ್ಶನವನ್ನೇ ಈ ಸಿನಿಮಾ ತೋರಿತು. ಸಿನಿಮಾದ ಹಾಸ್ಯ ಸನ್ನಿವೇಶಗಳು ಪ್ರೇಕ್ಷಕರಿಗೆ ಬಹಳ ಇಷ್ಟವಾದವು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ನೆಟ್​ಫ್ಲಿಕ್ಸ್​ನಲ್ಲಿ ಸಿನಿಮಾ ವೀಕ್ಷಣೆಗೆ ಲಭ್ಯವಿದೆ.

4 / 6
ಮೋಹನ್​ಲಾಲ್ ನಟಿಸಿ ಪೃಥ್ವಿರಾಜ್ ಸುಕುಮಾರ್ ನಿರ್ದೇಶನ ಮಾಡಿರುವ ‘ಎಲ್​2: ಎಂಪುರಾನ್’ ಸಿನಿಮಾ ಇದೇ ವಾರ ಒಟಿಟಿಗೆ ಬಂದಿದೆ. ಕೆಲ ವಾರಗಳ ಹಿಂದೆ ಚಿತ್ರಂದಿರದಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಬ್ಲಾಕ್ ಬಸ್ಟರ್ ಎನಿಸಿಕೊಂಡಿತ್ತು. ಜೊತೆಗೆ ಕೆಲ ವಿವಾದಗಳ ಕಾರಣಕ್ಕೆ ಬಿಜೆಪಿಯ ಆಕ್ರೋಶಕ್ಕೂ ಕಾರಣವಾಗಿತ್ತು. ಇದೀಗ ಈ ಸಿನಿಮಾ ಜಿಯೋ ಹಾಟ್​ಸ್ಟಾರ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

ಮೋಹನ್​ಲಾಲ್ ನಟಿಸಿ ಪೃಥ್ವಿರಾಜ್ ಸುಕುಮಾರ್ ನಿರ್ದೇಶನ ಮಾಡಿರುವ ‘ಎಲ್​2: ಎಂಪುರಾನ್’ ಸಿನಿಮಾ ಇದೇ ವಾರ ಒಟಿಟಿಗೆ ಬಂದಿದೆ. ಕೆಲ ವಾರಗಳ ಹಿಂದೆ ಚಿತ್ರಂದಿರದಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಬ್ಲಾಕ್ ಬಸ್ಟರ್ ಎನಿಸಿಕೊಂಡಿತ್ತು. ಜೊತೆಗೆ ಕೆಲ ವಿವಾದಗಳ ಕಾರಣಕ್ಕೆ ಬಿಜೆಪಿಯ ಆಕ್ರೋಶಕ್ಕೂ ಕಾರಣವಾಗಿತ್ತು. ಇದೀಗ ಈ ಸಿನಿಮಾ ಜಿಯೋ ಹಾಟ್​ಸ್ಟಾರ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

5 / 6
ಸೈಫ್ ಅಲಿ ಖಾನ್, ಜೈದೀಪ್ ಅಹ್ಲಾವತ್ ಇನ್ನೂ ಕೆಲವರು ಮುಖ್ಯ ಪಾತ್ರದಲ್ಲಿ ನಟಿಸಿರುವ ಕ್ರೈಂ ಥ್ರಿಲ್ಲರ್ ಸಿನಿಮಾ ‘ದಿ ಜ್ಯುಯೆಲ್ ಥೀಫ್’ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ. ಈ ಸಿನಿಮಾ ನೇರವಾಗಿ ಒಟಿಟಿಯಲ್ಲಿ ಏಪ್ರಿಲ್ 25ಕ್ಕೆ ತೆರೆಗೆ ಬಂದಿದೆ. ಸಿನಿಮಾವು ಆಭರಣ ಕಳ್ಳರ ಗುಂಪಿನ ಕತೆಯನ್ನು ಒಳಗೊಂಡಿದೆ.

ಸೈಫ್ ಅಲಿ ಖಾನ್, ಜೈದೀಪ್ ಅಹ್ಲಾವತ್ ಇನ್ನೂ ಕೆಲವರು ಮುಖ್ಯ ಪಾತ್ರದಲ್ಲಿ ನಟಿಸಿರುವ ಕ್ರೈಂ ಥ್ರಿಲ್ಲರ್ ಸಿನಿಮಾ ‘ದಿ ಜ್ಯುಯೆಲ್ ಥೀಫ್’ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ. ಈ ಸಿನಿಮಾ ನೇರವಾಗಿ ಒಟಿಟಿಯಲ್ಲಿ ಏಪ್ರಿಲ್ 25ಕ್ಕೆ ತೆರೆಗೆ ಬಂದಿದೆ. ಸಿನಿಮಾವು ಆಭರಣ ಕಳ್ಳರ ಗುಂಪಿನ ಕತೆಯನ್ನು ಒಳಗೊಂಡಿದೆ.

6 / 6
Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ