AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಿರಾತಕ’ ಸುಂದರಿ ಓವಿಯಾ ಈಗೇನು ಮಾಡುತ್ತಿದ್ದಾರೆ? ಇಲ್ಲಿದೆ ವಿವರ

ರಾಕಿಂಗ್ ಸ್ಟಾರ್ ಯಶ್ ಜೊತೆ 'ಕಿರಾತಕ' ಚಿತ್ರದಲ್ಲಿ ನೇತ್ರಾ ಪಾತ್ರದಲ್ಲಿ ನಟಿಸಿದ್ದರು ಓವಿಯಾ. ಆ ಹಳ್ಳಿ ಹುಡುಗಿ ಪಾತ್ರದ ಮೂಲಕ ಕನ್ನಡಿಗರ ಮನ ಗೆದ್ದಿದ್ದರು. ನಂತರ ತಮಿಳು ಬಿಗ್ ಬಾಸ್ ರಿಯಾಲಿಟಿ ಶೋನಿಂದ ಅಪಾರ ಜನಪ್ರಿಯತೆ ಗಳಿಸಿದರು. ಪ್ರಸ್ತುತ ಸಿನಿಮಾ ಕ್ಷೇತ್ರದಿಂದ ದೂರವಿದ್ದರೂ, ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಓವಿಯಾ, ತಮ್ಮ ಹೊಸ ರೂಪ ಮತ್ತು ಪ್ರಚಲಿತ ವಿದ್ಯಮಾನಗಳ ಬಗ್ಗೆ ಧ್ವನಿ ಎತ್ತುವ ಮೂಲಕ ಅಭಿಮಾನಿಗಳ ಗಮನ ಸೆಳೆಯುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: May 21, 2026 | 7:31 AM

Share
ಕನ್ನಡ ಚಿತ್ರರಂಗದಲ್ಲಿ ರಾಕಿಂಗ್ ಸ್ಟಾರ್ ಯಶ್ ಜೋಡಿಯಾಗಿ 'ಕಿರಾತಕ' ಸಿನಿಮಾದಲ್ಲಿ ನಟಿಸಿದ್ದ ನಟಿ ಓವಿಯಾ ಅವರು ತಮ್ಮ ನಟನೆಯ ಮೂಲಕ ಕನ್ನಡಿಗರ ಮನ ಗೆದ್ದಿದ್ದರು. ಆ ಹಳ್ಳಿ ಹುಡುಗಿಯ ಪಾತ್ರ ಇಂದಿಗೂ ಪ್ರೇಕ್ಷಕರ ನೆನಪಿನಲ್ಲಿ ಹಸಿರಾಗಿದೆ.

ಕನ್ನಡ ಚಿತ್ರರಂಗದಲ್ಲಿ ರಾಕಿಂಗ್ ಸ್ಟಾರ್ ಯಶ್ ಜೋಡಿಯಾಗಿ 'ಕಿರಾತಕ' ಸಿನಿಮಾದಲ್ಲಿ ನಟಿಸಿದ್ದ ನಟಿ ಓವಿಯಾ ಅವರು ತಮ್ಮ ನಟನೆಯ ಮೂಲಕ ಕನ್ನಡಿಗರ ಮನ ಗೆದ್ದಿದ್ದರು. ಆ ಹಳ್ಳಿ ಹುಡುಗಿಯ ಪಾತ್ರ ಇಂದಿಗೂ ಪ್ರೇಕ್ಷಕರ ನೆನಪಿನಲ್ಲಿ ಹಸಿರಾಗಿದೆ.

1 / 6
ಕಿರಾತಕ ಚಿತ್ರದ ಭರ್ಜರಿ ಯಶಸ್ಸಿನ ನಂತರ ಓವಿಯಾ ಅವರು ಸ್ಯಾಂಡಲ್‌ವುಡ್‌ನಲ್ಲಿ ಹೆಚ್ಚು ಕಾಣಿಸಿಕೊಳ್ಳಲಿಲ್ಲ. ಬದಲಿಗೆ ಅವರು ತಮಿಳು ಚಿತ್ರರಂಗದತ್ತ ಗಮನ ಹರಿಸಿದರು. ಅಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋ (2017) ಮೂಲಕ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದರು.

ಕಿರಾತಕ ಚಿತ್ರದ ಭರ್ಜರಿ ಯಶಸ್ಸಿನ ನಂತರ ಓವಿಯಾ ಅವರು ಸ್ಯಾಂಡಲ್‌ವುಡ್‌ನಲ್ಲಿ ಹೆಚ್ಚು ಕಾಣಿಸಿಕೊಳ್ಳಲಿಲ್ಲ. ಬದಲಿಗೆ ಅವರು ತಮಿಳು ಚಿತ್ರರಂಗದತ್ತ ಗಮನ ಹರಿಸಿದರು. ಅಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋ (2017) ಮೂಲಕ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದರು.

2 / 6
ಪ್ರಸ್ತುತ ಓವಿಯಾ ಅವರು ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯವಾಗಿಲ್ಲ. ಅಪರೂಪಕ್ಕೆ ಒಮ್ಮೆ ಎನ್ನುವಂತೆ ವರ್ಷಕ್ಕೊಂದು ಸಿನಿಮಾವನ್ನು ಮಾತ್ರ ಮಾಡುತ್ತಿದ್ದಾರೆ. ಕಥೆ ಇಷ್ಟವಾದರೆ ಮಾತ್ರ ಅವರು ಹೊಸ ಪ್ರಾಜೆಕ್ಟ್‌ ಒಪ್ಪಿಕೊಂಡು ಬಣ್ಣ ಹಚ್ಚುತ್ತಿದ್ದಾರೆ ಎನ್ನಲಾಗಿದೆ.

ಪ್ರಸ್ತುತ ಓವಿಯಾ ಅವರು ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯವಾಗಿಲ್ಲ. ಅಪರೂಪಕ್ಕೆ ಒಮ್ಮೆ ಎನ್ನುವಂತೆ ವರ್ಷಕ್ಕೊಂದು ಸಿನಿಮಾವನ್ನು ಮಾತ್ರ ಮಾಡುತ್ತಿದ್ದಾರೆ. ಕಥೆ ಇಷ್ಟವಾದರೆ ಮಾತ್ರ ಅವರು ಹೊಸ ಪ್ರಾಜೆಕ್ಟ್‌ ಒಪ್ಪಿಕೊಂಡು ಬಣ್ಣ ಹಚ್ಚುತ್ತಿದ್ದಾರೆ ಎನ್ನಲಾಗಿದೆ.

3 / 6
ಸಿನಿಮಾಗಳಿಂದ ದೂರ ಸರಿದಿದ್ದರೂ ಕೂಡ ಓವಿಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಸದಾ ಆ್ಯಕ್ಟೀವ್ ಆಗಿರುತ್ತಾರೆ. ಇನ್‌ಸ್ಟಾಗ್ರಾಮ್ ಮೂಲಕ ತಮ್ಮ ವೈಯಕ್ತಿಕ ವಿಚಾರಗಳು ಮತ್ತು ಹೊಸ ಫೋಟೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ.

ಸಿನಿಮಾಗಳಿಂದ ದೂರ ಸರಿದಿದ್ದರೂ ಕೂಡ ಓವಿಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಸದಾ ಆ್ಯಕ್ಟೀವ್ ಆಗಿರುತ್ತಾರೆ. ಇನ್‌ಸ್ಟಾಗ್ರಾಮ್ ಮೂಲಕ ತಮ್ಮ ವೈಯಕ್ತಿಕ ವಿಚಾರಗಳು ಮತ್ತು ಹೊಸ ಫೋಟೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ.

4 / 6
ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ಇವರು, ಸಮಾಜದಲ್ಲಿ ನಡೆಯುವ ಪ್ರಚಲಿತ ವಿದ್ಯಮಾನಗಳ ಬಗ್ಗೆ ಧ್ವನಿ ಎತ್ತುತ್ತಾರೆ. ಇತ್ತೀಚಿನ ವಿವಾದಾತ್ಮಕ ವಿಷಯಗಳ ಬಗ್ಗೆಯೂ ನೇರವಾಗಿ ಪೋಸ್ಟ್‌ಗಳನ್ನು ಹಾಕುವ ಮೂಲಕ ಅಭಿಮಾನಿಗಳ ಗಮನ ಸೆಳೆಯುತ್ತಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ಇವರು, ಸಮಾಜದಲ್ಲಿ ನಡೆಯುವ ಪ್ರಚಲಿತ ವಿದ್ಯಮಾನಗಳ ಬಗ್ಗೆ ಧ್ವನಿ ಎತ್ತುತ್ತಾರೆ. ಇತ್ತೀಚಿನ ವಿವಾದಾತ್ಮಕ ವಿಷಯಗಳ ಬಗ್ಗೆಯೂ ನೇರವಾಗಿ ಪೋಸ್ಟ್‌ಗಳನ್ನು ಹಾಕುವ ಮೂಲಕ ಅಭಿಮಾನಿಗಳ ಗಮನ ಸೆಳೆಯುತ್ತಿದ್ದಾರೆ.

5 / 6
ಅಂದು ಯಶ್ ಜೊತೆ ಹಳ್ಳಿ ಹುಡುಗಿ ನೇತ್ರಾ ಆಗಿ ಮಿಂಚಿದ್ದ ಓವಿಯಾ, ಇಂದು ಗ್ಲಾಮರಸ್ ಆಗಿ ಬದಲಾಗಿದ್ದಾರೆ. ಸಿನಿಮಾಗಳ ಸಂಖ್ಯೆ ಕಡಿಮೆ ಮಾಡಿದ್ದರೂ ಸಾಮಾಜಿಕ ಜಾಲತಾಣಗಳ ಮೂಲಕ ಸದಾ ಸುದ್ದಿಯಲ್ಲಿ ಇರುತ್ತಾರೆ.

ಅಂದು ಯಶ್ ಜೊತೆ ಹಳ್ಳಿ ಹುಡುಗಿ ನೇತ್ರಾ ಆಗಿ ಮಿಂಚಿದ್ದ ಓವಿಯಾ, ಇಂದು ಗ್ಲಾಮರಸ್ ಆಗಿ ಬದಲಾಗಿದ್ದಾರೆ. ಸಿನಿಮಾಗಳ ಸಂಖ್ಯೆ ಕಡಿಮೆ ಮಾಡಿದ್ದರೂ ಸಾಮಾಜಿಕ ಜಾಲತಾಣಗಳ ಮೂಲಕ ಸದಾ ಸುದ್ದಿಯಲ್ಲಿ ಇರುತ್ತಾರೆ.

6 / 6
Follow Us
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ