AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಹಿತ್ಯ ಲೋಕದ ಮಾಣಿಕ್ಯ,ಕನ್ನಡದ ಸರಸ್ವತಿ ಪುತ್ರ ಭೈರಪ್ಪ ಕಣ್ಮರೆ:ಕಾದಂಬರಿಗಳು ಅಜರಾಮರ

ಎಸ್ ಎಲ್ ಭೈರಪ್ಪ ಅವರು ಕನ್ನಡದ ಖ್ಯಾತ ಸಾಹಿತಿಗಳು. ಅವರಿಗೆ 2023ರಲ್ಲಿ ಪದ್ಮ ಭೂಷಣ ಪ್ರಶಸ್ತಿ ಲಭಿಸಿದೆ. ವಯೋಸಹಜ ಕಾಯಿಲೆ ಬಳಲುತ್ತಿದ್ದ ಬೈರಪ್ಪ ಅವರು ಮರುವಿನ ಕಾಯಿಲೆ ಸಹ ಇತ್ತು. ಹೀಗಾಗಿ ಅವರು 3 ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರು. ಸೆಪ್ಟೆಂಬರ್ 24ರಂದು ಇವರು ಹೃದಯಾಘಾತದಿಂದ ನಮ್ಮೆಲ್ಲರನ್ನು ಅಗಲಿದ್ದಾರೆ.

ಭಾವನಾ ಹೆಗಡೆ
|

Updated on: Sep 24, 2025 | 3:58 PM

Share
ಸಾಹಿತ್ಯ ಲೋಕದ ಮಾಣಿಕ್ಯ,ಕನ್ನಡದ ಸರಸ್ವತಿ ಪುತ್ರ ಭೈರಪ್ಪ ಕಣ್ಮರೆ:ಕಾದಂಬರಿಗಳು ಅಜರಾಮರ

ಡಾ|| ಎಸ್.ಎಲ್. ಭೈರಪ್ಪ ಕರ್ನಾಟಕದಲ್ಲಿ ಮಾತ್ರವಲ್ಲದೆ ಭಾರತಾದ್ಯಂತ ಸಾಹಿತ್ಯಾಸಕ್ತರಿಗೆ ಚಿರಪರಿಚಿತ ಹೆಸರು. ಕನ್ನಡ ಕಾದಂಬರಿ ಸಾಹಿತ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುತ್ತಿರುವ ಕೀರ್ತಿ ಇವರಿಗೆ ಸಲ್ಲುತ್ತದೆ.

1 / 6
ಸಾಹಿತ್ಯ ಲೋಕದ ಮಾಣಿಕ್ಯ,ಕನ್ನಡದ ಸರಸ್ವತಿ ಪುತ್ರ ಭೈರಪ್ಪ ಕಣ್ಮರೆ:ಕಾದಂಬರಿಗಳು ಅಜರಾಮರ

ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು(ಸೆಪ್ಟೆಂಬರ್ 24) ಕೊನೆಯುಸಿರೆಳೆದಿದ್ದಾರೆ.

2 / 6
ಸಾಹಿತ್ಯ ಲೋಕದ ಮಾಣಿಕ್ಯ,ಕನ್ನಡದ ಸರಸ್ವತಿ ಪುತ್ರ ಭೈರಪ್ಪ ಕಣ್ಮರೆ:ಕಾದಂಬರಿಗಳು ಅಜರಾಮರ

ವಯೋಸಹಜ ಕಾಯಿಲೆ ಬಳಲುತ್ತಿದ್ದ ಬೈರಪ್ಪ ಅವರು ಮರುವಿನ ಕಾಯಿಲೆ ಸಹ ಇತ್ತು. ಹೀಗಾಗಿ ಅವರು 3 ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರು.

3 / 6
ಸಾಹಿತ್ಯ ಲೋಕದ ಮಾಣಿಕ್ಯ,ಕನ್ನಡದ ಸರಸ್ವತಿ ಪುತ್ರ ಭೈರಪ್ಪ ಕಣ್ಮರೆ:ಕಾದಂಬರಿಗಳು ಅಜರಾಮರ

ಭೀಮಕಾಯ(1952), ಬೆಳಕು ಮೂಡಿತು(1959), ಧರ್ಮಶ್ರೀ – (1961), ದೂರ ಸರಿದರು(1967), ಮತದಾನ (1965), ವಂಶವೃಕ್ಷ(1965), ಜಲಪಾತ (1967), ನಾಯಿ ನೆರಳು (1968), ತಬ್ಬಲಿಯು ನೀನಾದೆ ಮಗನೆ(1968), ಗೃಹಭಂಗ(1970), ನಿರಾಕರಣ-(1971), ಗ್ರಹಣ-(1972), ದಾಟು (1973), ಅನ್ವೇಷಣ(1976), ಪರ್ವ(1979), ನೆಲೆ (1983), ಸಾಕ್ಷಿ (1986) ಅಂಚು-(1990), ತಂತು (1993), ಸಾರ್ಥ(1998), ಮಂದ್ರ(2001), ಆವರಣ(2007), ಕವಲು (2010), ಯಾನ (2014) ಉತ್ತರಕಾಂಡ-(2017).

4 / 6
ಸಾಹಿತ್ಯ ಲೋಕದ ಮಾಣಿಕ್ಯ,ಕನ್ನಡದ ಸರಸ್ವತಿ ಪುತ್ರ ಭೈರಪ್ಪ ಕಣ್ಮರೆ:ಕಾದಂಬರಿಗಳು ಅಜರಾಮರ

ಭೈರಪ್ಪ ಅವರಿಗೆ 2010ರಲ್ಲಿ ಸರಸ್ವತಿ ಸಮ್ಮಾನ್, 2015ರಲ್ಲಿ ಸಾಹಿತ್ಯ ಅಕಾಡೆಮಿ ಫೆಲೋಶಿಪ್, 2016ರಲ್ಲಿ ಪದ್ಮಶ್ರೀ, ಮತ್ತು 2023ರಲ್ಲಿ ಪದ್ಮಭೂಷಣ ಪ್ರಶಸ್ತಿಗಳು ಲಭಿಸಿವೆ. ಭೈರಪ್ಪನವರ ಕಾದಂಬರಿಗಳು ವೈವಿಧ್ಯಮಯ ವಿಷಯಗಳನ್ನು ಒಳಗೊಂಡಿದ್ದು, ಅನೇಕ ಸಾರ್ವಜನಿಕ ಚರ್ಚೆಗಳಿಗೆ ಕಾರಣವಾಗಿವೆ.

5 / 6
ಸಾಹಿತ್ಯ ಲೋಕದ ಮಾಣಿಕ್ಯ,ಕನ್ನಡದ ಸರಸ್ವತಿ ಪುತ್ರ ಭೈರಪ್ಪ ಕಣ್ಮರೆ:ಕಾದಂಬರಿಗಳು ಅಜರಾಮರ

94 ವರ್ಷದ ಹಿರಿಯ ಸಾಹಿತಿ ಎಸ್​ ಎಲ್​ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು,

6 / 6
Follow Us
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ