- Kannada News Photo gallery Pakistan And others 4 foreign coins Found during Koppal anjanadri betta temple hundi count
ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ: ಪಾಕಿಸ್ತಾನ ಸೇರಿ 5 ವಿದೇಶಿ ನಾಣ್ಯ ಪತ್ತೆ
ಕೊಪ್ಪಳ ಜಿಲ್ಲೆಯ ಗಂಗಾವತಿ ಬಳಿ ಇರುವ ಪ್ರಸಿದ್ಧ ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಅಂತ್ಯವಾಗಿದೆ. ಕೊಪ್ಪಳ ಎಸಿ ಕ್ಯಾಪ್ಟನ್ ಮಹೇಶ್ ನೇತೃತ್ವದಲ್ಲಿ ಇಂದು (ಮೇ 21) ನಡೆದ ಹುಂಡಿ ಎಣಿಕೆ ನಡೆದಿದ್ದು, ಎರಡು ತಿಂಗಳಲ್ಲಿ ಹುಂಡಿಯಲ್ಲಿ ಬರೋಬ್ಬರಿ 30,21,252 ರೂಪಾಯಿ ಸಂಗ್ರಹವಾಗಿದೆ. ಹುಂಡಿ ಎಣಿಕೆ ಕಾರ್ಯ ವೇಳೆ ಯುಎಸ್ಎ, ಪಾಕಿಸ್ತಾನ ಸೇರಿದಂತೆ ಐದು ವಿದೇಶಿ ನಾಣ್ಯಗಳು ಪತ್ತೆಯಾಗಿವೆ.
Updated on: May 21, 2024 | 10:51 PM
Share

ಕೊಪ್ಪಳ ಜಿಲ್ಲೆಯ ಗಂಗಾವತಿ ಬಳಿ ಇರುವ ಪ್ರಸಿದ್ಧ ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಅಂತ್ಯವಾಗಿದೆ.

ಕೊಪ್ಪಳ ಎಸಿ ಕ್ಯಾಪ್ಟನ್ ಮಹೇಶ್ ನೇತೃತ್ವದಲ್ಲಿ ಇಂದು (ಮೇ 21) ನಡೆದ ಹುಂಡಿ ಎಣಿಕೆ ನಡೆದಿದ್ದು, ಎರಡು ತಿಂಗಳಲ್ಲಿ ಹುಂಡಿಯಲ್ಲಿ ಬರೋಬ್ಬರಿ 30,21,252 ರೂಪಾಯಿ ಸಂಗ್ರಹವಾಗಿದೆ.

ವಿಶೇಷ ಅಂದರೆ ಹುಂಡಿ ಎಣಿಕೆ ಕಾರ್ಯ ವೇಳೆ ಯುಎಸ್ಎ, ಪಾಕಿಸ್ತಾನ ಸೇರಿದಂತೆ ಐದು ವಿದೇಶಿ ನಾಣ್ಯಗಳು ಪತ್ತೆಯಾಗಿವೆ.

ಪಾಕಿಸ್ತಾನದ 5 ರೂಪಾಯಿ ಮುಖಬೆಲೆಯ ಒಂದು ನಾಣ್ಯ ಹುಂಡಿ ಎಣಿಕೆ ವೇಳೆ ಸಿಕ್ಕಿದೆ.

ಪಾಕಿಸ್ತಾನ ನಾಣ್ಯ ಮಾತ್ರವಲ್ಲದೇ ಇದರ ಜೊತೆಗೆ ಯುಎಸ್ಎ ಸೇರಿದಂತೆ ಒಟ್ಟು ಐದು ವಿದೇಶಿ ನಾಣ್ಯಗಳು ಪತ್ತೆಯಾಗಿವೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಆಂಜನೇಯ ದರ್ಶನಕ್ಕೆ ನಿತ್ಯ ಸಾವಿರಾರು ಭಕ್ತರು, ಪ್ರವಾಸಿಗರು ಆಗಮಿಸುತ್ತಾರೆ. ಬೇರೆ ಬೇರೆ ರಾಜ್ಯ, ದೇಶಗಳಿಂದಲೂ ಭಕ್ತ ಇಲ್ಲಿಗೆ ಬರುತ್ತಾರೆ.
Related Photo Gallery
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ಲಾರಿ ಚಾಲಕನ ಎಡವಟ್ಟು: ನಿದ್ದೆ ಮಂಪರಿನಲ್ಲಿ ಅರಳಿಕಟ್ಟೆಗೆ ಡಿಕ್ಕಿ
ಮನೆಗೆ ಬೆಂಕಿ ಹಚ್ಚಿ ಲಕ್ಷಾಂತರ ರೂ ಮೌಲ್ಯದ ಒಡವೆ, ನಗದು ಕಳವು
ಕೋಲಾರದಲ್ಲಿ ತುಂತುರು ಮಳೆ: ಬಿಸಿಲ ಬೇಗೆಗೆ ತಂಪೆರೆದ ಮಳೆರಾಯ
ಪಶ್ಚಿಮ ಬಂಗಾಳ ಸಿಎಂ ಆಗಿ ಸುವೇಂದು ನಾಳೆ ಪ್ರಮಾಣ
ಎಷ್ಟು ಚೆನ್ನಾಗಿ ಹಾಡುತ್ತಾರೆ ‘ಕೃಷ್ಣಂ ಪ್ರಣಯ ಸಖಿ’ ನಟಿ ಮಾಳವಿಕಾ
ಸ್ಕೂಬಾ ಡೈವಿಂಗ್ ಮಾಡಿದ ನಟಿ ಅಮೃತಾ ಐಯ್ಯಂಗಾರ್: ವಿಡಿಯೋ ನೋಡಿ



