- TV9 Kannada Photo gallery pakistan And others 4 foreign coins Found during Koppal anjanadri betta temple hundi count
ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ: ಪಾಕಿಸ್ತಾನ ಸೇರಿ 5 ವಿದೇಶಿ ನಾಣ್ಯ ಪತ್ತೆ
ಕೊಪ್ಪಳ ಜಿಲ್ಲೆಯ ಗಂಗಾವತಿ ಬಳಿ ಇರುವ ಪ್ರಸಿದ್ಧ ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಅಂತ್ಯವಾಗಿದೆ. ಕೊಪ್ಪಳ ಎಸಿ ಕ್ಯಾಪ್ಟನ್ ಮಹೇಶ್ ನೇತೃತ್ವದಲ್ಲಿ ಇಂದು (ಮೇ 21) ನಡೆದ ಹುಂಡಿ ಎಣಿಕೆ ನಡೆದಿದ್ದು, ಎರಡು ತಿಂಗಳಲ್ಲಿ ಹುಂಡಿಯಲ್ಲಿ ಬರೋಬ್ಬರಿ 30,21,252 ರೂಪಾಯಿ ಸಂಗ್ರಹವಾಗಿದೆ. ಹುಂಡಿ ಎಣಿಕೆ ಕಾರ್ಯ ವೇಳೆ ಯುಎಸ್ಎ, ಪಾಕಿಸ್ತಾನ ಸೇರಿದಂತೆ ಐದು ವಿದೇಶಿ ನಾಣ್ಯಗಳು ಪತ್ತೆಯಾಗಿವೆ.
Updated on: May 21, 2024 | 10:51 PM
Share

ಕೊಪ್ಪಳ ಜಿಲ್ಲೆಯ ಗಂಗಾವತಿ ಬಳಿ ಇರುವ ಪ್ರಸಿದ್ಧ ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಅಂತ್ಯವಾಗಿದೆ.
1 / 6

ಕೊಪ್ಪಳ ಎಸಿ ಕ್ಯಾಪ್ಟನ್ ಮಹೇಶ್ ನೇತೃತ್ವದಲ್ಲಿ ಇಂದು (ಮೇ 21) ನಡೆದ ಹುಂಡಿ ಎಣಿಕೆ ನಡೆದಿದ್ದು, ಎರಡು ತಿಂಗಳಲ್ಲಿ ಹುಂಡಿಯಲ್ಲಿ ಬರೋಬ್ಬರಿ 30,21,252 ರೂಪಾಯಿ ಸಂಗ್ರಹವಾಗಿದೆ.
2 / 6

ವಿಶೇಷ ಅಂದರೆ ಹುಂಡಿ ಎಣಿಕೆ ಕಾರ್ಯ ವೇಳೆ ಯುಎಸ್ಎ, ಪಾಕಿಸ್ತಾನ ಸೇರಿದಂತೆ ಐದು ವಿದೇಶಿ ನಾಣ್ಯಗಳು ಪತ್ತೆಯಾಗಿವೆ.
3 / 6

ಪಾಕಿಸ್ತಾನದ 5 ರೂಪಾಯಿ ಮುಖಬೆಲೆಯ ಒಂದು ನಾಣ್ಯ ಹುಂಡಿ ಎಣಿಕೆ ವೇಳೆ ಸಿಕ್ಕಿದೆ.
4 / 6

ಪಾಕಿಸ್ತಾನ ನಾಣ್ಯ ಮಾತ್ರವಲ್ಲದೇ ಇದರ ಜೊತೆಗೆ ಯುಎಸ್ಎ ಸೇರಿದಂತೆ ಒಟ್ಟು ಐದು ವಿದೇಶಿ ನಾಣ್ಯಗಳು ಪತ್ತೆಯಾಗಿವೆ
5 / 6

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಆಂಜನೇಯ ದರ್ಶನಕ್ಕೆ ನಿತ್ಯ ಸಾವಿರಾರು ಭಕ್ತರು, ಪ್ರವಾಸಿಗರು ಆಗಮಿಸುತ್ತಾರೆ. ಬೇರೆ ಬೇರೆ ರಾಜ್ಯ, ದೇಶಗಳಿಂದಲೂ ಭಕ್ತ ಇಲ್ಲಿಗೆ ಬರುತ್ತಾರೆ.
6 / 6
Related Photo Gallery
ಓಡಿಬಂದು ನಟ ಅಜಿತ್ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಬಿಗ್ಬಾಸ್: ‘ಆಪ್ತಮಿತ್ರ’ರಿಗೆ ಜಂಟಿಯಾಗಿ ವಾರ್ನಿಂಗ್ ಕೊಟ್ಟ ಸುದೀಪ್
ಭಾರತ- ಶ್ರೀಲಂಕಾ ನಡುವೆ ಏಷ್ಯಾಕಪ್ ಫೈನಲ್; ಈ ಚಾನೆಲ್ನಲ್ಲಿ ನೇರ ಪ್ರಸಾರ
10 ವರ್ಷಗಳ ಪಾರದರ್ಶಕತೆಗೆ ಬಿಎಪಿಎಸ್ ಸಂಸ್ಥೆಗೆ ಫ್ರೆಂಚ್ ಮೇಯರ್ ಶ್ಲಾಘನೆ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್ಪೆಕ್ಟರ್ ಧನಂಜಯ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಇಡಿ ಕಾರ್ಯವೈಖರಿ ವಿರುದ್ಧ ವಿಜಯ್ ಮಲ್ಯ ಮಾತು ನೆನಪಿಸಿ ಗುಡುಗಿದ ಸಚಿವ ಸತೀಶ್ ಜಾರಕಿಹೊಳಿ
ಹಾರಂಗಿ, ಮತ್ತಿಗೋಡು ಆನೆ ಶಿಬಿರ ಪ್ರವಾಸಿಗರಿಗೆ ಮುಕ್ತ
ಡಿಸಿಎಂ ಪರಮೇಶ್ವರ್ ಮನೆ ಜಮೀರ್ ದಿಢೀರ್ ಎಂಟ್ರಿ
ಸೈಮಾನಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದ ನಟಿ ರಿತಿಕಾ ನಾಯಕ್: ವಿಡಿಯೋ
ಸೈಮಾನಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದ ನಟಿ ಐಶ್ವರ್ಯಾ ರಾಜೇಶ್: ವಿಡಿಯೋ
ಬಾದಾಮಿಗೆ ಹೆಲಿಕಾಪ್ಟರ್ನಲ್ಲಿ ಬಂದಿಳಿದ ಸಿದ್ದರಾಮಯ್ಯ!




