AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ: ಪಾಕಿಸ್ತಾನ ಸೇರಿ 5 ವಿದೇಶಿ ನಾಣ್ಯ ಪತ್ತೆ

ಕೊಪ್ಪಳ ಜಿಲ್ಲೆಯ ಗಂಗಾವತಿ ಬಳಿ ಇರುವ ಪ್ರಸಿದ್ಧ ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಅಂತ್ಯವಾಗಿದೆ. ಕೊಪ್ಪಳ ಎಸಿ ಕ್ಯಾಪ್ಟನ್ ಮಹೇಶ್ ನೇತೃತ್ವದಲ್ಲಿ ಇಂದು (ಮೇ 21) ನಡೆದ ಹುಂಡಿ ಎಣಿಕೆ ನಡೆದಿದ್ದು, ಎರಡು ತಿಂಗಳಲ್ಲಿ ಹುಂಡಿಯಲ್ಲಿ ಬರೋಬ್ಬರಿ 30,21,252 ರೂಪಾಯಿ ಸಂಗ್ರಹವಾಗಿದೆ. ಹುಂಡಿ ಎಣಿಕೆ ಕಾರ್ಯ ವೇಳೆ ಯುಎಸ್ಎ, ಪಾಕಿಸ್ತಾನ ಸೇರಿದಂತೆ ಐದು ವಿದೇಶಿ ನಾಣ್ಯಗಳು ಪತ್ತೆಯಾಗಿವೆ.

ಸಂಜಯ್ಯಾ ಚಿಕ್ಕಮಠ
| Edited By: |

Updated on: May 21, 2024 | 10:51 PM

Share
ಕೊಪ್ಪಳ ಜಿಲ್ಲೆಯ ಗಂಗಾವತಿ ಬಳಿ ಇರುವ ಪ್ರಸಿದ್ಧ ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಅಂತ್ಯವಾಗಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ಬಳಿ ಇರುವ ಪ್ರಸಿದ್ಧ ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಅಂತ್ಯವಾಗಿದೆ.

1 / 6
ಕೊಪ್ಪಳ ಎಸಿ ಕ್ಯಾಪ್ಟನ್ ಮಹೇಶ್ ನೇತೃತ್ವದಲ್ಲಿ ಇಂದು (ಮೇ 21) ನಡೆದ ಹುಂಡಿ ಎಣಿಕೆ ನಡೆದಿದ್ದು, ಎರಡು ತಿಂಗಳಲ್ಲಿ ಹುಂಡಿಯಲ್ಲಿ ಬರೋಬ್ಬರಿ 30,21,252 ರೂಪಾಯಿ ಸಂಗ್ರಹವಾಗಿದೆ.

ಕೊಪ್ಪಳ ಎಸಿ ಕ್ಯಾಪ್ಟನ್ ಮಹೇಶ್ ನೇತೃತ್ವದಲ್ಲಿ ಇಂದು (ಮೇ 21) ನಡೆದ ಹುಂಡಿ ಎಣಿಕೆ ನಡೆದಿದ್ದು, ಎರಡು ತಿಂಗಳಲ್ಲಿ ಹುಂಡಿಯಲ್ಲಿ ಬರೋಬ್ಬರಿ 30,21,252 ರೂಪಾಯಿ ಸಂಗ್ರಹವಾಗಿದೆ.

2 / 6
ವಿಶೇಷ ಅಂದರೆ ಹುಂಡಿ ಎಣಿಕೆ ಕಾರ್ಯ ವೇಳೆ ಯುಎಸ್ಎ, ಪಾಕಿಸ್ತಾನ ಸೇರಿದಂತೆ ಐದು ವಿದೇಶಿ ನಾಣ್ಯಗಳು ಪತ್ತೆಯಾಗಿವೆ.

ವಿಶೇಷ ಅಂದರೆ ಹುಂಡಿ ಎಣಿಕೆ ಕಾರ್ಯ ವೇಳೆ ಯುಎಸ್ಎ, ಪಾಕಿಸ್ತಾನ ಸೇರಿದಂತೆ ಐದು ವಿದೇಶಿ ನಾಣ್ಯಗಳು ಪತ್ತೆಯಾಗಿವೆ.

3 / 6
ಪಾಕಿಸ್ತಾನದ 5 ರೂಪಾಯಿ ಮುಖಬೆಲೆಯ ಒಂದು ನಾಣ್ಯ ಹುಂಡಿ ಎಣಿಕೆ ವೇಳೆ ಸಿಕ್ಕಿದೆ.

ಪಾಕಿಸ್ತಾನದ 5 ರೂಪಾಯಿ ಮುಖಬೆಲೆಯ ಒಂದು ನಾಣ್ಯ ಹುಂಡಿ ಎಣಿಕೆ ವೇಳೆ ಸಿಕ್ಕಿದೆ.

4 / 6
ಪಾಕಿಸ್ತಾನ  ನಾಣ್ಯ ಮಾತ್ರವಲ್ಲದೇ  ಇದರ ಜೊತೆಗೆ ಯುಎಸ್ಎ ಸೇರಿದಂತೆ ಒಟ್ಟು ಐದು ವಿದೇಶಿ ನಾಣ್ಯಗಳು ಪತ್ತೆಯಾಗಿವೆ

ಪಾಕಿಸ್ತಾನ ನಾಣ್ಯ ಮಾತ್ರವಲ್ಲದೇ ಇದರ ಜೊತೆಗೆ ಯುಎಸ್ಎ ಸೇರಿದಂತೆ ಒಟ್ಟು ಐದು ವಿದೇಶಿ ನಾಣ್ಯಗಳು ಪತ್ತೆಯಾಗಿವೆ

5 / 6
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಆಂಜನೇಯ ದರ್ಶನಕ್ಕೆ ನಿತ್ಯ ಸಾವಿರಾರು ಭಕ್ತರು, ಪ್ರವಾಸಿಗರು ಆಗಮಿಸುತ್ತಾರೆ. ಬೇರೆ ಬೇರೆ ರಾಜ್ಯ, ದೇಶಗಳಿಂದಲೂ ಭಕ್ತ ಇಲ್ಲಿಗೆ ಬರುತ್ತಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಆಂಜನೇಯ ದರ್ಶನಕ್ಕೆ ನಿತ್ಯ ಸಾವಿರಾರು ಭಕ್ತರು, ಪ್ರವಾಸಿಗರು ಆಗಮಿಸುತ್ತಾರೆ. ಬೇರೆ ಬೇರೆ ರಾಜ್ಯ, ದೇಶಗಳಿಂದಲೂ ಭಕ್ತ ಇಲ್ಲಿಗೆ ಬರುತ್ತಾರೆ.

6 / 6
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!