ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ: ಪಾಕಿಸ್ತಾನ ಸೇರಿ 5 ವಿದೇಶಿ ನಾಣ್ಯ ಪತ್ತೆ

ಕೊಪ್ಪಳ ಜಿಲ್ಲೆಯ ಗಂಗಾವತಿ ಬಳಿ ಇರುವ ಪ್ರಸಿದ್ಧ ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಅಂತ್ಯವಾಗಿದೆ. ಕೊಪ್ಪಳ ಎಸಿ ಕ್ಯಾಪ್ಟನ್ ಮಹೇಶ್ ನೇತೃತ್ವದಲ್ಲಿ ಇಂದು (ಮೇ 21) ನಡೆದ ಹುಂಡಿ ಎಣಿಕೆ ನಡೆದಿದ್ದು, ಎರಡು ತಿಂಗಳಲ್ಲಿ ಹುಂಡಿಯಲ್ಲಿ ಬರೋಬ್ಬರಿ 30,21,252 ರೂಪಾಯಿ ಸಂಗ್ರಹವಾಗಿದೆ. ಹುಂಡಿ ಎಣಿಕೆ ಕಾರ್ಯ ವೇಳೆ ಯುಎಸ್ಎ, ಪಾಕಿಸ್ತಾನ ಸೇರಿದಂತೆ ಐದು ವಿದೇಶಿ ನಾಣ್ಯಗಳು ಪತ್ತೆಯಾಗಿವೆ.

| Updated By: ರಮೇಶ್ ಬಿ. ಜವಳಗೇರಾ

Updated on: May 21, 2024 | 10:51 PM

ಕೊಪ್ಪಳ ಜಿಲ್ಲೆಯ ಗಂಗಾವತಿ ಬಳಿ ಇರುವ ಪ್ರಸಿದ್ಧ ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಅಂತ್ಯವಾಗಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ಬಳಿ ಇರುವ ಪ್ರಸಿದ್ಧ ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಅಂತ್ಯವಾಗಿದೆ.

1 / 6
ಕೊಪ್ಪಳ ಎಸಿ ಕ್ಯಾಪ್ಟನ್ ಮಹೇಶ್ ನೇತೃತ್ವದಲ್ಲಿ ಇಂದು (ಮೇ 21) ನಡೆದ ಹುಂಡಿ ಎಣಿಕೆ ನಡೆದಿದ್ದು, ಎರಡು ತಿಂಗಳಲ್ಲಿ ಹುಂಡಿಯಲ್ಲಿ ಬರೋಬ್ಬರಿ 30,21,252 ರೂಪಾಯಿ ಸಂಗ್ರಹವಾಗಿದೆ.

ಕೊಪ್ಪಳ ಎಸಿ ಕ್ಯಾಪ್ಟನ್ ಮಹೇಶ್ ನೇತೃತ್ವದಲ್ಲಿ ಇಂದು (ಮೇ 21) ನಡೆದ ಹುಂಡಿ ಎಣಿಕೆ ನಡೆದಿದ್ದು, ಎರಡು ತಿಂಗಳಲ್ಲಿ ಹುಂಡಿಯಲ್ಲಿ ಬರೋಬ್ಬರಿ 30,21,252 ರೂಪಾಯಿ ಸಂಗ್ರಹವಾಗಿದೆ.

2 / 6
ವಿಶೇಷ ಅಂದರೆ ಹುಂಡಿ ಎಣಿಕೆ ಕಾರ್ಯ ವೇಳೆ ಯುಎಸ್ಎ, ಪಾಕಿಸ್ತಾನ ಸೇರಿದಂತೆ ಐದು ವಿದೇಶಿ ನಾಣ್ಯಗಳು ಪತ್ತೆಯಾಗಿವೆ.

ವಿಶೇಷ ಅಂದರೆ ಹುಂಡಿ ಎಣಿಕೆ ಕಾರ್ಯ ವೇಳೆ ಯುಎಸ್ಎ, ಪಾಕಿಸ್ತಾನ ಸೇರಿದಂತೆ ಐದು ವಿದೇಶಿ ನಾಣ್ಯಗಳು ಪತ್ತೆಯಾಗಿವೆ.

3 / 6
ಪಾಕಿಸ್ತಾನದ 5 ರೂಪಾಯಿ ಮುಖಬೆಲೆಯ ಒಂದು ನಾಣ್ಯ ಹುಂಡಿ ಎಣಿಕೆ ವೇಳೆ ಸಿಕ್ಕಿದೆ.

ಪಾಕಿಸ್ತಾನದ 5 ರೂಪಾಯಿ ಮುಖಬೆಲೆಯ ಒಂದು ನಾಣ್ಯ ಹುಂಡಿ ಎಣಿಕೆ ವೇಳೆ ಸಿಕ್ಕಿದೆ.

4 / 6
ಪಾಕಿಸ್ತಾನ  ನಾಣ್ಯ ಮಾತ್ರವಲ್ಲದೇ  ಇದರ ಜೊತೆಗೆ ಯುಎಸ್ಎ ಸೇರಿದಂತೆ ಒಟ್ಟು ಐದು ವಿದೇಶಿ ನಾಣ್ಯಗಳು ಪತ್ತೆಯಾಗಿವೆ

ಪಾಕಿಸ್ತಾನ ನಾಣ್ಯ ಮಾತ್ರವಲ್ಲದೇ ಇದರ ಜೊತೆಗೆ ಯುಎಸ್ಎ ಸೇರಿದಂತೆ ಒಟ್ಟು ಐದು ವಿದೇಶಿ ನಾಣ್ಯಗಳು ಪತ್ತೆಯಾಗಿವೆ

5 / 6
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಆಂಜನೇಯ ದರ್ಶನಕ್ಕೆ ನಿತ್ಯ ಸಾವಿರಾರು ಭಕ್ತರು, ಪ್ರವಾಸಿಗರು ಆಗಮಿಸುತ್ತಾರೆ. ಬೇರೆ ಬೇರೆ ರಾಜ್ಯ, ದೇಶಗಳಿಂದಲೂ ಭಕ್ತ ಇಲ್ಲಿಗೆ ಬರುತ್ತಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಆಂಜನೇಯ ದರ್ಶನಕ್ಕೆ ನಿತ್ಯ ಸಾವಿರಾರು ಭಕ್ತರು, ಪ್ರವಾಸಿಗರು ಆಗಮಿಸುತ್ತಾರೆ. ಬೇರೆ ಬೇರೆ ರಾಜ್ಯ, ದೇಶಗಳಿಂದಲೂ ಭಕ್ತ ಇಲ್ಲಿಗೆ ಬರುತ್ತಾರೆ.

6 / 6
Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್