AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ವಿಶ್ವ ದರ್ಜೆಯ ಬೌಲರ್! ಸಿರಾಜ್ ಬೌಲಿಂಗ್​ಗೆ ಬೋಲ್ಡ್ ಆದ ಪಾಕ್ ಪತ್ರಕರ್ತೆ ಜೈನಾಬ್

Mohammed Siraj: ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತದ ವಿಜಯವನ್ನು ಜೈನಾಬ್ ಶ್ಲಾಘಿಸಿದರು ಮತ್ತು ಎಲ್ಲಾ ಬೌಲರ್‌ಗಳನ್ನು ಅಭಿನಂದಿಸಿದರು. ಈ ಬಗ್ಗೆ ಮಾತನಾಡಿದ ಅವರು ಬುಮ್ರಾ ಆಟವನ್ನು ಹೊಗಳಲು ನನ್ನಲ್ಲಿ ಪದಗಳಿಲ್ಲ.

TV9 Web
| Updated By: ಪೃಥ್ವಿಶಂಕರ

Updated on:Aug 20, 2021 | 2:57 PM

ಟೆಸ್ಟ್​ಗೆ ಪಾದಾರ್ಪಣೆ ಮಾಡಿದ ಮೊದಲ ಇನಿಂಗ್ಸ್​ನಲ್ಲಿ ಐದು ವಿಕೆಟ್ ಪಡೆದ ಮೊಹಮ್ಮದ್ ಸಿರಾಜ್ ತಮ್ಮ ಟೆಸ್ಟ್ ಕ್ರಿಕೆಟ್ ವೃತ್ತಿಜೀವನಕ್ಕೆ ಉತ್ತಮ ಆರಂಭ ನೀಡಿದ್ದಾರೆ. ಅವರು ಕೇವಲ 7 ಪಂದ್ಯಗಳಲ್ಲಿ 27 ವಿಕೆಟ್ ಪಡೆದಿದ್ದಾರೆ. ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಅವರು ಲಾರ್ಡ್ಸ್​ನಲ್ಲಿ ಎರಡೂ ಇನ್ನಿಂಗ್ಸ್​ಗಳಲ್ಲಿ 8 ವಿಕೆಟ್ ಪಡೆದಿದ್ದಾರೆ.

ಟೆಸ್ಟ್​ಗೆ ಪಾದಾರ್ಪಣೆ ಮಾಡಿದ ಮೊದಲ ಇನಿಂಗ್ಸ್​ನಲ್ಲಿ ಐದು ವಿಕೆಟ್ ಪಡೆದ ಮೊಹಮ್ಮದ್ ಸಿರಾಜ್ ತಮ್ಮ ಟೆಸ್ಟ್ ಕ್ರಿಕೆಟ್ ವೃತ್ತಿಜೀವನಕ್ಕೆ ಉತ್ತಮ ಆರಂಭ ನೀಡಿದ್ದಾರೆ. ಅವರು ಕೇವಲ 7 ಪಂದ್ಯಗಳಲ್ಲಿ 27 ವಿಕೆಟ್ ಪಡೆದಿದ್ದಾರೆ. ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಅವರು ಲಾರ್ಡ್ಸ್​ನಲ್ಲಿ ಎರಡೂ ಇನ್ನಿಂಗ್ಸ್​ಗಳಲ್ಲಿ 8 ವಿಕೆಟ್ ಪಡೆದಿದ್ದಾರೆ.

1 / 5
ಈ ಅದ್ಭುತ ಪ್ರದರ್ಶನದಿಂದಾಗಿ, ಮೊಹಮ್ಮದ್ ಸಿರಾಜ್ ಅವರ ಅಭಿಮಾನಿಗಳು ಪ್ರಪಂಚದಾದ್ಯಂತ ಹೆಚ್ಚಾಗಿದ್ದಾರೆ. ಇವರಲ್ಲಿ ಪಾಕಿಸ್ತಾನದ ಕ್ರೀಡಾ ಪತ್ರಕರ್ತ ಜೈನಾಬ್ ಅಬ್ಬಾಸ್ ಕೂಡ ಅವರ ಅಭಿಮಾನಿಯಾಗಿದ್ದಾರೆ.

ಈ ಅದ್ಭುತ ಪ್ರದರ್ಶನದಿಂದಾಗಿ, ಮೊಹಮ್ಮದ್ ಸಿರಾಜ್ ಅವರ ಅಭಿಮಾನಿಗಳು ಪ್ರಪಂಚದಾದ್ಯಂತ ಹೆಚ್ಚಾಗಿದ್ದಾರೆ. ಇವರಲ್ಲಿ ಪಾಕಿಸ್ತಾನದ ಕ್ರೀಡಾ ಪತ್ರಕರ್ತ ಜೈನಾಬ್ ಅಬ್ಬಾಸ್ ಕೂಡ ಅವರ ಅಭಿಮಾನಿಯಾಗಿದ್ದಾರೆ.

2 / 5
ಪಾಕಿಸ್ತಾನದ ಕ್ರೀಡಾ ಪತ್ರಕರ್ತೆ ಜೈನಾಬ್ ಅಬ್ಬಾಸ್, ಕಳೆದ ಕೆಲವು ವರ್ಷಗಳಿಂದ ಪ್ರಮುಖ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ಹಾಜರಾಗುತ್ತಿದ್ದು, ಸಿರಾಜ್ ಅವರನ್ನು ಹೊಗಳಿದ್ದಾರೆ. ಅವರು ಸಿರಾಜ್​ಗೆ ವಿಶ್ವ ದರ್ಜೆಯ ಬೌಲರ್ ಎಂಬ ಬಿರುದನ್ನು ಕೂಡ ಕೊಟ್ಟಿದ್ದಾರೆ.

ಪಾಕಿಸ್ತಾನದ ಕ್ರೀಡಾ ಪತ್ರಕರ್ತೆ ಜೈನಾಬ್ ಅಬ್ಬಾಸ್, ಕಳೆದ ಕೆಲವು ವರ್ಷಗಳಿಂದ ಪ್ರಮುಖ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ಹಾಜರಾಗುತ್ತಿದ್ದು, ಸಿರಾಜ್ ಅವರನ್ನು ಹೊಗಳಿದ್ದಾರೆ. ಅವರು ಸಿರಾಜ್​ಗೆ ವಿಶ್ವ ದರ್ಜೆಯ ಬೌಲರ್ ಎಂಬ ಬಿರುದನ್ನು ಕೂಡ ಕೊಟ್ಟಿದ್ದಾರೆ.

3 / 5
ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತದ ವಿಜಯವನ್ನು ಜೈನಾಬ್ ಶ್ಲಾಘಿಸಿದರು ಮತ್ತು ಎಲ್ಲಾ ಬೌಲರ್‌ಗಳನ್ನು ಅಭಿನಂದಿಸಿದರು. ಈ ಬಗ್ಗೆ ಮಾತನಾಡಿದ ಅವರು ಬುಮ್ರಾ ಆಟವನ್ನು ಹೊಗಳಲು ನನ್ನಲ್ಲಿ ಪದಗಳಿಲ್ಲ. ಇಶಾಂತ್ ಕೂಡ ಅದ್ಭುತ ಆಟಗಾರ. ಶಮಿ ಬೌಲಿಂಗ್​ನಲ್ಲಿ ಮಾತ್ರವಲ್ಲದೆ ಬ್ಯಾಟಿಂಗ್​ನಲ್ಲೂ ಉತ್ತಮ ಕೊಡುಗೆ ನೀಡಿದರು ಎಂದು ಜೈನಾಬ್ ಹೇಳಿದ್ದಾರೆ.

ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತದ ವಿಜಯವನ್ನು ಜೈನಾಬ್ ಶ್ಲಾಘಿಸಿದರು ಮತ್ತು ಎಲ್ಲಾ ಬೌಲರ್‌ಗಳನ್ನು ಅಭಿನಂದಿಸಿದರು. ಈ ಬಗ್ಗೆ ಮಾತನಾಡಿದ ಅವರು ಬುಮ್ರಾ ಆಟವನ್ನು ಹೊಗಳಲು ನನ್ನಲ್ಲಿ ಪದಗಳಿಲ್ಲ. ಇಶಾಂತ್ ಕೂಡ ಅದ್ಭುತ ಆಟಗಾರ. ಶಮಿ ಬೌಲಿಂಗ್​ನಲ್ಲಿ ಮಾತ್ರವಲ್ಲದೆ ಬ್ಯಾಟಿಂಗ್​ನಲ್ಲೂ ಉತ್ತಮ ಕೊಡುಗೆ ನೀಡಿದರು ಎಂದು ಜೈನಾಬ್ ಹೇಳಿದ್ದಾರೆ.

4 / 5
33ವರ್ಷದ ಜೈನಾಬ್, ಮೂಲತಃ ಪಾಕಿಸ್ತಾನದ ಲಾಹೋರ್‌ನವರು. ಇಂಗ್ಲೆಂಡ್‌ನಲ್ಲಿ ದೀರ್ಘಕಾಲದಿಂದ ವಾಸಿಸುತ್ತಿದ್ದಾರೆ. ಜೊತೆಗೆ ತನ್ನ ಶಿಕ್ಷಣವನ್ನು ಇಂಗ್ಲೆಂಡ್ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿದಳು. ಜೈನಾಬ್ ಐಸಿಸಿ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಮೊದಲ ಮಹಿಳಾ ಕಾಮೆಂಟೇಟರ್ ಎಂದು ಪ್ರಸಿದ್ಧರಾಗಿದ್ದಾರೆ.

33ವರ್ಷದ ಜೈನಾಬ್, ಮೂಲತಃ ಪಾಕಿಸ್ತಾನದ ಲಾಹೋರ್‌ನವರು. ಇಂಗ್ಲೆಂಡ್‌ನಲ್ಲಿ ದೀರ್ಘಕಾಲದಿಂದ ವಾಸಿಸುತ್ತಿದ್ದಾರೆ. ಜೊತೆಗೆ ತನ್ನ ಶಿಕ್ಷಣವನ್ನು ಇಂಗ್ಲೆಂಡ್ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿದಳು. ಜೈನಾಬ್ ಐಸಿಸಿ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಮೊದಲ ಮಹಿಳಾ ಕಾಮೆಂಟೇಟರ್ ಎಂದು ಪ್ರಸಿದ್ಧರಾಗಿದ್ದಾರೆ.

5 / 5

Published On - 2:57 pm, Fri, 20 August 21

Follow us
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?