AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Palak Tiwari: ಬಾಲಿವುಡ್​ಗೆ ಮತ್ತೊಂದು ಸ್ಟಾರ್ ಕಿಡ್ ಎಂಟ್ರಿ; ಪಲಕ್ ತಿವಾರಿಗೆ ಸಿಗುತ್ತಾ ಯಶಸ್ಸು?

ಪಲಕ್ ತಿವಾರಿ ಅವರು ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಏಪ್ರಿಲ್ 21ರಂದು ಸಿನಿಮಾ ತೆರೆಗೆ ಬರುತ್ತಿದೆ.

ರಾಜೇಶ್ ದುಗ್ಗುಮನೆ
|

Updated on: Apr 12, 2023 | 6:31 AM

ಚಿತ್ರರಂಗಕ್ಕೆ ನಿತ್ಯ ಅನೇಕರ ಎಂಟ್ರಿ ಆಗುತ್ತದೆ. ಆದರೆ, ಎಲ್ಲರಿಗೂ ಸಿನಿಮಾ ರಂಗದಲ್ಲಿ ಯಶಸ್ಸು ಸಿಗುವುದಿಲ್ಲ. ಸ್ಟಾರ್ ಕಿಡ್ ಆದರೆ ಸುಲಭವಾಗಿ ಸಿನಿಮಾ ರಂಗ ಪ್ರವೇಶ ಮಾಡಬಹುದು. ಈಗ ನಟಿ ಪಲಕ್ ತಿವಾರಿ ಸರದಿ.

ಚಿತ್ರರಂಗಕ್ಕೆ ನಿತ್ಯ ಅನೇಕರ ಎಂಟ್ರಿ ಆಗುತ್ತದೆ. ಆದರೆ, ಎಲ್ಲರಿಗೂ ಸಿನಿಮಾ ರಂಗದಲ್ಲಿ ಯಶಸ್ಸು ಸಿಗುವುದಿಲ್ಲ. ಸ್ಟಾರ್ ಕಿಡ್ ಆದರೆ ಸುಲಭವಾಗಿ ಸಿನಿಮಾ ರಂಗ ಪ್ರವೇಶ ಮಾಡಬಹುದು. ಈಗ ನಟಿ ಪಲಕ್ ತಿವಾರಿ ಸರದಿ.

1 / 5
ಪಲಕ್ ತಿವಾರಿ ಅವರು ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಏಪ್ರಿಲ್ 21ರಂದು ಸಿನಿಮಾ ತೆರೆಗೆ ಬರುತ್ತಿದೆ.

ಪಲಕ್ ತಿವಾರಿ ಅವರು ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಏಪ್ರಿಲ್ 21ರಂದು ಸಿನಿಮಾ ತೆರೆಗೆ ಬರುತ್ತಿದೆ.

2 / 5
ಮ್ಯೂಸಿಕ್ ವಿಡಿಯೋಗಳ ಮೂಲಕ ಪಲಕ್ ತಿವಾರಿ ಗುರುತಿಸಿಕೊಂಡಿದ್ದಾರೆ. ಈಗ ಅವರು ಬಾಲಿವುಡ್​ನಲ್ಲಿ ಅದೃಷ್ಟಪರೀಕ್ಷೆ ಮುಂದಾಗಿದ್ದಾರೆ.

ಮ್ಯೂಸಿಕ್ ವಿಡಿಯೋಗಳ ಮೂಲಕ ಪಲಕ್ ತಿವಾರಿ ಗುರುತಿಸಿಕೊಂಡಿದ್ದಾರೆ. ಈಗ ಅವರು ಬಾಲಿವುಡ್​ನಲ್ಲಿ ಅದೃಷ್ಟಪರೀಕ್ಷೆ ಮುಂದಾಗಿದ್ದಾರೆ.

3 / 5
ಸೈಫ್ ಅಲಿ ಖಾನ್ ಮಗ ಇಬ್ರಾಹಿಂ ಅಲಿ ಖಾನ್ ಜೊತೆ ಪಲಕ್ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ವಿಚಾರವನ್ನು ಅವರು ಖಚಿತಪಡಿಸಿಲ್ಲ.

ಸೈಫ್ ಅಲಿ ಖಾನ್ ಮಗ ಇಬ್ರಾಹಿಂ ಅಲಿ ಖಾನ್ ಜೊತೆ ಪಲಕ್ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ವಿಚಾರವನ್ನು ಅವರು ಖಚಿತಪಡಿಸಿಲ್ಲ.

4 / 5
ಅಂದಹಾಗೆ, ಪಲಕ್ ತಿವಾರಿ ನಟಿ ಶ್ವೇತಾ ತಿವಾರಿ ಅವರ ಮಗಳು. ಸಿನಿಮಾ ಹಾಗೂ ಕಿರುತೆರೆ ಮೂಲಕ ಅವರು ಗುರುತಿಸಿಕೊಂಡಿದ್ದಾರೆ.

ಅಂದಹಾಗೆ, ಪಲಕ್ ತಿವಾರಿ ನಟಿ ಶ್ವೇತಾ ತಿವಾರಿ ಅವರ ಮಗಳು. ಸಿನಿಮಾ ಹಾಗೂ ಕಿರುತೆರೆ ಮೂಲಕ ಅವರು ಗುರುತಿಸಿಕೊಂಡಿದ್ದಾರೆ.

5 / 5
Follow us
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ