AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Palak Tiwari: ಬಾಲಿವುಡ್​ಗೆ ಮತ್ತೊಂದು ಸ್ಟಾರ್ ಕಿಡ್ ಎಂಟ್ರಿ; ಪಲಕ್ ತಿವಾರಿಗೆ ಸಿಗುತ್ತಾ ಯಶಸ್ಸು?

ಪಲಕ್ ತಿವಾರಿ ಅವರು ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಏಪ್ರಿಲ್ 21ರಂದು ಸಿನಿಮಾ ತೆರೆಗೆ ಬರುತ್ತಿದೆ.

ರಾಜೇಶ್ ದುಗ್ಗುಮನೆ
|

Updated on: Apr 12, 2023 | 6:31 AM

Share
ಚಿತ್ರರಂಗಕ್ಕೆ ನಿತ್ಯ ಅನೇಕರ ಎಂಟ್ರಿ ಆಗುತ್ತದೆ. ಆದರೆ, ಎಲ್ಲರಿಗೂ ಸಿನಿಮಾ ರಂಗದಲ್ಲಿ ಯಶಸ್ಸು ಸಿಗುವುದಿಲ್ಲ. ಸ್ಟಾರ್ ಕಿಡ್ ಆದರೆ ಸುಲಭವಾಗಿ ಸಿನಿಮಾ ರಂಗ ಪ್ರವೇಶ ಮಾಡಬಹುದು. ಈಗ ನಟಿ ಪಲಕ್ ತಿವಾರಿ ಸರದಿ.

ಚಿತ್ರರಂಗಕ್ಕೆ ನಿತ್ಯ ಅನೇಕರ ಎಂಟ್ರಿ ಆಗುತ್ತದೆ. ಆದರೆ, ಎಲ್ಲರಿಗೂ ಸಿನಿಮಾ ರಂಗದಲ್ಲಿ ಯಶಸ್ಸು ಸಿಗುವುದಿಲ್ಲ. ಸ್ಟಾರ್ ಕಿಡ್ ಆದರೆ ಸುಲಭವಾಗಿ ಸಿನಿಮಾ ರಂಗ ಪ್ರವೇಶ ಮಾಡಬಹುದು. ಈಗ ನಟಿ ಪಲಕ್ ತಿವಾರಿ ಸರದಿ.

1 / 5
ಪಲಕ್ ತಿವಾರಿ ಅವರು ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಏಪ್ರಿಲ್ 21ರಂದು ಸಿನಿಮಾ ತೆರೆಗೆ ಬರುತ್ತಿದೆ.

ಪಲಕ್ ತಿವಾರಿ ಅವರು ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಏಪ್ರಿಲ್ 21ರಂದು ಸಿನಿಮಾ ತೆರೆಗೆ ಬರುತ್ತಿದೆ.

2 / 5
ಮ್ಯೂಸಿಕ್ ವಿಡಿಯೋಗಳ ಮೂಲಕ ಪಲಕ್ ತಿವಾರಿ ಗುರುತಿಸಿಕೊಂಡಿದ್ದಾರೆ. ಈಗ ಅವರು ಬಾಲಿವುಡ್​ನಲ್ಲಿ ಅದೃಷ್ಟಪರೀಕ್ಷೆ ಮುಂದಾಗಿದ್ದಾರೆ.

ಮ್ಯೂಸಿಕ್ ವಿಡಿಯೋಗಳ ಮೂಲಕ ಪಲಕ್ ತಿವಾರಿ ಗುರುತಿಸಿಕೊಂಡಿದ್ದಾರೆ. ಈಗ ಅವರು ಬಾಲಿವುಡ್​ನಲ್ಲಿ ಅದೃಷ್ಟಪರೀಕ್ಷೆ ಮುಂದಾಗಿದ್ದಾರೆ.

3 / 5
ಸೈಫ್ ಅಲಿ ಖಾನ್ ಮಗ ಇಬ್ರಾಹಿಂ ಅಲಿ ಖಾನ್ ಜೊತೆ ಪಲಕ್ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ವಿಚಾರವನ್ನು ಅವರು ಖಚಿತಪಡಿಸಿಲ್ಲ.

ಸೈಫ್ ಅಲಿ ಖಾನ್ ಮಗ ಇಬ್ರಾಹಿಂ ಅಲಿ ಖಾನ್ ಜೊತೆ ಪಲಕ್ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ವಿಚಾರವನ್ನು ಅವರು ಖಚಿತಪಡಿಸಿಲ್ಲ.

4 / 5
ಅಂದಹಾಗೆ, ಪಲಕ್ ತಿವಾರಿ ನಟಿ ಶ್ವೇತಾ ತಿವಾರಿ ಅವರ ಮಗಳು. ಸಿನಿಮಾ ಹಾಗೂ ಕಿರುತೆರೆ ಮೂಲಕ ಅವರು ಗುರುತಿಸಿಕೊಂಡಿದ್ದಾರೆ.

ಅಂದಹಾಗೆ, ಪಲಕ್ ತಿವಾರಿ ನಟಿ ಶ್ವೇತಾ ತಿವಾರಿ ಅವರ ಮಗಳು. ಸಿನಿಮಾ ಹಾಗೂ ಕಿರುತೆರೆ ಮೂಲಕ ಅವರು ಗುರುತಿಸಿಕೊಂಡಿದ್ದಾರೆ.

5 / 5
Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!