AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Palak Tiwari: ಬಾಲಿವುಡ್​ಗೆ ಮತ್ತೊಂದು ಸ್ಟಾರ್ ಕಿಡ್ ಎಂಟ್ರಿ; ಪಲಕ್ ತಿವಾರಿಗೆ ಸಿಗುತ್ತಾ ಯಶಸ್ಸು?

ಪಲಕ್ ತಿವಾರಿ ಅವರು ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಏಪ್ರಿಲ್ 21ರಂದು ಸಿನಿಮಾ ತೆರೆಗೆ ಬರುತ್ತಿದೆ.

ರಾಜೇಶ್ ದುಗ್ಗುಮನೆ
|

Updated on: Apr 12, 2023 | 6:31 AM

Share
ಚಿತ್ರರಂಗಕ್ಕೆ ನಿತ್ಯ ಅನೇಕರ ಎಂಟ್ರಿ ಆಗುತ್ತದೆ. ಆದರೆ, ಎಲ್ಲರಿಗೂ ಸಿನಿಮಾ ರಂಗದಲ್ಲಿ ಯಶಸ್ಸು ಸಿಗುವುದಿಲ್ಲ. ಸ್ಟಾರ್ ಕಿಡ್ ಆದರೆ ಸುಲಭವಾಗಿ ಸಿನಿಮಾ ರಂಗ ಪ್ರವೇಶ ಮಾಡಬಹುದು. ಈಗ ನಟಿ ಪಲಕ್ ತಿವಾರಿ ಸರದಿ.

ಚಿತ್ರರಂಗಕ್ಕೆ ನಿತ್ಯ ಅನೇಕರ ಎಂಟ್ರಿ ಆಗುತ್ತದೆ. ಆದರೆ, ಎಲ್ಲರಿಗೂ ಸಿನಿಮಾ ರಂಗದಲ್ಲಿ ಯಶಸ್ಸು ಸಿಗುವುದಿಲ್ಲ. ಸ್ಟಾರ್ ಕಿಡ್ ಆದರೆ ಸುಲಭವಾಗಿ ಸಿನಿಮಾ ರಂಗ ಪ್ರವೇಶ ಮಾಡಬಹುದು. ಈಗ ನಟಿ ಪಲಕ್ ತಿವಾರಿ ಸರದಿ.

1 / 5
ಪಲಕ್ ತಿವಾರಿ ಅವರು ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಏಪ್ರಿಲ್ 21ರಂದು ಸಿನಿಮಾ ತೆರೆಗೆ ಬರುತ್ತಿದೆ.

ಪಲಕ್ ತಿವಾರಿ ಅವರು ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಏಪ್ರಿಲ್ 21ರಂದು ಸಿನಿಮಾ ತೆರೆಗೆ ಬರುತ್ತಿದೆ.

2 / 5
ಮ್ಯೂಸಿಕ್ ವಿಡಿಯೋಗಳ ಮೂಲಕ ಪಲಕ್ ತಿವಾರಿ ಗುರುತಿಸಿಕೊಂಡಿದ್ದಾರೆ. ಈಗ ಅವರು ಬಾಲಿವುಡ್​ನಲ್ಲಿ ಅದೃಷ್ಟಪರೀಕ್ಷೆ ಮುಂದಾಗಿದ್ದಾರೆ.

ಮ್ಯೂಸಿಕ್ ವಿಡಿಯೋಗಳ ಮೂಲಕ ಪಲಕ್ ತಿವಾರಿ ಗುರುತಿಸಿಕೊಂಡಿದ್ದಾರೆ. ಈಗ ಅವರು ಬಾಲಿವುಡ್​ನಲ್ಲಿ ಅದೃಷ್ಟಪರೀಕ್ಷೆ ಮುಂದಾಗಿದ್ದಾರೆ.

3 / 5
ಸೈಫ್ ಅಲಿ ಖಾನ್ ಮಗ ಇಬ್ರಾಹಿಂ ಅಲಿ ಖಾನ್ ಜೊತೆ ಪಲಕ್ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ವಿಚಾರವನ್ನು ಅವರು ಖಚಿತಪಡಿಸಿಲ್ಲ.

ಸೈಫ್ ಅಲಿ ಖಾನ್ ಮಗ ಇಬ್ರಾಹಿಂ ಅಲಿ ಖಾನ್ ಜೊತೆ ಪಲಕ್ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ವಿಚಾರವನ್ನು ಅವರು ಖಚಿತಪಡಿಸಿಲ್ಲ.

4 / 5
ಅಂದಹಾಗೆ, ಪಲಕ್ ತಿವಾರಿ ನಟಿ ಶ್ವೇತಾ ತಿವಾರಿ ಅವರ ಮಗಳು. ಸಿನಿಮಾ ಹಾಗೂ ಕಿರುತೆರೆ ಮೂಲಕ ಅವರು ಗುರುತಿಸಿಕೊಂಡಿದ್ದಾರೆ.

ಅಂದಹಾಗೆ, ಪಲಕ್ ತಿವಾರಿ ನಟಿ ಶ್ವೇತಾ ತಿವಾರಿ ಅವರ ಮಗಳು. ಸಿನಿಮಾ ಹಾಗೂ ಕಿರುತೆರೆ ಮೂಲಕ ಅವರು ಗುರುತಿಸಿಕೊಂಡಿದ್ದಾರೆ.

5 / 5
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು