AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ವಿಶ್ವದ ಏಕೈಕ ಶುದ್ಧ ಸಸ್ಯಾಹಾರಿ ನಗರ; ಇಲ್ಲಿ ಮಾಂಸಾಹಾರ ನಿಷೇಧಿಸಲು ಕಾರಣವೇನು ಗೊತ್ತಾ?

ಪ್ರತಿಯೊಂದು ದೇಶದಲ್ಲೂ ಸಸ್ಯಾಹಾರ, ಮಾಂಸಾಹಾರ ಎರಡು ರೀತಿಯ ಆಹಾರಗಳು ಲಭಿಸುತ್ತದೆ. ಆದರೆ ಭಾರತದಂತಹ ದೇಶಗಳಲ್ಲಿ ಧಾರ್ಮಿಕವಾಗಿ ಮಹತ್ವವನ್ನು ಪಡೆದಿರುವ ಕೆಲವೊಂದು ಸ್ಥಳಗಳಲ್ಲಿ ಮಾಂಸಾಹಾರ ನಿಷೇಧಿಸಬೇಕು ಎಂಬ ಕೂಗು ಕೇಳಿ ಬಂದಿದ್ದಿವೆ. ಇದೀಗ ಗುಜರಾತ್‌ನ ಭಾವನಗರ ಜಿಲ್ಲೆಯಲ್ಲಿರುವ ಪಾಲಿಟಾನಾ ನಗರದಲ್ಲಿ ಮಾಂಸ ಮಾರಾಟ ಮತ್ತು ಮಾಂಸಾಹಾರ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ವಿಶ್ವದ ಏಕೈಕ ಶುದ್ಧ ಸಸ್ಯಾಹಾರಿ ನಗರ ಎಂಬ ಖ್ಯಾತಿಯನ್ನು ಪಡೆದಿರುವ ಇಲ್ಲಿ ಇಲ್ಲಿ ಮಾಂಸಾಹಾರ ನಿಷೇಧಿಸಲು ಕಾರಣವೇನು ಗೊತ್ತಾ?

ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 14, 2025 | 4:48 PM

ಪಾಲಿಟಾನಾ ನಗರದಂತೆ ರಾಜ್‌ಕೋಟ್, ಬರೋಡಾ, ಜುನಾಗಢ್ ಮತ್ತು ಅಹಮದಾಬಾದ್‌ನಂತಹ ನಗರಗಳು ಸಹ ಮಾಂಸಾಹಾರವನ್ನು ನಿಷೇಧಿಸಲು ಯೋಜನೆ ನಡೆಸಿವೆ.

ಪಾಲಿಟಾನಾ ನಗರದಂತೆ ರಾಜ್‌ಕೋಟ್, ಬರೋಡಾ, ಜುನಾಗಢ್ ಮತ್ತು ಅಹಮದಾಬಾದ್‌ನಂತಹ ನಗರಗಳು ಸಹ ಮಾಂಸಾಹಾರವನ್ನು ನಿಷೇಧಿಸಲು ಯೋಜನೆ ನಡೆಸಿವೆ.

1 / 5
ಪರಿಣಾಮವಾಗಿ ಜೈನ ಸಮುದಾಯದ ಭಾವನೆಗಳನ್ನು, ಧಾರ್ಮಿಕ ನಂಬಿಕೆಗಳನ್ನು ಗೌರವಿಸಿ, ಅಲ್ಲಿನ ಸರ್ಕಾರವು ಪಾಲಿಟಾನಾ ನಗರದಲ್ಲಿ ಪ್ರಾಣಿ ವಧೆ, ಮೀನು, ಮಾಂಸ, ಮೊಟ್ಟೆ ಮಾರಾಟದ ನಿಷೇಧವನ್ನು ಜಾರಿಗೆ ತಂದಿತು. ಮತ್ತು ಈ ನಿಯಮವನ್ನು ಉಲ್ಲಂಘಿಸಿದವರಿಗೆ ದಂಡವನ್ನು ಸಹ ವಿಧಿಸಿತು.

ಪರಿಣಾಮವಾಗಿ ಜೈನ ಸಮುದಾಯದ ಭಾವನೆಗಳನ್ನು, ಧಾರ್ಮಿಕ ನಂಬಿಕೆಗಳನ್ನು ಗೌರವಿಸಿ, ಅಲ್ಲಿನ ಸರ್ಕಾರವು ಪಾಲಿಟಾನಾ ನಗರದಲ್ಲಿ ಪ್ರಾಣಿ ವಧೆ, ಮೀನು, ಮಾಂಸ, ಮೊಟ್ಟೆ ಮಾರಾಟದ ನಿಷೇಧವನ್ನು ಜಾರಿಗೆ ತಂದಿತು. ಮತ್ತು ಈ ನಿಯಮವನ್ನು ಉಲ್ಲಂಘಿಸಿದವರಿಗೆ ದಂಡವನ್ನು ಸಹ ವಿಧಿಸಿತು.

2 / 5
ಜೈನ ಧರ್ಮದ ಪ್ರಾಬಲ್ಯವಿರುವ ಪಾಲಿಟಾನಾದಲ್ಲಿ 2014 ರಲ್ಲಿ  200ಕ್ಕೂ ಅಧಿಕ ಜೈನ ಸನ್ಯಾಸಿಗಳು ಪ್ರತಿಭಟನೆ ನಡೆಸಿ, ನಗರದಲ್ಲಿದ್ದ 250 ಕ್ಕೂ ಹೆಚ್ಚು ಮಾಂಸದಂಗಡಿಗಳನ್ನು ಮುಚ್ಚಿಸಿದರು. ಜೊತೆಗೆ ಮಾಂಸಾಹಾರ ನಿಷೇಧಿಸಬೇಕೆಂದು ಪ್ರತಿಭಟನೆ, ಉಪವಾಸ ಸತ್ಯಾಗ್ರಹವನ್ನು ನಡೆಸಿದರು.

ಜೈನ ಧರ್ಮದ ಪ್ರಾಬಲ್ಯವಿರುವ ಪಾಲಿಟಾನಾದಲ್ಲಿ 2014 ರಲ್ಲಿ 200ಕ್ಕೂ ಅಧಿಕ ಜೈನ ಸನ್ಯಾಸಿಗಳು ಪ್ರತಿಭಟನೆ ನಡೆಸಿ, ನಗರದಲ್ಲಿದ್ದ 250 ಕ್ಕೂ ಹೆಚ್ಚು ಮಾಂಸದಂಗಡಿಗಳನ್ನು ಮುಚ್ಚಿಸಿದರು. ಜೊತೆಗೆ ಮಾಂಸಾಹಾರ ನಿಷೇಧಿಸಬೇಕೆಂದು ಪ್ರತಿಭಟನೆ, ಉಪವಾಸ ಸತ್ಯಾಗ್ರಹವನ್ನು ನಡೆಸಿದರು.

3 / 5
ದೇವಾಲಯಗಳ ನಗರ ಎಂದೂ ಕರೆಯಲ್ಪಡುವ ಈ ನಗರದಲ್ಲಿ 800 ಕ್ಕೂ ಹೆಚ್ಚು ಜೈನ ದೇವಾಲಯಗಳಿವೆ. ಇದೊಂದು ಜೈನ ಧರ್ಮದ ಯಾತ್ರಾ ಸ್ಥಳವೂ ಹೌದು.  ಜೈನ ಸನ್ಯಾಸಿಗಳ ಪ್ರತಿಭಟನೆಯ ಫಲವಾಗಿ ಇಲ್ಲಿ ಸಂಪೂರ್ಣವಾಗಿ ಮಾಂಸಾಹಾರವನ್ನು ನಿಷೇಧಿಸಲಾಗಿದೆ.

ದೇವಾಲಯಗಳ ನಗರ ಎಂದೂ ಕರೆಯಲ್ಪಡುವ ಈ ನಗರದಲ್ಲಿ 800 ಕ್ಕೂ ಹೆಚ್ಚು ಜೈನ ದೇವಾಲಯಗಳಿವೆ. ಇದೊಂದು ಜೈನ ಧರ್ಮದ ಯಾತ್ರಾ ಸ್ಥಳವೂ ಹೌದು. ಜೈನ ಸನ್ಯಾಸಿಗಳ ಪ್ರತಿಭಟನೆಯ ಫಲವಾಗಿ ಇಲ್ಲಿ ಸಂಪೂರ್ಣವಾಗಿ ಮಾಂಸಾಹಾರವನ್ನು ನಿಷೇಧಿಸಲಾಗಿದೆ.

4 / 5
ಗುಜರಾತ್‌ನ ಭಾವನಗರ ಜಿಲ್ಲೆಯ ಪಾಲಿಟಾನಾ ನಗರವು ಮಾಂಸ ಮತ್ತು ಮೊಟ್ಟೆಗಳ ಮಾರಾಟ ಮತ್ತು ಸೇವನೆ ಸೇರಿದಂತೆ ಮಾಂಸಾಹಾರವನ್ನು ಸಂಪೂರ್ಣವಾಗಿ ನಿಷೇಧಿಸಿದ ವಿಶ್ವದ ಮೊದಲ ನಗರವಾಗಿದೆ. ಮತ್ತು ಇಲ್ಲಿ ನಿಮಗೆ ನಾನ್‌ವೆಜ್‌ ಆಹಾರಗಳು ಸಿಗೋದೇ ಇಲ್ಲ.

ಗುಜರಾತ್‌ನ ಭಾವನಗರ ಜಿಲ್ಲೆಯ ಪಾಲಿಟಾನಾ ನಗರವು ಮಾಂಸ ಮತ್ತು ಮೊಟ್ಟೆಗಳ ಮಾರಾಟ ಮತ್ತು ಸೇವನೆ ಸೇರಿದಂತೆ ಮಾಂಸಾಹಾರವನ್ನು ಸಂಪೂರ್ಣವಾಗಿ ನಿಷೇಧಿಸಿದ ವಿಶ್ವದ ಮೊದಲ ನಗರವಾಗಿದೆ. ಮತ್ತು ಇಲ್ಲಿ ನಿಮಗೆ ನಾನ್‌ವೆಜ್‌ ಆಹಾರಗಳು ಸಿಗೋದೇ ಇಲ್ಲ.

5 / 5
Follow us
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?