AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ವಿಶ್ವದ ಏಕೈಕ ಶುದ್ಧ ಸಸ್ಯಾಹಾರಿ ನಗರ; ಇಲ್ಲಿ ಮಾಂಸಾಹಾರ ನಿಷೇಧಿಸಲು ಕಾರಣವೇನು ಗೊತ್ತಾ?

ಪ್ರತಿಯೊಂದು ದೇಶದಲ್ಲೂ ಸಸ್ಯಾಹಾರ, ಮಾಂಸಾಹಾರ ಎರಡು ರೀತಿಯ ಆಹಾರಗಳು ಲಭಿಸುತ್ತದೆ. ಆದರೆ ಭಾರತದಂತಹ ದೇಶಗಳಲ್ಲಿ ಧಾರ್ಮಿಕವಾಗಿ ಮಹತ್ವವನ್ನು ಪಡೆದಿರುವ ಕೆಲವೊಂದು ಸ್ಥಳಗಳಲ್ಲಿ ಮಾಂಸಾಹಾರ ನಿಷೇಧಿಸಬೇಕು ಎಂಬ ಕೂಗು ಕೇಳಿ ಬಂದಿದ್ದಿವೆ. ಇದೀಗ ಗುಜರಾತ್‌ನ ಭಾವನಗರ ಜಿಲ್ಲೆಯಲ್ಲಿರುವ ಪಾಲಿಟಾನಾ ನಗರದಲ್ಲಿ ಮಾಂಸ ಮಾರಾಟ ಮತ್ತು ಮಾಂಸಾಹಾರ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ವಿಶ್ವದ ಏಕೈಕ ಶುದ್ಧ ಸಸ್ಯಾಹಾರಿ ನಗರ ಎಂಬ ಖ್ಯಾತಿಯನ್ನು ಪಡೆದಿರುವ ಇಲ್ಲಿ ಇಲ್ಲಿ ಮಾಂಸಾಹಾರ ನಿಷೇಧಿಸಲು ಕಾರಣವೇನು ಗೊತ್ತಾ?

ಮಾಲಾಶ್ರೀ ಅಂಚನ್​
| Edited By: |

Updated on: Apr 14, 2025 | 4:48 PM

Share
ಪಾಲಿಟಾನಾ ನಗರದಂತೆ ರಾಜ್‌ಕೋಟ್, ಬರೋಡಾ, ಜುನಾಗಢ್ ಮತ್ತು ಅಹಮದಾಬಾದ್‌ನಂತಹ ನಗರಗಳು ಸಹ ಮಾಂಸಾಹಾರವನ್ನು ನಿಷೇಧಿಸಲು ಯೋಜನೆ ನಡೆಸಿವೆ.

ಪಾಲಿಟಾನಾ ನಗರದಂತೆ ರಾಜ್‌ಕೋಟ್, ಬರೋಡಾ, ಜುನಾಗಢ್ ಮತ್ತು ಅಹಮದಾಬಾದ್‌ನಂತಹ ನಗರಗಳು ಸಹ ಮಾಂಸಾಹಾರವನ್ನು ನಿಷೇಧಿಸಲು ಯೋಜನೆ ನಡೆಸಿವೆ.

1 / 5
ಪರಿಣಾಮವಾಗಿ ಜೈನ ಸಮುದಾಯದ ಭಾವನೆಗಳನ್ನು, ಧಾರ್ಮಿಕ ನಂಬಿಕೆಗಳನ್ನು ಗೌರವಿಸಿ, ಅಲ್ಲಿನ ಸರ್ಕಾರವು ಪಾಲಿಟಾನಾ ನಗರದಲ್ಲಿ ಪ್ರಾಣಿ ವಧೆ, ಮೀನು, ಮಾಂಸ, ಮೊಟ್ಟೆ ಮಾರಾಟದ ನಿಷೇಧವನ್ನು ಜಾರಿಗೆ ತಂದಿತು. ಮತ್ತು ಈ ನಿಯಮವನ್ನು ಉಲ್ಲಂಘಿಸಿದವರಿಗೆ ದಂಡವನ್ನು ಸಹ ವಿಧಿಸಿತು.

ಪರಿಣಾಮವಾಗಿ ಜೈನ ಸಮುದಾಯದ ಭಾವನೆಗಳನ್ನು, ಧಾರ್ಮಿಕ ನಂಬಿಕೆಗಳನ್ನು ಗೌರವಿಸಿ, ಅಲ್ಲಿನ ಸರ್ಕಾರವು ಪಾಲಿಟಾನಾ ನಗರದಲ್ಲಿ ಪ್ರಾಣಿ ವಧೆ, ಮೀನು, ಮಾಂಸ, ಮೊಟ್ಟೆ ಮಾರಾಟದ ನಿಷೇಧವನ್ನು ಜಾರಿಗೆ ತಂದಿತು. ಮತ್ತು ಈ ನಿಯಮವನ್ನು ಉಲ್ಲಂಘಿಸಿದವರಿಗೆ ದಂಡವನ್ನು ಸಹ ವಿಧಿಸಿತು.

2 / 5
ಜೈನ ಧರ್ಮದ ಪ್ರಾಬಲ್ಯವಿರುವ ಪಾಲಿಟಾನಾದಲ್ಲಿ 2014 ರಲ್ಲಿ  200ಕ್ಕೂ ಅಧಿಕ ಜೈನ ಸನ್ಯಾಸಿಗಳು ಪ್ರತಿಭಟನೆ ನಡೆಸಿ, ನಗರದಲ್ಲಿದ್ದ 250 ಕ್ಕೂ ಹೆಚ್ಚು ಮಾಂಸದಂಗಡಿಗಳನ್ನು ಮುಚ್ಚಿಸಿದರು. ಜೊತೆಗೆ ಮಾಂಸಾಹಾರ ನಿಷೇಧಿಸಬೇಕೆಂದು ಪ್ರತಿಭಟನೆ, ಉಪವಾಸ ಸತ್ಯಾಗ್ರಹವನ್ನು ನಡೆಸಿದರು.

ಜೈನ ಧರ್ಮದ ಪ್ರಾಬಲ್ಯವಿರುವ ಪಾಲಿಟಾನಾದಲ್ಲಿ 2014 ರಲ್ಲಿ 200ಕ್ಕೂ ಅಧಿಕ ಜೈನ ಸನ್ಯಾಸಿಗಳು ಪ್ರತಿಭಟನೆ ನಡೆಸಿ, ನಗರದಲ್ಲಿದ್ದ 250 ಕ್ಕೂ ಹೆಚ್ಚು ಮಾಂಸದಂಗಡಿಗಳನ್ನು ಮುಚ್ಚಿಸಿದರು. ಜೊತೆಗೆ ಮಾಂಸಾಹಾರ ನಿಷೇಧಿಸಬೇಕೆಂದು ಪ್ರತಿಭಟನೆ, ಉಪವಾಸ ಸತ್ಯಾಗ್ರಹವನ್ನು ನಡೆಸಿದರು.

3 / 5
ದೇವಾಲಯಗಳ ನಗರ ಎಂದೂ ಕರೆಯಲ್ಪಡುವ ಈ ನಗರದಲ್ಲಿ 800 ಕ್ಕೂ ಹೆಚ್ಚು ಜೈನ ದೇವಾಲಯಗಳಿವೆ. ಇದೊಂದು ಜೈನ ಧರ್ಮದ ಯಾತ್ರಾ ಸ್ಥಳವೂ ಹೌದು.  ಜೈನ ಸನ್ಯಾಸಿಗಳ ಪ್ರತಿಭಟನೆಯ ಫಲವಾಗಿ ಇಲ್ಲಿ ಸಂಪೂರ್ಣವಾಗಿ ಮಾಂಸಾಹಾರವನ್ನು ನಿಷೇಧಿಸಲಾಗಿದೆ.

ದೇವಾಲಯಗಳ ನಗರ ಎಂದೂ ಕರೆಯಲ್ಪಡುವ ಈ ನಗರದಲ್ಲಿ 800 ಕ್ಕೂ ಹೆಚ್ಚು ಜೈನ ದೇವಾಲಯಗಳಿವೆ. ಇದೊಂದು ಜೈನ ಧರ್ಮದ ಯಾತ್ರಾ ಸ್ಥಳವೂ ಹೌದು. ಜೈನ ಸನ್ಯಾಸಿಗಳ ಪ್ರತಿಭಟನೆಯ ಫಲವಾಗಿ ಇಲ್ಲಿ ಸಂಪೂರ್ಣವಾಗಿ ಮಾಂಸಾಹಾರವನ್ನು ನಿಷೇಧಿಸಲಾಗಿದೆ.

4 / 5
ಗುಜರಾತ್‌ನ ಭಾವನಗರ ಜಿಲ್ಲೆಯ ಪಾಲಿಟಾನಾ ನಗರವು ಮಾಂಸ ಮತ್ತು ಮೊಟ್ಟೆಗಳ ಮಾರಾಟ ಮತ್ತು ಸೇವನೆ ಸೇರಿದಂತೆ ಮಾಂಸಾಹಾರವನ್ನು ಸಂಪೂರ್ಣವಾಗಿ ನಿಷೇಧಿಸಿದ ವಿಶ್ವದ ಮೊದಲ ನಗರವಾಗಿದೆ. ಮತ್ತು ಇಲ್ಲಿ ನಿಮಗೆ ನಾನ್‌ವೆಜ್‌ ಆಹಾರಗಳು ಸಿಗೋದೇ ಇಲ್ಲ.

ಗುಜರಾತ್‌ನ ಭಾವನಗರ ಜಿಲ್ಲೆಯ ಪಾಲಿಟಾನಾ ನಗರವು ಮಾಂಸ ಮತ್ತು ಮೊಟ್ಟೆಗಳ ಮಾರಾಟ ಮತ್ತು ಸೇವನೆ ಸೇರಿದಂತೆ ಮಾಂಸಾಹಾರವನ್ನು ಸಂಪೂರ್ಣವಾಗಿ ನಿಷೇಧಿಸಿದ ವಿಶ್ವದ ಮೊದಲ ನಗರವಾಗಿದೆ. ಮತ್ತು ಇಲ್ಲಿ ನಿಮಗೆ ನಾನ್‌ವೆಜ್‌ ಆಹಾರಗಳು ಸಿಗೋದೇ ಇಲ್ಲ.

5 / 5
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು