AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನಿಮಂಟಪದ ಮೈದಾನದಲ್ಲಿ ಪಂಜಿನ ಕವಾಯತು; ಇಲ್ಲಿದೆ ಅದರ ಝಲಕ್​

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಅದ್ಧೂರಿಯಾಗಿ ನಡೆದಿದ್ದು, ಅದರಂತೆ ಬನ್ನಿಮಂಟಪದ ಮೈದಾನದಲ್ಲಿ ನಡೆಯುವ ಪಂಜಿನ ಕವಾಯತನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಸೇರಿದಂತೆ ಅನೇಕರು ವಿಕ್ಷೀಸಿದರು.

ಕಿರಣ್ ಹನುಮಂತ್​ ಮಾದಾರ್
|

Updated on: Oct 24, 2023 | 10:09 PM

Share
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಅದ್ಧೂರಿಯಾಗಿ ನಡೆದಿದ್ದು, ಅದರಂತೆ ಬನ್ನಿಮಂಟಪದ ಮೈದಾನದಲ್ಲಿ ನಡೆಯುವ ಪಂಜಿನ ಕವಾಯತನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಸೇರಿದಂತೆ ಅನೇಕರು ವಿಕ್ಷೀಸಿದರು.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಅದ್ಧೂರಿಯಾಗಿ ನಡೆದಿದ್ದು, ಅದರಂತೆ ಬನ್ನಿಮಂಟಪದ ಮೈದಾನದಲ್ಲಿ ನಡೆಯುವ ಪಂಜಿನ ಕವಾಯತನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಸೇರಿದಂತೆ ಅನೇಕರು ವಿಕ್ಷೀಸಿದರು.

1 / 7
ಈ ಕಾರ್ಯಕ್ರಮದಲ್ಲಿ ಅಶ್ವಾರೋಹಿ ದಳ, ಪೊಲೀಸ್ ಪಡೆಗಳಿಂದ ಆಕರ್ಷಕ ಪಥಸಂಚಲನ ನಡೆದಿದ್ದು, ಸೇರಿರುವ ಜನರು ಕಣ್ತುಂಬಿಕೊಂಡರು.

ಈ ಕಾರ್ಯಕ್ರಮದಲ್ಲಿ ಅಶ್ವಾರೋಹಿ ದಳ, ಪೊಲೀಸ್ ಪಡೆಗಳಿಂದ ಆಕರ್ಷಕ ಪಥಸಂಚಲನ ನಡೆದಿದ್ದು, ಸೇರಿರುವ ಜನರು ಕಣ್ತುಂಬಿಕೊಂಡರು.

2 / 7
ಇನ್ನು ಟಾರ್ಚ್​ಲೈಟ್ ಪರೇಡ್​ ನಡೆದಿದ್ದು, ಟಾರ್ಚ್​ ಮೂಲಕ ಕರ್ನಾಟಕ ಸೇರಿದಂತೆ ಅನೇಕ ಚಿತ್ರಗಳನ್ನು ತೋರಿಸಲಾಯಿತು.

ಇನ್ನು ಟಾರ್ಚ್​ಲೈಟ್ ಪರೇಡ್​ ನಡೆದಿದ್ದು, ಟಾರ್ಚ್​ ಮೂಲಕ ಕರ್ನಾಟಕ ಸೇರಿದಂತೆ ಅನೇಕ ಚಿತ್ರಗಳನ್ನು ತೋರಿಸಲಾಯಿತು.

3 / 7
ಸಿಎಆರ್, ಡಿಎಆರ್, ಕಮಾಂಡೋ ಪೊಲೀಸ್, ಪೊಲೀಸ್ ಬ್ಯಾಂಡ್, ಟೆಂಟ್ ಪಿಕ್ಕಿಂಗ್ ಮಾಡಿದ ಅಶ್ವಾರೋಹಿ ಪಡೆ ಪೊಲೀಸರು ಸಾಹಸ ಪ್ರದರ್ಶನ ಮಾಡಿದರು.

ಸಿಎಆರ್, ಡಿಎಆರ್, ಕಮಾಂಡೋ ಪೊಲೀಸ್, ಪೊಲೀಸ್ ಬ್ಯಾಂಡ್, ಟೆಂಟ್ ಪಿಕ್ಕಿಂಗ್ ಮಾಡಿದ ಅಶ್ವಾರೋಹಿ ಪಡೆ ಪೊಲೀಸರು ಸಾಹಸ ಪ್ರದರ್ಶನ ಮಾಡಿದರು.

4 / 7
 ಶ್ವೇತಾಶ್ವ ತಂಡದಿಂದ ಬೈಕ್ ಸಾಹಸ ಪ್ರದರ್ಶನವಂತೂ ನೋಡುಗರ ಕಣ್ಮನ ಸೆಳೆದವು, ಸಿಳ್ಳೆ, ಚಪ್ಪಾಳೆಗಳ ಸುರಿಮಳೆಗೈದರು.

ಶ್ವೇತಾಶ್ವ ತಂಡದಿಂದ ಬೈಕ್ ಸಾಹಸ ಪ್ರದರ್ಶನವಂತೂ ನೋಡುಗರ ಕಣ್ಮನ ಸೆಳೆದವು, ಸಿಳ್ಳೆ, ಚಪ್ಪಾಳೆಗಳ ಸುರಿಮಳೆಗೈದರು.

5 / 7
ಪೊಲೀಸ್ ಪ್ರಶಿಕ್ಷಣಾರ್ಥಿಗಳಿಂದ ಆಕರ್ಷಕ ಪಂಜಿನ ಕವಾಯತು ಕೂಡ ನೆರೆದಿದ್ದವರ ದಿಗ್ಬ್ರಮೆಗೊಂಡರು

ಪೊಲೀಸ್ ಪ್ರಶಿಕ್ಷಣಾರ್ಥಿಗಳಿಂದ ಆಕರ್ಷಕ ಪಂಜಿನ ಕವಾಯತು ಕೂಡ ನೆರೆದಿದ್ದವರ ದಿಗ್ಬ್ರಮೆಗೊಂಡರು

6 / 7
ಇನ್ನು ಪಂಜು ಹಿಡಿದು ಆಕರ್ಷಕ ಆಕೃತಿ ಮೂಡಿಸಿದ ಪೊಲೀಸ್ ಪ್ರಶಿಕ್ಷಣಾರ್ಥಿಗಳು, 3 ಕಲಾತಂಡಗಳಿಂದ ನಾಡಿನ ಹಿರಿಮೆ ಗರಿಮೆ ನೃತ್ಯರೂಪಕ ಪ್ರದರ್ಶನ ಮಾಡಲಾಯಿತು.

ಇನ್ನು ಪಂಜು ಹಿಡಿದು ಆಕರ್ಷಕ ಆಕೃತಿ ಮೂಡಿಸಿದ ಪೊಲೀಸ್ ಪ್ರಶಿಕ್ಷಣಾರ್ಥಿಗಳು, 3 ಕಲಾತಂಡಗಳಿಂದ ನಾಡಿನ ಹಿರಿಮೆ ಗರಿಮೆ ನೃತ್ಯರೂಪಕ ಪ್ರದರ್ಶನ ಮಾಡಲಾಯಿತು.

7 / 7
ದರ್ಶನ್ ಈ ಸ್ಥಿತಿಗೆ ಅವರ ಅಭಿಮಾನಿಗಳೇ ಕಾರಣ: ನಿರ್ಮಾಪಕ ಮಹದೇವ್
ದರ್ಶನ್ ಈ ಸ್ಥಿತಿಗೆ ಅವರ ಅಭಿಮಾನಿಗಳೇ ಕಾರಣ: ನಿರ್ಮಾಪಕ ಮಹದೇವ್
ಬ್ಯಾಟ್ ಬೀಸಾಡಿ ಸಹ ಆಟಗಾರನೊಂದಿಗೆ ಜಗಳಕ್ಕಿಳಿದ ಪಾಕ್ ಕ್ರಿಕೆಟಿಗ
ಬ್ಯಾಟ್ ಬೀಸಾಡಿ ಸಹ ಆಟಗಾರನೊಂದಿಗೆ ಜಗಳಕ್ಕಿಳಿದ ಪಾಕ್ ಕ್ರಿಕೆಟಿಗ
ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ