AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನಿಮಂಟಪದ ಮೈದಾನದಲ್ಲಿ ಪಂಜಿನ ಕವಾಯತು; ಇಲ್ಲಿದೆ ಅದರ ಝಲಕ್​

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಅದ್ಧೂರಿಯಾಗಿ ನಡೆದಿದ್ದು, ಅದರಂತೆ ಬನ್ನಿಮಂಟಪದ ಮೈದಾನದಲ್ಲಿ ನಡೆಯುವ ಪಂಜಿನ ಕವಾಯತನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಸೇರಿದಂತೆ ಅನೇಕರು ವಿಕ್ಷೀಸಿದರು.

ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Oct 24, 2023 | 10:09 PM

Share
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಅದ್ಧೂರಿಯಾಗಿ ನಡೆದಿದ್ದು, ಅದರಂತೆ ಬನ್ನಿಮಂಟಪದ ಮೈದಾನದಲ್ಲಿ ನಡೆಯುವ ಪಂಜಿನ ಕವಾಯತನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಸೇರಿದಂತೆ ಅನೇಕರು ವಿಕ್ಷೀಸಿದರು.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಅದ್ಧೂರಿಯಾಗಿ ನಡೆದಿದ್ದು, ಅದರಂತೆ ಬನ್ನಿಮಂಟಪದ ಮೈದಾನದಲ್ಲಿ ನಡೆಯುವ ಪಂಜಿನ ಕವಾಯತನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಸೇರಿದಂತೆ ಅನೇಕರು ವಿಕ್ಷೀಸಿದರು.

1 / 7
ಈ ಕಾರ್ಯಕ್ರಮದಲ್ಲಿ ಅಶ್ವಾರೋಹಿ ದಳ, ಪೊಲೀಸ್ ಪಡೆಗಳಿಂದ ಆಕರ್ಷಕ ಪಥಸಂಚಲನ ನಡೆದಿದ್ದು, ಸೇರಿರುವ ಜನರು ಕಣ್ತುಂಬಿಕೊಂಡರು.

ಈ ಕಾರ್ಯಕ್ರಮದಲ್ಲಿ ಅಶ್ವಾರೋಹಿ ದಳ, ಪೊಲೀಸ್ ಪಡೆಗಳಿಂದ ಆಕರ್ಷಕ ಪಥಸಂಚಲನ ನಡೆದಿದ್ದು, ಸೇರಿರುವ ಜನರು ಕಣ್ತುಂಬಿಕೊಂಡರು.

2 / 7
ಇನ್ನು ಟಾರ್ಚ್​ಲೈಟ್ ಪರೇಡ್​ ನಡೆದಿದ್ದು, ಟಾರ್ಚ್​ ಮೂಲಕ ಕರ್ನಾಟಕ ಸೇರಿದಂತೆ ಅನೇಕ ಚಿತ್ರಗಳನ್ನು ತೋರಿಸಲಾಯಿತು.

ಇನ್ನು ಟಾರ್ಚ್​ಲೈಟ್ ಪರೇಡ್​ ನಡೆದಿದ್ದು, ಟಾರ್ಚ್​ ಮೂಲಕ ಕರ್ನಾಟಕ ಸೇರಿದಂತೆ ಅನೇಕ ಚಿತ್ರಗಳನ್ನು ತೋರಿಸಲಾಯಿತು.

3 / 7
ಸಿಎಆರ್, ಡಿಎಆರ್, ಕಮಾಂಡೋ ಪೊಲೀಸ್, ಪೊಲೀಸ್ ಬ್ಯಾಂಡ್, ಟೆಂಟ್ ಪಿಕ್ಕಿಂಗ್ ಮಾಡಿದ ಅಶ್ವಾರೋಹಿ ಪಡೆ ಪೊಲೀಸರು ಸಾಹಸ ಪ್ರದರ್ಶನ ಮಾಡಿದರು.

ಸಿಎಆರ್, ಡಿಎಆರ್, ಕಮಾಂಡೋ ಪೊಲೀಸ್, ಪೊಲೀಸ್ ಬ್ಯಾಂಡ್, ಟೆಂಟ್ ಪಿಕ್ಕಿಂಗ್ ಮಾಡಿದ ಅಶ್ವಾರೋಹಿ ಪಡೆ ಪೊಲೀಸರು ಸಾಹಸ ಪ್ರದರ್ಶನ ಮಾಡಿದರು.

4 / 7
 ಶ್ವೇತಾಶ್ವ ತಂಡದಿಂದ ಬೈಕ್ ಸಾಹಸ ಪ್ರದರ್ಶನವಂತೂ ನೋಡುಗರ ಕಣ್ಮನ ಸೆಳೆದವು, ಸಿಳ್ಳೆ, ಚಪ್ಪಾಳೆಗಳ ಸುರಿಮಳೆಗೈದರು.

ಶ್ವೇತಾಶ್ವ ತಂಡದಿಂದ ಬೈಕ್ ಸಾಹಸ ಪ್ರದರ್ಶನವಂತೂ ನೋಡುಗರ ಕಣ್ಮನ ಸೆಳೆದವು, ಸಿಳ್ಳೆ, ಚಪ್ಪಾಳೆಗಳ ಸುರಿಮಳೆಗೈದರು.

5 / 7
ಪೊಲೀಸ್ ಪ್ರಶಿಕ್ಷಣಾರ್ಥಿಗಳಿಂದ ಆಕರ್ಷಕ ಪಂಜಿನ ಕವಾಯತು ಕೂಡ ನೆರೆದಿದ್ದವರ ದಿಗ್ಬ್ರಮೆಗೊಂಡರು

ಪೊಲೀಸ್ ಪ್ರಶಿಕ್ಷಣಾರ್ಥಿಗಳಿಂದ ಆಕರ್ಷಕ ಪಂಜಿನ ಕವಾಯತು ಕೂಡ ನೆರೆದಿದ್ದವರ ದಿಗ್ಬ್ರಮೆಗೊಂಡರು

6 / 7
ಇನ್ನು ಪಂಜು ಹಿಡಿದು ಆಕರ್ಷಕ ಆಕೃತಿ ಮೂಡಿಸಿದ ಪೊಲೀಸ್ ಪ್ರಶಿಕ್ಷಣಾರ್ಥಿಗಳು, 3 ಕಲಾತಂಡಗಳಿಂದ ನಾಡಿನ ಹಿರಿಮೆ ಗರಿಮೆ ನೃತ್ಯರೂಪಕ ಪ್ರದರ್ಶನ ಮಾಡಲಾಯಿತು.

ಇನ್ನು ಪಂಜು ಹಿಡಿದು ಆಕರ್ಷಕ ಆಕೃತಿ ಮೂಡಿಸಿದ ಪೊಲೀಸ್ ಪ್ರಶಿಕ್ಷಣಾರ್ಥಿಗಳು, 3 ಕಲಾತಂಡಗಳಿಂದ ನಾಡಿನ ಹಿರಿಮೆ ಗರಿಮೆ ನೃತ್ಯರೂಪಕ ಪ್ರದರ್ಶನ ಮಾಡಲಾಯಿತು.

7 / 7
Follow Us
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ