AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿ ಸರ್ಜಾ ಜತೆಗಿನ ಅಪರೂಪದ ಫೋಟೋ ಹಂಚಿಕೊಂಡ ಗೆಳೆಯ ಪನ್ನಗ ಭರಣ

ನಿರ್ದೇಶಕ ಪನ್ನಗ ಭರಣ ಅವರು ಚಿರಂಜೀವಿ ಸರ್ಜಾ ಅವರ ಕೆಲವು ಅಪರೂಪದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅದನ್ನು ಕಂಡು ಅಭಿಮಾನಿಗಳು ‘ಮಿಸ್​ ಯೂ ಚಿರು’ ಎನ್ನುತ್ತಿದ್ದಾರೆ.

TV9 Web
| Edited By: |

Updated on: Jan 16, 2022 | 10:57 AM

Share
ಎಲ್ಲರಿಗೂ ತಿಳಿದಂತೆ ಚಿರಂಜೀವಿ ಸರ್ಜಾ ಅವರು ಸ್ನೇಹಜೀವಿ ಆಗಿದ್ದರು. ಫ್ರೆಂಡ್ಸ್​ ಜೊತೆ ಅವರು ಹೆಚ್ಚಾಗಿ ಕಾಲ ಕಳೆಯುತ್ತಿದ್ದರು. ಆ ದಿನಗಳು ಈಗ ನೆನಪು ಮಾತ್ರ.

Pannaga Bharana shares rare photos of actor Chiranjeevi Sarja

1 / 5
ಚಿರಂಜೀವಿ ಸರ್ಜಾ ಅವರನ್ನು ಅಭಿಮಾನಿಗಳು, ಸ್ನೇಹಿತರು ಮತ್ತು ಕುಟುಂಬದವರು ಸದಾ ಮಿಸ್​ ಮಾಡಿಕೊಳ್ಳುತ್ತಾರೆ. ಚಿರು ಜೊತೆ ಕಳೆದ ಕ್ಷಣಗಳೆಲ್ಲವೂ ಅವರ ಪಾಲಿಗೆ ಸ್ಮರಣೀಯ.

Pannaga Bharana shares rare photos of actor Chiranjeevi Sarja

2 / 5
ನಿರ್ದೇಶಕ ಪನ್ನಗ ಭರಣ ಅವರ ಜೊತೆಗೆ ಚಿರಂಜೀವಿ ಸರ್ಜಾ ಅವರಿಗೆ ಉತ್ತಮ ಸ್ನೇಹವಿತ್ತು. ಹಲವು ವರ್ಷಗಳಿಂದಲೂ ಅವರು ಗೆಳೆಯರಾಗಿದ್ದರು.

ನಿರ್ದೇಶಕ ಪನ್ನಗ ಭರಣ ಅವರ ಜೊತೆಗೆ ಚಿರಂಜೀವಿ ಸರ್ಜಾ ಅವರಿಗೆ ಉತ್ತಮ ಸ್ನೇಹವಿತ್ತು. ಹಲವು ವರ್ಷಗಳಿಂದಲೂ ಅವರು ಗೆಳೆಯರಾಗಿದ್ದರು.

3 / 5
ಖುಷಿಯ ಸಂದರ್ಭದಲ್ಲಿ ಕ್ಲಿಕ್ಕಿಸಿದ್ದ ಫೋಟೋಗಳನ್ನು ಪನ್ನಗ ಭರಣ ಅವರು ಈಗ ಶೇರ್​ ಮಾಡಿಕೊಂಡಿದ್ದಾರೆ. ಈ ಫೋಟೋಗಳ ಮೂಲಕ ಅವರು ನೆನಪಿನ ಪುಟ ತೆರೆದಿದ್ದಾರೆ.

ಖುಷಿಯ ಸಂದರ್ಭದಲ್ಲಿ ಕ್ಲಿಕ್ಕಿಸಿದ್ದ ಫೋಟೋಗಳನ್ನು ಪನ್ನಗ ಭರಣ ಅವರು ಈಗ ಶೇರ್​ ಮಾಡಿಕೊಂಡಿದ್ದಾರೆ. ಈ ಫೋಟೋಗಳ ಮೂಲಕ ಅವರು ನೆನಪಿನ ಪುಟ ತೆರೆದಿದ್ದಾರೆ.

4 / 5
ಹೃದಯಾಘಾತದಿಂದ ನಿಧನರಾಗುವುದಕ್ಕೂ ಮುನ್ನ ಚಿರಂಜೀವಿ ಸರ್ಜಾ ಅವರು ಕೆಲವು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದರು. ಆ ಪೈಕಿ ‘ರಾಜಮಾರ್ತಾಂಡ’ ಚಿತ್ರದ ಬಗ್ಗೆ ಹೆಚ್ಚು ನಿರೀಕ್ಷೆ ಇದೆ.

ಹೃದಯಾಘಾತದಿಂದ ನಿಧನರಾಗುವುದಕ್ಕೂ ಮುನ್ನ ಚಿರಂಜೀವಿ ಸರ್ಜಾ ಅವರು ಕೆಲವು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದರು. ಆ ಪೈಕಿ ‘ರಾಜಮಾರ್ತಾಂಡ’ ಚಿತ್ರದ ಬಗ್ಗೆ ಹೆಚ್ಚು ನಿರೀಕ್ಷೆ ಇದೆ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್