ಚಿರಂಜೀವಿ ಸರ್ಜಾ ಜತೆಗಿನ ಅಪರೂಪದ ಫೋಟೋ ಹಂಚಿಕೊಂಡ ಗೆಳೆಯ ಪನ್ನಗ ಭರಣ

ನಿರ್ದೇಶಕ ಪನ್ನಗ ಭರಣ ಅವರು ಚಿರಂಜೀವಿ ಸರ್ಜಾ ಅವರ ಕೆಲವು ಅಪರೂಪದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅದನ್ನು ಕಂಡು ಅಭಿಮಾನಿಗಳು ‘ಮಿಸ್​ ಯೂ ಚಿರು’ ಎನ್ನುತ್ತಿದ್ದಾರೆ.

| Updated By: ಮದನ್​ ಕುಮಾರ್​

Updated on: Jan 16, 2022 | 10:57 AM

ಎಲ್ಲರಿಗೂ ತಿಳಿದಂತೆ ಚಿರಂಜೀವಿ ಸರ್ಜಾ ಅವರು ಸ್ನೇಹಜೀವಿ ಆಗಿದ್ದರು. ಫ್ರೆಂಡ್ಸ್​ ಜೊತೆ ಅವರು ಹೆಚ್ಚಾಗಿ ಕಾಲ ಕಳೆಯುತ್ತಿದ್ದರು. ಆ ದಿನಗಳು ಈಗ ನೆನಪು ಮಾತ್ರ.

Pannaga Bharana shares rare photos of actor Chiranjeevi Sarja

1 / 5
ಚಿರಂಜೀವಿ ಸರ್ಜಾ ಅವರನ್ನು ಅಭಿಮಾನಿಗಳು, ಸ್ನೇಹಿತರು ಮತ್ತು ಕುಟುಂಬದವರು ಸದಾ ಮಿಸ್​ ಮಾಡಿಕೊಳ್ಳುತ್ತಾರೆ. ಚಿರು ಜೊತೆ ಕಳೆದ ಕ್ಷಣಗಳೆಲ್ಲವೂ ಅವರ ಪಾಲಿಗೆ ಸ್ಮರಣೀಯ.

Pannaga Bharana shares rare photos of actor Chiranjeevi Sarja

2 / 5
ನಿರ್ದೇಶಕ ಪನ್ನಗ ಭರಣ ಅವರ ಜೊತೆಗೆ ಚಿರಂಜೀವಿ ಸರ್ಜಾ ಅವರಿಗೆ ಉತ್ತಮ ಸ್ನೇಹವಿತ್ತು. ಹಲವು ವರ್ಷಗಳಿಂದಲೂ ಅವರು ಗೆಳೆಯರಾಗಿದ್ದರು.

ನಿರ್ದೇಶಕ ಪನ್ನಗ ಭರಣ ಅವರ ಜೊತೆಗೆ ಚಿರಂಜೀವಿ ಸರ್ಜಾ ಅವರಿಗೆ ಉತ್ತಮ ಸ್ನೇಹವಿತ್ತು. ಹಲವು ವರ್ಷಗಳಿಂದಲೂ ಅವರು ಗೆಳೆಯರಾಗಿದ್ದರು.

3 / 5
ಖುಷಿಯ ಸಂದರ್ಭದಲ್ಲಿ ಕ್ಲಿಕ್ಕಿಸಿದ್ದ ಫೋಟೋಗಳನ್ನು ಪನ್ನಗ ಭರಣ ಅವರು ಈಗ ಶೇರ್​ ಮಾಡಿಕೊಂಡಿದ್ದಾರೆ. ಈ ಫೋಟೋಗಳ ಮೂಲಕ ಅವರು ನೆನಪಿನ ಪುಟ ತೆರೆದಿದ್ದಾರೆ.

ಖುಷಿಯ ಸಂದರ್ಭದಲ್ಲಿ ಕ್ಲಿಕ್ಕಿಸಿದ್ದ ಫೋಟೋಗಳನ್ನು ಪನ್ನಗ ಭರಣ ಅವರು ಈಗ ಶೇರ್​ ಮಾಡಿಕೊಂಡಿದ್ದಾರೆ. ಈ ಫೋಟೋಗಳ ಮೂಲಕ ಅವರು ನೆನಪಿನ ಪುಟ ತೆರೆದಿದ್ದಾರೆ.

4 / 5
ಹೃದಯಾಘಾತದಿಂದ ನಿಧನರಾಗುವುದಕ್ಕೂ ಮುನ್ನ ಚಿರಂಜೀವಿ ಸರ್ಜಾ ಅವರು ಕೆಲವು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದರು. ಆ ಪೈಕಿ ‘ರಾಜಮಾರ್ತಾಂಡ’ ಚಿತ್ರದ ಬಗ್ಗೆ ಹೆಚ್ಚು ನಿರೀಕ್ಷೆ ಇದೆ.

ಹೃದಯಾಘಾತದಿಂದ ನಿಧನರಾಗುವುದಕ್ಕೂ ಮುನ್ನ ಚಿರಂಜೀವಿ ಸರ್ಜಾ ಅವರು ಕೆಲವು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದರು. ಆ ಪೈಕಿ ‘ರಾಜಮಾರ್ತಾಂಡ’ ಚಿತ್ರದ ಬಗ್ಗೆ ಹೆಚ್ಚು ನಿರೀಕ್ಷೆ ಇದೆ.

5 / 5
Follow us
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ