AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿ ಸರ್ಜಾ ಜತೆಗಿನ ಅಪರೂಪದ ಫೋಟೋ ಹಂಚಿಕೊಂಡ ಗೆಳೆಯ ಪನ್ನಗ ಭರಣ

ನಿರ್ದೇಶಕ ಪನ್ನಗ ಭರಣ ಅವರು ಚಿರಂಜೀವಿ ಸರ್ಜಾ ಅವರ ಕೆಲವು ಅಪರೂಪದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅದನ್ನು ಕಂಡು ಅಭಿಮಾನಿಗಳು ‘ಮಿಸ್​ ಯೂ ಚಿರು’ ಎನ್ನುತ್ತಿದ್ದಾರೆ.

TV9 Web
| Edited By: |

Updated on: Jan 16, 2022 | 10:57 AM

Share
ಎಲ್ಲರಿಗೂ ತಿಳಿದಂತೆ ಚಿರಂಜೀವಿ ಸರ್ಜಾ ಅವರು ಸ್ನೇಹಜೀವಿ ಆಗಿದ್ದರು. ಫ್ರೆಂಡ್ಸ್​ ಜೊತೆ ಅವರು ಹೆಚ್ಚಾಗಿ ಕಾಲ ಕಳೆಯುತ್ತಿದ್ದರು. ಆ ದಿನಗಳು ಈಗ ನೆನಪು ಮಾತ್ರ.

Pannaga Bharana shares rare photos of actor Chiranjeevi Sarja

1 / 5
ಚಿರಂಜೀವಿ ಸರ್ಜಾ ಅವರನ್ನು ಅಭಿಮಾನಿಗಳು, ಸ್ನೇಹಿತರು ಮತ್ತು ಕುಟುಂಬದವರು ಸದಾ ಮಿಸ್​ ಮಾಡಿಕೊಳ್ಳುತ್ತಾರೆ. ಚಿರು ಜೊತೆ ಕಳೆದ ಕ್ಷಣಗಳೆಲ್ಲವೂ ಅವರ ಪಾಲಿಗೆ ಸ್ಮರಣೀಯ.

Pannaga Bharana shares rare photos of actor Chiranjeevi Sarja

2 / 5
ನಿರ್ದೇಶಕ ಪನ್ನಗ ಭರಣ ಅವರ ಜೊತೆಗೆ ಚಿರಂಜೀವಿ ಸರ್ಜಾ ಅವರಿಗೆ ಉತ್ತಮ ಸ್ನೇಹವಿತ್ತು. ಹಲವು ವರ್ಷಗಳಿಂದಲೂ ಅವರು ಗೆಳೆಯರಾಗಿದ್ದರು.

ನಿರ್ದೇಶಕ ಪನ್ನಗ ಭರಣ ಅವರ ಜೊತೆಗೆ ಚಿರಂಜೀವಿ ಸರ್ಜಾ ಅವರಿಗೆ ಉತ್ತಮ ಸ್ನೇಹವಿತ್ತು. ಹಲವು ವರ್ಷಗಳಿಂದಲೂ ಅವರು ಗೆಳೆಯರಾಗಿದ್ದರು.

3 / 5
ಖುಷಿಯ ಸಂದರ್ಭದಲ್ಲಿ ಕ್ಲಿಕ್ಕಿಸಿದ್ದ ಫೋಟೋಗಳನ್ನು ಪನ್ನಗ ಭರಣ ಅವರು ಈಗ ಶೇರ್​ ಮಾಡಿಕೊಂಡಿದ್ದಾರೆ. ಈ ಫೋಟೋಗಳ ಮೂಲಕ ಅವರು ನೆನಪಿನ ಪುಟ ತೆರೆದಿದ್ದಾರೆ.

ಖುಷಿಯ ಸಂದರ್ಭದಲ್ಲಿ ಕ್ಲಿಕ್ಕಿಸಿದ್ದ ಫೋಟೋಗಳನ್ನು ಪನ್ನಗ ಭರಣ ಅವರು ಈಗ ಶೇರ್​ ಮಾಡಿಕೊಂಡಿದ್ದಾರೆ. ಈ ಫೋಟೋಗಳ ಮೂಲಕ ಅವರು ನೆನಪಿನ ಪುಟ ತೆರೆದಿದ್ದಾರೆ.

4 / 5
ಹೃದಯಾಘಾತದಿಂದ ನಿಧನರಾಗುವುದಕ್ಕೂ ಮುನ್ನ ಚಿರಂಜೀವಿ ಸರ್ಜಾ ಅವರು ಕೆಲವು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದರು. ಆ ಪೈಕಿ ‘ರಾಜಮಾರ್ತಾಂಡ’ ಚಿತ್ರದ ಬಗ್ಗೆ ಹೆಚ್ಚು ನಿರೀಕ್ಷೆ ಇದೆ.

ಹೃದಯಾಘಾತದಿಂದ ನಿಧನರಾಗುವುದಕ್ಕೂ ಮುನ್ನ ಚಿರಂಜೀವಿ ಸರ್ಜಾ ಅವರು ಕೆಲವು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದರು. ಆ ಪೈಕಿ ‘ರಾಜಮಾರ್ತಾಂಡ’ ಚಿತ್ರದ ಬಗ್ಗೆ ಹೆಚ್ಚು ನಿರೀಕ್ಷೆ ಇದೆ.

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ