AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿ ಸರ್ಜಾ ಜತೆಗಿನ ಅಪರೂಪದ ಫೋಟೋ ಹಂಚಿಕೊಂಡ ಗೆಳೆಯ ಪನ್ನಗ ಭರಣ

ನಿರ್ದೇಶಕ ಪನ್ನಗ ಭರಣ ಅವರು ಚಿರಂಜೀವಿ ಸರ್ಜಾ ಅವರ ಕೆಲವು ಅಪರೂಪದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅದನ್ನು ಕಂಡು ಅಭಿಮಾನಿಗಳು ‘ಮಿಸ್​ ಯೂ ಚಿರು’ ಎನ್ನುತ್ತಿದ್ದಾರೆ.

TV9 Web
| Edited By: |

Updated on: Jan 16, 2022 | 10:57 AM

Share
ಎಲ್ಲರಿಗೂ ತಿಳಿದಂತೆ ಚಿರಂಜೀವಿ ಸರ್ಜಾ ಅವರು ಸ್ನೇಹಜೀವಿ ಆಗಿದ್ದರು. ಫ್ರೆಂಡ್ಸ್​ ಜೊತೆ ಅವರು ಹೆಚ್ಚಾಗಿ ಕಾಲ ಕಳೆಯುತ್ತಿದ್ದರು. ಆ ದಿನಗಳು ಈಗ ನೆನಪು ಮಾತ್ರ.

Pannaga Bharana shares rare photos of actor Chiranjeevi Sarja

1 / 5
ಚಿರಂಜೀವಿ ಸರ್ಜಾ ಅವರನ್ನು ಅಭಿಮಾನಿಗಳು, ಸ್ನೇಹಿತರು ಮತ್ತು ಕುಟುಂಬದವರು ಸದಾ ಮಿಸ್​ ಮಾಡಿಕೊಳ್ಳುತ್ತಾರೆ. ಚಿರು ಜೊತೆ ಕಳೆದ ಕ್ಷಣಗಳೆಲ್ಲವೂ ಅವರ ಪಾಲಿಗೆ ಸ್ಮರಣೀಯ.

Pannaga Bharana shares rare photos of actor Chiranjeevi Sarja

2 / 5
ನಿರ್ದೇಶಕ ಪನ್ನಗ ಭರಣ ಅವರ ಜೊತೆಗೆ ಚಿರಂಜೀವಿ ಸರ್ಜಾ ಅವರಿಗೆ ಉತ್ತಮ ಸ್ನೇಹವಿತ್ತು. ಹಲವು ವರ್ಷಗಳಿಂದಲೂ ಅವರು ಗೆಳೆಯರಾಗಿದ್ದರು.

ನಿರ್ದೇಶಕ ಪನ್ನಗ ಭರಣ ಅವರ ಜೊತೆಗೆ ಚಿರಂಜೀವಿ ಸರ್ಜಾ ಅವರಿಗೆ ಉತ್ತಮ ಸ್ನೇಹವಿತ್ತು. ಹಲವು ವರ್ಷಗಳಿಂದಲೂ ಅವರು ಗೆಳೆಯರಾಗಿದ್ದರು.

3 / 5
ಖುಷಿಯ ಸಂದರ್ಭದಲ್ಲಿ ಕ್ಲಿಕ್ಕಿಸಿದ್ದ ಫೋಟೋಗಳನ್ನು ಪನ್ನಗ ಭರಣ ಅವರು ಈಗ ಶೇರ್​ ಮಾಡಿಕೊಂಡಿದ್ದಾರೆ. ಈ ಫೋಟೋಗಳ ಮೂಲಕ ಅವರು ನೆನಪಿನ ಪುಟ ತೆರೆದಿದ್ದಾರೆ.

ಖುಷಿಯ ಸಂದರ್ಭದಲ್ಲಿ ಕ್ಲಿಕ್ಕಿಸಿದ್ದ ಫೋಟೋಗಳನ್ನು ಪನ್ನಗ ಭರಣ ಅವರು ಈಗ ಶೇರ್​ ಮಾಡಿಕೊಂಡಿದ್ದಾರೆ. ಈ ಫೋಟೋಗಳ ಮೂಲಕ ಅವರು ನೆನಪಿನ ಪುಟ ತೆರೆದಿದ್ದಾರೆ.

4 / 5
ಹೃದಯಾಘಾತದಿಂದ ನಿಧನರಾಗುವುದಕ್ಕೂ ಮುನ್ನ ಚಿರಂಜೀವಿ ಸರ್ಜಾ ಅವರು ಕೆಲವು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದರು. ಆ ಪೈಕಿ ‘ರಾಜಮಾರ್ತಾಂಡ’ ಚಿತ್ರದ ಬಗ್ಗೆ ಹೆಚ್ಚು ನಿರೀಕ್ಷೆ ಇದೆ.

ಹೃದಯಾಘಾತದಿಂದ ನಿಧನರಾಗುವುದಕ್ಕೂ ಮುನ್ನ ಚಿರಂಜೀವಿ ಸರ್ಜಾ ಅವರು ಕೆಲವು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದರು. ಆ ಪೈಕಿ ‘ರಾಜಮಾರ್ತಾಂಡ’ ಚಿತ್ರದ ಬಗ್ಗೆ ಹೆಚ್ಚು ನಿರೀಕ್ಷೆ ಇದೆ.

5 / 5
Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್