- Kannada News Photo gallery Paparazzi requests Goodbye actress Rashmika Mandanna to wait for 30 seconds mdn
Goodbye: 30 ಸೆಕೆಂಡ್ ಟೈಮ್ ಕೊಟ್ಟ ರಶ್ಮಿಕಾ; ಬರೀ 10 ಸೆಕೆಂಡ್ ಒಳಗೆ ಕೆಲಸ ಮುಗಿಸಿದ ಪಾಪರಾಜಿಗಳು
Rashmika Mandanna Photo: ರಶ್ಮಿಕಾ ಮಂದಣ್ಣ ನಟನೆಯ ‘ಗುಡ್ಬೈ’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಅದರ ಪ್ರಚಾರ ಕಾರ್ಯದಲ್ಲಿ ಅವರು ತೊಡಗಿಕೊಂಡಿದ್ದಾರೆ.
Updated on: Sep 30, 2022 | 7:30 AM

Paparazzi requests Goodbye actress Rashmika Mandanna to wait for 30 seconds

Paparazzi requests Goodbye actress Rashmika Mandanna to wait for 30 seconds

ರಶ್ಮಿಕಾ ಮಂದಣ್ಣ ನಟನೆಯ ‘ಗುಡ್ಬೈ’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಅದರ ಪ್ರಚಾರ ಕಾರ್ಯದಲ್ಲಿ ಅವರು ತೊಡಗಿಕೊಂಡಿದ್ದಾರೆ. ಅಮಿತಾಭ್ ಬಚ್ಚನ್ ಜೊತೆ ನಟಿಸಿರುವುದರಿಂದ ರಶ್ಮಿಕಾ ಪಾಲಿಗೆ ಈ ಸಿನಿಮಾ ತುಂಬ ವಿಶೇಷವಾಗಿದೆ.

ಇತ್ತೀಚೆಗೆ ರಶ್ಮಿಕಾ ಅವರ ಫೋಟೋ ತೆಗೆಯಲು ಪಾಪರಾಜಿಗಳು ಮುಗಿಬಿದ್ದರು. ಆದರೆ ರಶ್ಮಿಕಾ ಕೊಂಚ ಅವಸರದಲ್ಲಿ ಇದ್ದರು. ‘ಫೋಟೋ ತೆಗೆಯಲು ಕೇವಲ 30 ಸೆಕೆಂಟ್ ಟೈಮ್ ಕೊಡಿ’ ಎಂದು ಪಾಪರಾಜಿಗಳು ಕೇಳಿದ್ದಕ್ಕೆ ರಶ್ಮಿಕಾ ಓಕೆ ಎಂದು ಪೋಸ್ ನೀಡಿದರು.

ಪಾಪರಾಜಿಗಳು ಸಖತ್ ಫಾಸ್ಟ್. ರಶ್ಮಿಕಾ ನೀಡಿದ್ದು 30 ಸೆಕೆಂಡ್ಗಳಾದರೆ, ಪಾಪರಾಜಿಗಳು ಕೇವಲ 10 ಸೆಕೆಂಡ್ಗಳಲ್ಲಿ ಚಕಚಕನೆ ಫೋಟೋ ಕ್ಲಿಕ್ಕಿಸಿ, ‘ಆಯ್ತು ಮೇಡಂ’ ಎಂದರು. ಅದನ್ನು ಕಂಡು ರಶ್ಮಿಕಾ ನಗು ಬೀರಿದರು.
Related Photo Gallery

ಗೌತಮಿ ಕುಟುಂಬದಲ್ಲೊಬ್ಬರಾದ ಮ್ಯಾಕ್ಸ್ ಮಂಜು; ಫೋಟೋ ವೈರಲ್

ಮುಂದಿನ ಪಂದ್ಯಕ್ಕೂ ಮುನ್ನ ಡೆಲ್ಲಿ ತಂಡಕ್ಕೆ ಬಂತು ಆನೆಬಲ

ವಿಶ್ವ ದಾಖಲೆ: ಪಾಕಿಸ್ತಾನ್ ತಂಡದಲ್ಲೊಬ್ಬ 'ಡಕ್'ಮ್ಯಾನ್

IPL 2025: ಪ್ಲೇಆಫ್ ಹಂತಕ್ಕೇರುವ 4 ತಂಡಗಳನ್ನು ಹೆಸರಿಸಿದ ಮೈಕಲ್ ವಾನ್

ದಾವಣಗೆರೆ: ತುಂಗಭದ್ರೆಯ ಒಡಲು ಖಾಲಿ ಖಾಲಿ, ಪವಿತ್ರ ನದಿಗೆ ಕಲುಷಿತ ನೀರು

ಅಂಗೈ ತುರಿಕೆ ಕಂಡರೆ ನಿಜವಾಗಿಯೂ ಹಣ ಬರುತ್ತದೆಯೇ?

3 ಸಿಕ್ಸ್, 8 ಫೋರ್: ಮೊದಲ ಪಂದ್ಯದಲ್ಲೇ ಮೊಹಮ್ಮದ್ ಸಿರಾಜ್ ಅರ್ಧಶತಕ

ಆರಂಭವಾಗಿದೆ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ಬೀದರ್ನ ಅಷ್ಟೂರು ಜಾತ್ರೆ

ಸಂಜಯ್ ಲೀಲಾ ಭನ್ಸಾಲಿ ಚಿತ್ರದ ಹೀರೋಯಿನ್ ರೀತಿ ಕಾಣ್ತಿದ್ದಾರೆ ಕನ್ನಡದ ನಭಾ

ಐಪಿಎಲ್ನಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಮ್ಯಾಕ್ಸ್ವೆಲ್
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ

ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ

Daily Devotional: ಪೂಜೆ ಮಾಡುವಾಗ ದೇವರ ಮನೆಯಲ್ಲಿ ಹೂ ಬಿದ್ರೆ ಏನರ್ಥ?

Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ

ಪುನೀತ್ ರಾಜ್ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?

ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು

ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ

ಕನ್ನಡಿಗ ವೈಶಾಕ್ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್

ದೆಹಲಿಯಲ್ಲಿ ಹೆಚ್ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
