AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Papaya Seeds: ಪಪ್ಪಾಯಿ ಹಣ್ಣಿನ ಬೀಜವನ್ನು ಎಸೆಯಬೇಡಿ; ಇಲ್ಲಿದೆ ಕಾರಣ

ಪಪ್ಪಾಯಿ ಬೀಜಗಳು ಆರೋಗ್ಯಕರ ಕೊಬ್ಬುಗಳು, ಪ್ರೋಟೀನ್, ವಿಟಮಿನ್‌ಗಳು ಮತ್ತು ಸತು, ರಂಜಕ, ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ಖನಿಜಗಳನ್ನು ಒಳಗೊಂಡಿರುವ ಪೌಷ್ಟಿಕಾಂಶಭರಿತ ಹಣ್ಣು. ಪಪ್ಪಾಯಿ ಬೀಜಗಳು ಫೈಬರ್‌ನಿಂದ ತುಂಬಿರುತ್ತವೆ. ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.

ಸುಷ್ಮಾ ಚಕ್ರೆ
|

Updated on:Sep 07, 2023 | 12:11 PM

Share
ಮೃದುವಾದ, ಕೇಸರಿ ಬಣ್ಣದ ತಿರುಳು ಮತ್ತು ಸ್ವಲ್ಪ ಸಿಹಿಯಾಗಿರುವ ಪಪ್ಪಾಯಿಯು ಮಕ್ಕಳಿಂದ ಹಿರಿಯರವರೆಗೆ ಎಲ್ಲಾ ವಯಸ್ಸಿನವರಿಗೂ ಅತ್ಯಂತ ಪೌಷ್ಟಿಕಾಂಶ ನೀಡುವ ಹಣ್ಣು. ಇದು ಮಲಬದ್ಧತೆಗೆ ನೈಸರ್ಗಿಕ ಚಿಕಿತ್ಸೆಯಾಗಿದೆ. ವಿಟಮಿನ್ ಎ ಮತ್ತು ಸಿ ಹೇರಳವಾಗಿರುವ ಈ ಹಣ್ಣಿನಲ್ಲಿ ಅತಿ ಹೆಚ್ಚು ಫೈಬರ್ ಅಂಶವಿದೆ.

ಮೃದುವಾದ, ಕೇಸರಿ ಬಣ್ಣದ ತಿರುಳು ಮತ್ತು ಸ್ವಲ್ಪ ಸಿಹಿಯಾಗಿರುವ ಪಪ್ಪಾಯಿಯು ಮಕ್ಕಳಿಂದ ಹಿರಿಯರವರೆಗೆ ಎಲ್ಲಾ ವಯಸ್ಸಿನವರಿಗೂ ಅತ್ಯಂತ ಪೌಷ್ಟಿಕಾಂಶ ನೀಡುವ ಹಣ್ಣು. ಇದು ಮಲಬದ್ಧತೆಗೆ ನೈಸರ್ಗಿಕ ಚಿಕಿತ್ಸೆಯಾಗಿದೆ. ವಿಟಮಿನ್ ಎ ಮತ್ತು ಸಿ ಹೇರಳವಾಗಿರುವ ಈ ಹಣ್ಣಿನಲ್ಲಿ ಅತಿ ಹೆಚ್ಚು ಫೈಬರ್ ಅಂಶವಿದೆ.

1 / 14
ಆದರೆ, ಈ ಹಣ್ಣಿನಲ್ಲಿ ಮಾತ್ರವಲ್ಲದೆ ಇದರ ಬೀಜದಲ್ಲೂ ಅನೇಕ ಔಷಧೀಯ ಅಂಶಗಳಿವೆ. ಹೀಗಾಗಿ, ಮುಂದಿನ ಬಾರಿ ಪಪ್ಪಾಯಿ ಹಣ್ಣನ್ನು ತಿಂದಾದ ನಂತರ ಬೀಜವನ್ನು ಎಸೆಯಬೇಡಿ!

ಆದರೆ, ಈ ಹಣ್ಣಿನಲ್ಲಿ ಮಾತ್ರವಲ್ಲದೆ ಇದರ ಬೀಜದಲ್ಲೂ ಅನೇಕ ಔಷಧೀಯ ಅಂಶಗಳಿವೆ. ಹೀಗಾಗಿ, ಮುಂದಿನ ಬಾರಿ ಪಪ್ಪಾಯಿ ಹಣ್ಣನ್ನು ತಿಂದಾದ ನಂತರ ಬೀಜವನ್ನು ಎಸೆಯಬೇಡಿ!

2 / 14
ಪಪ್ಪಾಯಿ ಬೀಜಗಳು ಪಾಲಿಫಿನಾಲ್‌ಗಳು, ಫ್ಲೇವನಾಯ್ಡ್‌ಗಳು, ಆಲ್ಕಲಾಯ್ಡ್‌ಗಳು, ಟ್ಯಾನಿನ್‌ಗಳು ಮತ್ತು ಸಪೋನಿನ್‌ಗಳಂತಹ ಅದ್ಭುತವಾದ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತವೆ. ಇದು ದೇಹವನ್ನು ಆಕ್ಸಿಡೇಟಿವ್ ಹಾನಿಯಿಂದ ರಕ್ಷಿಸುತ್ತದೆ. ಇದು ದೇಹದಲ್ಲಿ ಉರಿಯೂತವನ್ನು ನಿಯಂತ್ರಿಸುತ್ತದೆ.

ಪಪ್ಪಾಯಿ ಬೀಜಗಳು ಪಾಲಿಫಿನಾಲ್‌ಗಳು, ಫ್ಲೇವನಾಯ್ಡ್‌ಗಳು, ಆಲ್ಕಲಾಯ್ಡ್‌ಗಳು, ಟ್ಯಾನಿನ್‌ಗಳು ಮತ್ತು ಸಪೋನಿನ್‌ಗಳಂತಹ ಅದ್ಭುತವಾದ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತವೆ. ಇದು ದೇಹವನ್ನು ಆಕ್ಸಿಡೇಟಿವ್ ಹಾನಿಯಿಂದ ರಕ್ಷಿಸುತ್ತದೆ. ಇದು ದೇಹದಲ್ಲಿ ಉರಿಯೂತವನ್ನು ನಿಯಂತ್ರಿಸುತ್ತದೆ.

3 / 14
ಪಪ್ಪಾಯಿ ಬೀಜಗಳಲ್ಲಿ ಫೈಬರ್‌ ಅಂಶ ಸಮೃದ್ಧವಾಗಿದೆ. ಇದು ನಿಮ್ಮ ಮಲಬದ್ಧತೆಯ ಸಮಸ್ಯೆಗಳನ್ನು ಪರಿಹರಿಸಬಹುದು.

ಪಪ್ಪಾಯಿ ಬೀಜಗಳಲ್ಲಿ ಫೈಬರ್‌ ಅಂಶ ಸಮೃದ್ಧವಾಗಿದೆ. ಇದು ನಿಮ್ಮ ಮಲಬದ್ಧತೆಯ ಸಮಸ್ಯೆಗಳನ್ನು ಪರಿಹರಿಸಬಹುದು.

4 / 14
ಪಪ್ಪಾಯಿ ಬೀಜದಲ್ಲಿರುವ ಕಾರ್ಪೈನ್ ಕರುಳಿನಲ್ಲಿರುವ ಬ್ಯಾಕ್ಟೀರಿಯಾಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಹಾಗೇ, ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ.

ಪಪ್ಪಾಯಿ ಬೀಜದಲ್ಲಿರುವ ಕಾರ್ಪೈನ್ ಕರುಳಿನಲ್ಲಿರುವ ಬ್ಯಾಕ್ಟೀರಿಯಾಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಹಾಗೇ, ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ.

5 / 14
ಪಪ್ಪಾಯಿ ಬೀಜಗಳು ಚಯಾಪಚಯವನ್ನು ಉತ್ತೇಜಿಸುತ್ತದೆ ಮತ್ತು ದೇಹವು ಕೊಬ್ಬನ್ನು ಸಂಗ್ರಹಿಸದಂತೆ ನೋಡಿಕೊಳ್ಳುತ್ತದೆ. ಅಲ್ಲದೆ, ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಪಪ್ಪಾಯಿ ಬೀಜಗಳು ಚಯಾಪಚಯವನ್ನು ಉತ್ತೇಜಿಸುತ್ತದೆ ಮತ್ತು ದೇಹವು ಕೊಬ್ಬನ್ನು ಸಂಗ್ರಹಿಸದಂತೆ ನೋಡಿಕೊಳ್ಳುತ್ತದೆ. ಅಲ್ಲದೆ, ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

6 / 14
ಪಪ್ಪಾಯಿ ಬೀಜಗಳು ಆರೋಗ್ಯಕರ ಕೊಬ್ಬುಗಳು, ಪ್ರೋಟೀನ್, ವಿಟಮಿನ್‌ಗಳು ಮತ್ತು ಸತು, ರಂಜಕ, ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ಖನಿಜಗಳನ್ನು ಒಳಗೊಂಡಿರುವ ಪೌಷ್ಟಿಕಾಂಶಭರಿತ ಹಣ್ಣು.

ಪಪ್ಪಾಯಿ ಬೀಜಗಳು ಆರೋಗ್ಯಕರ ಕೊಬ್ಬುಗಳು, ಪ್ರೋಟೀನ್, ವಿಟಮಿನ್‌ಗಳು ಮತ್ತು ಸತು, ರಂಜಕ, ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ಖನಿಜಗಳನ್ನು ಒಳಗೊಂಡಿರುವ ಪೌಷ್ಟಿಕಾಂಶಭರಿತ ಹಣ್ಣು.

7 / 14
ಪಪ್ಪಾಯಿ ಬೀಜಗಳು ಫೈಬರ್‌ನಿಂದ ತುಂಬಿರುತ್ತವೆ. ಇದು ಚಯಾಪಚಯವನ್ನು ಹೆಚ್ಚಿಸುತ್ತದೆ ಮತ್ತು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.

ಪಪ್ಪಾಯಿ ಬೀಜಗಳು ಫೈಬರ್‌ನಿಂದ ತುಂಬಿರುತ್ತವೆ. ಇದು ಚಯಾಪಚಯವನ್ನು ಹೆಚ್ಚಿಸುತ್ತದೆ ಮತ್ತು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.

8 / 14
ಪಪ್ಪಾಯಿಯಲ್ಲಿನ ಶಕ್ತಿಯುತವಾದ ಉತ್ಕರ್ಷಣ ನಿರೋಧಕವಾದ ಕ್ಯಾರೋಟಿನ್ ಈಸ್ಟ್ರೊಜೆನ್ ತರಹದ ಹಾರ್ಮೋನುಗಳನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ. ಇದು ಮುಟ್ಟಿನ ನೋವನ್ನು ಕಡಿಮೆ ಮಾಡುತ್ತದೆ. ಹಾಗೇ, ನಿಯಮಿತವಾಗಿ ಋತುಚಕ್ರವಾಗಲು ಸಹಕಾರಿಯಾಗಿದೆ.

ಪಪ್ಪಾಯಿಯಲ್ಲಿನ ಶಕ್ತಿಯುತವಾದ ಉತ್ಕರ್ಷಣ ನಿರೋಧಕವಾದ ಕ್ಯಾರೋಟಿನ್ ಈಸ್ಟ್ರೊಜೆನ್ ತರಹದ ಹಾರ್ಮೋನುಗಳನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ. ಇದು ಮುಟ್ಟಿನ ನೋವನ್ನು ಕಡಿಮೆ ಮಾಡುತ್ತದೆ. ಹಾಗೇ, ನಿಯಮಿತವಾಗಿ ಋತುಚಕ್ರವಾಗಲು ಸಹಕಾರಿಯಾಗಿದೆ.

9 / 14
ಪಪ್ಪಾಯಿ ಬೀಜಗಳಲ್ಲಿರುವ ಫೈಬರ್ ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವಲ್ಲಿ ಪಾತ್ರ ವಹಿಸುತ್ತದೆ.

ಪಪ್ಪಾಯಿ ಬೀಜಗಳಲ್ಲಿರುವ ಫೈಬರ್ ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವಲ್ಲಿ ಪಾತ್ರ ವಹಿಸುತ್ತದೆ.

10 / 14
ಪಪ್ಪಾಯಿ ಬೀಜಗಳು ಕಾರ್ಪೈನ್ ಅನ್ನು ಹೊಂದಿರುತ್ತವೆ. ಇದು ಕರುಳಿನ ಹುಳುಗಳು ಮತ್ತು ಬ್ಯಾಕ್ಟೀರಿಯಾವನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ.

ಪಪ್ಪಾಯಿ ಬೀಜಗಳು ಕಾರ್ಪೈನ್ ಅನ್ನು ಹೊಂದಿರುತ್ತವೆ. ಇದು ಕರುಳಿನ ಹುಳುಗಳು ಮತ್ತು ಬ್ಯಾಕ್ಟೀರಿಯಾವನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ.

11 / 14
ಹಾಗೇ, ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ. ಇದರಲ್ಲಿರುವ ವಿಟಮಿನ್ ಸಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಹಾಗೇ, ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ. ಇದರಲ್ಲಿರುವ ವಿಟಮಿನ್ ಸಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

12 / 14
ಪಪ್ಪಾಯಿ ಬೀಜಗಳು ಪಾಲಿಫಿನಾಲ್‌ಗಳು ಮತ್ತು ಶಕ್ತಿಯುತವಾದ ಉತ್ಕರ್ಷಣ ನಿರೋಧಕಗಳ ಮೂಲವಾಗಿದೆ. ಇದು ವಿವಿಧ ರೀತಿಯ ಕ್ಯಾನ್ಸರ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಪಪ್ಪಾಯಿ ಬೀಜಗಳು ಪಾಲಿಫಿನಾಲ್‌ಗಳು ಮತ್ತು ಶಕ್ತಿಯುತವಾದ ಉತ್ಕರ್ಷಣ ನಿರೋಧಕಗಳ ಮೂಲವಾಗಿದೆ. ಇದು ವಿವಿಧ ರೀತಿಯ ಕ್ಯಾನ್ಸರ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

13 / 14
ಒಬ್ಬರು ದಿನಕ್ಕೆ ಸುಮಾರು 1 ಚಮಚ (15 ಗ್ರಾಂ) ಪಪ್ಪಾಯಿ ಬೀಜಗಳನ್ನು ಸೇವಿಸಬೇಕು. ಆಗ ಮಾತ್ರ ಈ ಎಲ್ಲ ಪ್ರಯೋಜನಗಳು ಸಿಗಲು ಸಾಧ್ಯ.

ಒಬ್ಬರು ದಿನಕ್ಕೆ ಸುಮಾರು 1 ಚಮಚ (15 ಗ್ರಾಂ) ಪಪ್ಪಾಯಿ ಬೀಜಗಳನ್ನು ಸೇವಿಸಬೇಕು. ಆಗ ಮಾತ್ರ ಈ ಎಲ್ಲ ಪ್ರಯೋಜನಗಳು ಸಿಗಲು ಸಾಧ್ಯ.

14 / 14

Published On - 12:10 pm, Thu, 7 September 23

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು