AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Papaya Skin Benefits: ಪಪ್ಪಾಯ ಸೇವನೆ ಕೇವಲ ಹೊಟ್ಟೆಗೆ ಮಾತ್ರವಲ್ಲ ನಿಮ್ಮ ತ್ವಚೆಗೂ ಉತ್ತಮ

ಫೈಬರ್, ಮೆಗ್ನೀಸಿಯಮ್ ಮತ್ತು ವಿಟಮಿನ್ ಸಿ, ಬಿ ಮತ್ತು ಇ ಗಳನ್ನು ಒಳಗೊಂಡಿರುವ ಪಪ್ಪಾಯ ಹಣ್ಣು, ಆರೋಗ್ಯ ಪ್ರಯೋಜನಗಳ ಜೊತೆಗೆ ನಿಮ್ಮ ತ್ವಚೆಯನ್ನು ಆರೋಗ್ಯವಾಗಿಟ್ಟುಕೊಳ್ಳಲು ಸಹಾಯಮಾಡುತ್ತದೆ.

TV9 Web
| Edited By: |

Updated on: Feb 16, 2023 | 7:00 AM

Share
ಪಪ್ಪಾಯಿ ನಮ್ಮ ದೇಹಕ್ಕೆ ಮತ್ತು ನಮ್ಮ ಚರ್ಮಕ್ಕೆ ತುಂಬಾ ಪ್ರಯೋಜನಕಾರಿಯಾದ ಹಣ್ಣು. 
ಹೊಟ್ಟೆಯ ಸಮಸ್ಯೆಗೆ ಹೇಗೆ ಪರಿಹಾರ ನೀಡುತ್ತದೆಯೋ, ಅದೇ ರೀತಿ ಪಪ್ಪಾಯಿ ನಮ್ಮ 
ಚರ್ಮವನ್ನು ಒಳಗಿನಿಂದ ಸುಧಾರಿಸಲು ಸಹ ಪ್ರಯೋಜನಕಾರಿಯಾಗಿದೆ.

ಪಪ್ಪಾಯಿ ನಮ್ಮ ದೇಹಕ್ಕೆ ಮತ್ತು ನಮ್ಮ ಚರ್ಮಕ್ಕೆ ತುಂಬಾ ಪ್ರಯೋಜನಕಾರಿಯಾದ ಹಣ್ಣು. ಹೊಟ್ಟೆಯ ಸಮಸ್ಯೆಗೆ ಹೇಗೆ ಪರಿಹಾರ ನೀಡುತ್ತದೆಯೋ, ಅದೇ ರೀತಿ ಪಪ್ಪಾಯಿ ನಮ್ಮ ಚರ್ಮವನ್ನು ಒಳಗಿನಿಂದ ಸುಧಾರಿಸಲು ಸಹ ಪ್ರಯೋಜನಕಾರಿಯಾಗಿದೆ.

1 / 5
ನಿಯಮಿತವಾಗಿ ಪಪ್ಪಾಯವನ್ನು ಸೇವಿಸುವುದರಿಂದ ಅಕಾಲಿಕ ವಸ್ಸಾಗುವಿಕೆಯನ್ನು ಇದು ಕಡಿಮೆ ಮಾಡುತ್ತದೆ.

ನಿಯಮಿತವಾಗಿ ಪಪ್ಪಾಯವನ್ನು ಸೇವಿಸುವುದರಿಂದ ಅಕಾಲಿಕ ವಸ್ಸಾಗುವಿಕೆಯನ್ನು ಇದು ಕಡಿಮೆ ಮಾಡುತ್ತದೆ.

2 / 5
ವಿಟಮಿನ್​ ಎ, ವಿಟಮಿನ್​ ಸಿ ಮತ್ತು ಖನಿಜಗಳಿಂದ ಸಮೃದ್ಧವಾಗಿದ್ದು, ಚರ್ಮವನ್ನು ಮೃದುವಾಗಿಸುತ್ತದೆ.

ವಿಟಮಿನ್​ ಎ, ವಿಟಮಿನ್​ ಸಿ ಮತ್ತು ಖನಿಜಗಳಿಂದ ಸಮೃದ್ಧವಾಗಿದ್ದು, ಚರ್ಮವನ್ನು ಮೃದುವಾಗಿಸುತ್ತದೆ.

3 / 5
ಚರ್ಮದಲ್ಲಿ ಉಂಟಾದ ಕಪ್ಪು ಕಲೆಗಳು, ಸತ್ತ ಚರ್ಮದ ಕೋಶಗಳನ್ನು ತೆಗೆದುಹಾಕಲು ಪಪ್ಪಾಯ 
ಸೇವನೆ ಸಹಕಾರಿಯಾಗಿದೆ.

ಚರ್ಮದಲ್ಲಿ ಉಂಟಾದ ಕಪ್ಪು ಕಲೆಗಳು, ಸತ್ತ ಚರ್ಮದ ಕೋಶಗಳನ್ನು ತೆಗೆದುಹಾಕಲು ಪಪ್ಪಾಯ ಸೇವನೆ ಸಹಕಾರಿಯಾಗಿದೆ.

4 / 5
ಇದರಲ್ಲಿನ ಉತ್ಕರ್ಷಣ ನಿರೋಧಕ ಪ್ರತಿಕ್ರಿಯಾತ್ಮಕ ಹೈಡ್ರಾಕ್ಸಿಲ್ ಮುಕ್ತ ರಾಡಿಕಲ್ಗಳು, ಸೂಪರ್-ಆಕ್ಸೈಡ್ 
ಚರ್ಮವನ್ನು ಪರಿಣಾಮಕಾರಿಯಾಗಿ ಸ್ವಚ್ಛಗೊಳಿಸುತ್ತದೆ.

ಇದರಲ್ಲಿನ ಉತ್ಕರ್ಷಣ ನಿರೋಧಕ ಪ್ರತಿಕ್ರಿಯಾತ್ಮಕ ಹೈಡ್ರಾಕ್ಸಿಲ್ ಮುಕ್ತ ರಾಡಿಕಲ್ಗಳು, ಸೂಪರ್-ಆಕ್ಸೈಡ್ ಚರ್ಮವನ್ನು ಪರಿಣಾಮಕಾರಿಯಾಗಿ ಸ್ವಚ್ಛಗೊಳಿಸುತ್ತದೆ.

5 / 5
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು