AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Papaya Skin Benefits: ಪಪ್ಪಾಯ ಸೇವನೆ ಕೇವಲ ಹೊಟ್ಟೆಗೆ ಮಾತ್ರವಲ್ಲ ನಿಮ್ಮ ತ್ವಚೆಗೂ ಉತ್ತಮ

ಫೈಬರ್, ಮೆಗ್ನೀಸಿಯಮ್ ಮತ್ತು ವಿಟಮಿನ್ ಸಿ, ಬಿ ಮತ್ತು ಇ ಗಳನ್ನು ಒಳಗೊಂಡಿರುವ ಪಪ್ಪಾಯ ಹಣ್ಣು, ಆರೋಗ್ಯ ಪ್ರಯೋಜನಗಳ ಜೊತೆಗೆ ನಿಮ್ಮ ತ್ವಚೆಯನ್ನು ಆರೋಗ್ಯವಾಗಿಟ್ಟುಕೊಳ್ಳಲು ಸಹಾಯಮಾಡುತ್ತದೆ.

TV9 Web
| Edited By: |

Updated on: Feb 16, 2023 | 7:00 AM

Share
ಪಪ್ಪಾಯಿ ನಮ್ಮ ದೇಹಕ್ಕೆ ಮತ್ತು ನಮ್ಮ ಚರ್ಮಕ್ಕೆ ತುಂಬಾ ಪ್ರಯೋಜನಕಾರಿಯಾದ ಹಣ್ಣು. 
ಹೊಟ್ಟೆಯ ಸಮಸ್ಯೆಗೆ ಹೇಗೆ ಪರಿಹಾರ ನೀಡುತ್ತದೆಯೋ, ಅದೇ ರೀತಿ ಪಪ್ಪಾಯಿ ನಮ್ಮ 
ಚರ್ಮವನ್ನು ಒಳಗಿನಿಂದ ಸುಧಾರಿಸಲು ಸಹ ಪ್ರಯೋಜನಕಾರಿಯಾಗಿದೆ.

ಪಪ್ಪಾಯಿ ನಮ್ಮ ದೇಹಕ್ಕೆ ಮತ್ತು ನಮ್ಮ ಚರ್ಮಕ್ಕೆ ತುಂಬಾ ಪ್ರಯೋಜನಕಾರಿಯಾದ ಹಣ್ಣು. ಹೊಟ್ಟೆಯ ಸಮಸ್ಯೆಗೆ ಹೇಗೆ ಪರಿಹಾರ ನೀಡುತ್ತದೆಯೋ, ಅದೇ ರೀತಿ ಪಪ್ಪಾಯಿ ನಮ್ಮ ಚರ್ಮವನ್ನು ಒಳಗಿನಿಂದ ಸುಧಾರಿಸಲು ಸಹ ಪ್ರಯೋಜನಕಾರಿಯಾಗಿದೆ.

1 / 5
ನಿಯಮಿತವಾಗಿ ಪಪ್ಪಾಯವನ್ನು ಸೇವಿಸುವುದರಿಂದ ಅಕಾಲಿಕ ವಸ್ಸಾಗುವಿಕೆಯನ್ನು ಇದು ಕಡಿಮೆ ಮಾಡುತ್ತದೆ.

ನಿಯಮಿತವಾಗಿ ಪಪ್ಪಾಯವನ್ನು ಸೇವಿಸುವುದರಿಂದ ಅಕಾಲಿಕ ವಸ್ಸಾಗುವಿಕೆಯನ್ನು ಇದು ಕಡಿಮೆ ಮಾಡುತ್ತದೆ.

2 / 5
ವಿಟಮಿನ್​ ಎ, ವಿಟಮಿನ್​ ಸಿ ಮತ್ತು ಖನಿಜಗಳಿಂದ ಸಮೃದ್ಧವಾಗಿದ್ದು, ಚರ್ಮವನ್ನು ಮೃದುವಾಗಿಸುತ್ತದೆ.

ವಿಟಮಿನ್​ ಎ, ವಿಟಮಿನ್​ ಸಿ ಮತ್ತು ಖನಿಜಗಳಿಂದ ಸಮೃದ್ಧವಾಗಿದ್ದು, ಚರ್ಮವನ್ನು ಮೃದುವಾಗಿಸುತ್ತದೆ.

3 / 5
ಚರ್ಮದಲ್ಲಿ ಉಂಟಾದ ಕಪ್ಪು ಕಲೆಗಳು, ಸತ್ತ ಚರ್ಮದ ಕೋಶಗಳನ್ನು ತೆಗೆದುಹಾಕಲು ಪಪ್ಪಾಯ 
ಸೇವನೆ ಸಹಕಾರಿಯಾಗಿದೆ.

ಚರ್ಮದಲ್ಲಿ ಉಂಟಾದ ಕಪ್ಪು ಕಲೆಗಳು, ಸತ್ತ ಚರ್ಮದ ಕೋಶಗಳನ್ನು ತೆಗೆದುಹಾಕಲು ಪಪ್ಪಾಯ ಸೇವನೆ ಸಹಕಾರಿಯಾಗಿದೆ.

4 / 5
ಇದರಲ್ಲಿನ ಉತ್ಕರ್ಷಣ ನಿರೋಧಕ ಪ್ರತಿಕ್ರಿಯಾತ್ಮಕ ಹೈಡ್ರಾಕ್ಸಿಲ್ ಮುಕ್ತ ರಾಡಿಕಲ್ಗಳು, ಸೂಪರ್-ಆಕ್ಸೈಡ್ 
ಚರ್ಮವನ್ನು ಪರಿಣಾಮಕಾರಿಯಾಗಿ ಸ್ವಚ್ಛಗೊಳಿಸುತ್ತದೆ.

ಇದರಲ್ಲಿನ ಉತ್ಕರ್ಷಣ ನಿರೋಧಕ ಪ್ರತಿಕ್ರಿಯಾತ್ಮಕ ಹೈಡ್ರಾಕ್ಸಿಲ್ ಮುಕ್ತ ರಾಡಿಕಲ್ಗಳು, ಸೂಪರ್-ಆಕ್ಸೈಡ್ ಚರ್ಮವನ್ನು ಪರಿಣಾಮಕಾರಿಯಾಗಿ ಸ್ವಚ್ಛಗೊಳಿಸುತ್ತದೆ.

5 / 5
Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್