AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Papaya Skin Benefits: ಪಪ್ಪಾಯ ಸೇವನೆ ಕೇವಲ ಹೊಟ್ಟೆಗೆ ಮಾತ್ರವಲ್ಲ ನಿಮ್ಮ ತ್ವಚೆಗೂ ಉತ್ತಮ

ಫೈಬರ್, ಮೆಗ್ನೀಸಿಯಮ್ ಮತ್ತು ವಿಟಮಿನ್ ಸಿ, ಬಿ ಮತ್ತು ಇ ಗಳನ್ನು ಒಳಗೊಂಡಿರುವ ಪಪ್ಪಾಯ ಹಣ್ಣು, ಆರೋಗ್ಯ ಪ್ರಯೋಜನಗಳ ಜೊತೆಗೆ ನಿಮ್ಮ ತ್ವಚೆಯನ್ನು ಆರೋಗ್ಯವಾಗಿಟ್ಟುಕೊಳ್ಳಲು ಸಹಾಯಮಾಡುತ್ತದೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Feb 16, 2023 | 7:00 AM

Share
ಪಪ್ಪಾಯಿ ನಮ್ಮ ದೇಹಕ್ಕೆ ಮತ್ತು ನಮ್ಮ ಚರ್ಮಕ್ಕೆ ತುಂಬಾ ಪ್ರಯೋಜನಕಾರಿಯಾದ ಹಣ್ಣು. 
ಹೊಟ್ಟೆಯ ಸಮಸ್ಯೆಗೆ ಹೇಗೆ ಪರಿಹಾರ ನೀಡುತ್ತದೆಯೋ, ಅದೇ ರೀತಿ ಪಪ್ಪಾಯಿ ನಮ್ಮ 
ಚರ್ಮವನ್ನು ಒಳಗಿನಿಂದ ಸುಧಾರಿಸಲು ಸಹ ಪ್ರಯೋಜನಕಾರಿಯಾಗಿದೆ.

ಪಪ್ಪಾಯಿ ನಮ್ಮ ದೇಹಕ್ಕೆ ಮತ್ತು ನಮ್ಮ ಚರ್ಮಕ್ಕೆ ತುಂಬಾ ಪ್ರಯೋಜನಕಾರಿಯಾದ ಹಣ್ಣು. ಹೊಟ್ಟೆಯ ಸಮಸ್ಯೆಗೆ ಹೇಗೆ ಪರಿಹಾರ ನೀಡುತ್ತದೆಯೋ, ಅದೇ ರೀತಿ ಪಪ್ಪಾಯಿ ನಮ್ಮ ಚರ್ಮವನ್ನು ಒಳಗಿನಿಂದ ಸುಧಾರಿಸಲು ಸಹ ಪ್ರಯೋಜನಕಾರಿಯಾಗಿದೆ.

1 / 5
ನಿಯಮಿತವಾಗಿ ಪಪ್ಪಾಯವನ್ನು ಸೇವಿಸುವುದರಿಂದ ಅಕಾಲಿಕ ವಸ್ಸಾಗುವಿಕೆಯನ್ನು ಇದು ಕಡಿಮೆ ಮಾಡುತ್ತದೆ.

ನಿಯಮಿತವಾಗಿ ಪಪ್ಪಾಯವನ್ನು ಸೇವಿಸುವುದರಿಂದ ಅಕಾಲಿಕ ವಸ್ಸಾಗುವಿಕೆಯನ್ನು ಇದು ಕಡಿಮೆ ಮಾಡುತ್ತದೆ.

2 / 5
ವಿಟಮಿನ್​ ಎ, ವಿಟಮಿನ್​ ಸಿ ಮತ್ತು ಖನಿಜಗಳಿಂದ ಸಮೃದ್ಧವಾಗಿದ್ದು, ಚರ್ಮವನ್ನು ಮೃದುವಾಗಿಸುತ್ತದೆ.

ವಿಟಮಿನ್​ ಎ, ವಿಟಮಿನ್​ ಸಿ ಮತ್ತು ಖನಿಜಗಳಿಂದ ಸಮೃದ್ಧವಾಗಿದ್ದು, ಚರ್ಮವನ್ನು ಮೃದುವಾಗಿಸುತ್ತದೆ.

3 / 5
ಚರ್ಮದಲ್ಲಿ ಉಂಟಾದ ಕಪ್ಪು ಕಲೆಗಳು, ಸತ್ತ ಚರ್ಮದ ಕೋಶಗಳನ್ನು ತೆಗೆದುಹಾಕಲು ಪಪ್ಪಾಯ 
ಸೇವನೆ ಸಹಕಾರಿಯಾಗಿದೆ.

ಚರ್ಮದಲ್ಲಿ ಉಂಟಾದ ಕಪ್ಪು ಕಲೆಗಳು, ಸತ್ತ ಚರ್ಮದ ಕೋಶಗಳನ್ನು ತೆಗೆದುಹಾಕಲು ಪಪ್ಪಾಯ ಸೇವನೆ ಸಹಕಾರಿಯಾಗಿದೆ.

4 / 5
ಇದರಲ್ಲಿನ ಉತ್ಕರ್ಷಣ ನಿರೋಧಕ ಪ್ರತಿಕ್ರಿಯಾತ್ಮಕ ಹೈಡ್ರಾಕ್ಸಿಲ್ ಮುಕ್ತ ರಾಡಿಕಲ್ಗಳು, ಸೂಪರ್-ಆಕ್ಸೈಡ್ 
ಚರ್ಮವನ್ನು ಪರಿಣಾಮಕಾರಿಯಾಗಿ ಸ್ವಚ್ಛಗೊಳಿಸುತ್ತದೆ.

ಇದರಲ್ಲಿನ ಉತ್ಕರ್ಷಣ ನಿರೋಧಕ ಪ್ರತಿಕ್ರಿಯಾತ್ಮಕ ಹೈಡ್ರಾಕ್ಸಿಲ್ ಮುಕ್ತ ರಾಡಿಕಲ್ಗಳು, ಸೂಪರ್-ಆಕ್ಸೈಡ್ ಚರ್ಮವನ್ನು ಪರಿಣಾಮಕಾರಿಯಾಗಿ ಸ್ವಚ್ಛಗೊಳಿಸುತ್ತದೆ.

5 / 5
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ