AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paragliding: ಕರ್ನಾಟಕದ ಪಶ್ಚಿಮ ಘಟ್ಟದಲ್ಲಿ‌ ಮೊದಲ ಬಾರಿಗೆ ಪ್ಯಾರಾಗ್ಲೈಡಿಂಗ್, ಸಕಲೇಶಪುರಕ್ಕೆ ಹೋಗುವವರಿಗೆ ಸಿಹಿ ಸುದ್ದಿ

ಪಶ್ಚಿಮಘಟ್ಟದ ರಮಣೀಯ ತಾಣದಲ್ಲಿ ಅರಣ್ಯ ಇಲಾಖೆ ಉಸ್ತುವಾರಿಯಲ್ಲಿ, ಗ್ರಾಮ ಅರಣ್ಯ ಸಮಿತಿ ನೇತೃತ್ವದಲ್ಲಿ ಇಂದಿನಿಂದ ಪ್ಯಾರಾಗ್ಲೈಡಿಂಗ್ ಸಾಹಸಮಯ ಚಟುವಟಿಕೆ ಆರಂಭಗೊಂಡಿದೆ.

TV9 Web
| Updated By: ಆಯೇಷಾ ಬಾನು|

Updated on:Dec 31, 2022 | 2:36 PM

Share
ಕರ್ನಾಟಕದ ಪಶ್ಚಿಮ ಘಟ್ಟದಲ್ಲಿ‌ ಮೊದಲ ಬಾರಿಗೆ ಪ್ಯಾರಾಗ್ಲೈಡಿಂಗ್ ಆರಂಭವಾಗಿದೆ. ಪಶ್ಚಿಮಘಟ್ಟದ ರಮಣೀಯ ತಾಣದಲ್ಲಿ ಅರಣ್ಯ ಇಲಾಖೆ ಉಸ್ತುವಾರಿಯಲ್ಲಿ, ಗ್ರಾಮ ಅರಣ್ಯ ಸಮಿತಿ ನೇತೃತ್ವದಲ್ಲಿ ಇಂದಿನಿಂದ ಪ್ಯಾರಾಗ್ಲೈಡಿಂಗ್ ಸಾಹಸಮಯ ಚಟುವಟಿಕೆ ಆರಂಭಗೊಂಡಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿಗುಡ್ಡದಲ್ಲಿ ಈ ಚಟುವಟಿಕೆ ಆರಂಭವಾಗಿದೆ.

ಕರ್ನಾಟಕದ ಪಶ್ಚಿಮ ಘಟ್ಟದಲ್ಲಿ‌ ಮೊದಲ ಬಾರಿಗೆ ಪ್ಯಾರಾಗ್ಲೈಡಿಂಗ್ ಆರಂಭವಾಗಿದೆ. ಪಶ್ಚಿಮಘಟ್ಟದ ರಮಣೀಯ ತಾಣದಲ್ಲಿ ಅರಣ್ಯ ಇಲಾಖೆ ಉಸ್ತುವಾರಿಯಲ್ಲಿ, ಗ್ರಾಮ ಅರಣ್ಯ ಸಮಿತಿ ನೇತೃತ್ವದಲ್ಲಿ ಇಂದಿನಿಂದ ಪ್ಯಾರಾಗ್ಲೈಡಿಂಗ್ ಸಾಹಸಮಯ ಚಟುವಟಿಕೆ ಆರಂಭಗೊಂಡಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿಗುಡ್ಡದಲ್ಲಿ ಈ ಚಟುವಟಿಕೆ ಆರಂಭವಾಗಿದೆ.

1 / 5
ಹಲವು ದಿನಗಳಿಂದ ಹಾಸನದಲ್ಲಿ ಪರಿಸರ ಪ್ರವಾಸೋದ್ಯಮ ಆರಂಭವಾಗಬೇಕು, ಎಕೋ ಟೂರಿಸಂ ಗೆ ಪ್ರೋತ್ಸಾಹ ಸಿಗಬೇಕು ಎನ್ನೋ ಬೇಡಿಕೆ ಇತ್ತು. ಇದನ್ನ ಸಾಕಾರಗೊಳಿಸಲು ಇಂದಿನಿಂದ ಪ್ಯಾರಾಗ್ಲೈಡಿಂಗ್ ಚಟುವಟಿಕೆ ಆರಂಭವಾಗಿದೆ.

ಹಲವು ದಿನಗಳಿಂದ ಹಾಸನದಲ್ಲಿ ಪರಿಸರ ಪ್ರವಾಸೋದ್ಯಮ ಆರಂಭವಾಗಬೇಕು, ಎಕೋ ಟೂರಿಸಂ ಗೆ ಪ್ರೋತ್ಸಾಹ ಸಿಗಬೇಕು ಎನ್ನೋ ಬೇಡಿಕೆ ಇತ್ತು. ಇದನ್ನ ಸಾಕಾರಗೊಳಿಸಲು ಇಂದಿನಿಂದ ಪ್ಯಾರಾಗ್ಲೈಡಿಂಗ್ ಚಟುವಟಿಕೆ ಆರಂಭವಾಗಿದೆ.

2 / 5
ನವೆಂಬರ್ ನಿಂದ ಮೇ ತಿಂಗಳ ವರೆಗೆ ವಾರದ ವೀಕೆಂಡ್ ಗಳಲ್ಲಿ ಪ್ಯಾರಾಗ್ಲೈಡಿಂಗ್ ನಡೆಯಲಿದೆ. ಈಗಾಗಲೆ ಸೂಕ್ತ ಪರಿಶಿಲನೆ ಮಾಡಿ ಸೂಕ್ತ ಸುರಕ್ಷತಾ ಕ್ರಮಗಳನ್ನ ಕೈಗೊಂಡು ಪ್ಯಾರಾಗ್ಲೈಡಿಂಗ್ ಆರಂಭಮಾಡಲಾಗಿದೆ. ಡಿಸಿ ಅರ್ಚನಾ, ಹಾಗು ಶಾಸಕ ಎಚ್ ಕೆ ಕುಮಾರಸ್ವಾಮಿ ಪ್ಯಾರಾಗ್ಲೈಡಿಂಗ್ ಗೆ ಚಾಲನೆ ನೀಡಿದ್ರು.

ನವೆಂಬರ್ ನಿಂದ ಮೇ ತಿಂಗಳ ವರೆಗೆ ವಾರದ ವೀಕೆಂಡ್ ಗಳಲ್ಲಿ ಪ್ಯಾರಾಗ್ಲೈಡಿಂಗ್ ನಡೆಯಲಿದೆ. ಈಗಾಗಲೆ ಸೂಕ್ತ ಪರಿಶಿಲನೆ ಮಾಡಿ ಸೂಕ್ತ ಸುರಕ್ಷತಾ ಕ್ರಮಗಳನ್ನ ಕೈಗೊಂಡು ಪ್ಯಾರಾಗ್ಲೈಡಿಂಗ್ ಆರಂಭಮಾಡಲಾಗಿದೆ. ಡಿಸಿ ಅರ್ಚನಾ, ಹಾಗು ಶಾಸಕ ಎಚ್ ಕೆ ಕುಮಾರಸ್ವಾಮಿ ಪ್ಯಾರಾಗ್ಲೈಡಿಂಗ್ ಗೆ ಚಾಲನೆ ನೀಡಿದ್ರು.

3 / 5
ಸಕಲೇಶಪುರದಲ್ಲಿ ಪ್ಯಾರಾಗ್ಲೈಡಿಂಗ್

Good News for Tourists Paragliding Started in Sakaleshpur from Today Watch Video

4 / 5
ಇಲ್ಲಿಗೆ ಬರೋ ಪ್ರವಾಸಿಗರಿಗೆ ಇನ್ಮುಂದೆ ಹೊಸದೊಂದು ಸಾಹಸಮಯ ಚಟುವಟಿಕೆ ಮುದ ನೀಡಲಿದೆ. ಈ ಚಟುವಟಿಕೆ ಆರಂಭದಿಂದ ಸ್ಥಳೀಯರಿಗೆ ಉದ್ಯೋಗ ಸಿಗುವ ಜೊತೆಗೆ ಪ್ರವಾಸಿಗರನ್ನೆ ಆಧರಿಸಿ ನಡೆಯುತ್ತಿರೋ ಹಲವು ಚಟುವಟಿಕೆಗೆ ಉತ್ತೇಜನ ಕೂಡ ಸಿಗಲಿದೆ ಎಂದು ಡಿಸಿಎಫ್ ಬಸವರಾಜ್ ತಿಳಿಸಿದ್ದಾರೆ.

ಇಲ್ಲಿಗೆ ಬರೋ ಪ್ರವಾಸಿಗರಿಗೆ ಇನ್ಮುಂದೆ ಹೊಸದೊಂದು ಸಾಹಸಮಯ ಚಟುವಟಿಕೆ ಮುದ ನೀಡಲಿದೆ. ಈ ಚಟುವಟಿಕೆ ಆರಂಭದಿಂದ ಸ್ಥಳೀಯರಿಗೆ ಉದ್ಯೋಗ ಸಿಗುವ ಜೊತೆಗೆ ಪ್ರವಾಸಿಗರನ್ನೆ ಆಧರಿಸಿ ನಡೆಯುತ್ತಿರೋ ಹಲವು ಚಟುವಟಿಕೆಗೆ ಉತ್ತೇಜನ ಕೂಡ ಸಿಗಲಿದೆ ಎಂದು ಡಿಸಿಎಫ್ ಬಸವರಾಜ್ ತಿಳಿಸಿದ್ದಾರೆ.

5 / 5

Published On - 2:34 pm, Sat, 31 December 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ