AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parineeti Chopra: ಬಾಲಿವುಡ್ ಬೆಡಗಿ ಪರಿಣೀತಿ ಚೋಪ್ರಾ ನಿಶ್ಚಿತಾರ್ಥದ ಹೊಸ ಫೋಟೋಸ್

ಈಗ ಪರಿಣೀತಿ ಚೋಪ್ರಾ ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಎಂಗೇಜ್​ಮೆಂಟ್ ಕಾರ್ಯಕ್ರಮ ಹೇಗಿತ್ತು ಎಂಬುದರ ಝಲಕ್ ಈ ಫೋಟೋದಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on: May 18, 2023 | 2:21 PM

Share
ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಹಾಗೂ ಆಮ್ ಆದ್ಮಿ ನಾಯಕ ರಾಘವ್ ಚಡ್ಡಾ ಅವರು ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡರು. ಈ ವಿಚಾರವನ್ನು ಸ್ವತಃ ಪರಿಣೀತಿ ಅವರು ಅಧಿಕೃತ ಮಾಡಿದರು.

ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಹಾಗೂ ಆಮ್ ಆದ್ಮಿ ನಾಯಕ ರಾಘವ್ ಚಡ್ಡಾ ಅವರು ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡರು. ಈ ವಿಚಾರವನ್ನು ಸ್ವತಃ ಪರಿಣೀತಿ ಅವರು ಅಧಿಕೃತ ಮಾಡಿದರು.

1 / 5
ಈಗ ಪರಿಣೀತಿ ಚೋಪ್ರಾ ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಎಂಗೇಜ್​ಮೆಂಟ್ ಕಾರ್ಯಕ್ರಮ ಹೇಗಿತ್ತು ಎಂಬುದರ ಝಲಕ್ ಈ ಫೋಟೋದಲ್ಲಿದೆ.

ಈಗ ಪರಿಣೀತಿ ಚೋಪ್ರಾ ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಎಂಗೇಜ್​ಮೆಂಟ್ ಕಾರ್ಯಕ್ರಮ ಹೇಗಿತ್ತು ಎಂಬುದರ ಝಲಕ್ ಈ ಫೋಟೋದಲ್ಲಿದೆ.

2 / 5
ಸಿಖ್ ಶೈಲಿಯಲ್ಲಿ ನಿಶ್ಚಿತಾರ್ಥ ನೆರವೇರಿದೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ನಟಿಗೆ ಎಲ್ಲರೂ ಮತ್ತೊಮ್ಮೆ ಶುಭಾಶಯ ಕೋರಿದ್ದಾರೆ.

ಸಿಖ್ ಶೈಲಿಯಲ್ಲಿ ನಿಶ್ಚಿತಾರ್ಥ ನೆರವೇರಿದೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ನಟಿಗೆ ಎಲ್ಲರೂ ಮತ್ತೊಮ್ಮೆ ಶುಭಾಶಯ ಕೋರಿದ್ದಾರೆ.

3 / 5
ಪರಿಣೀತಿ ಚೋಪ್ರಾ ಹಾಗೂ ರಾಘವ್ ಚಡ್ಡಾ ಒಟ್ಟಿಗೆ ಓದಿದವರು. ಲಂಡನ್​ನಲ್ಲಿ ಇಬ್ಬರೂ ಒಂದೇ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗಿದೆ.

ಪರಿಣೀತಿ ಚೋಪ್ರಾ ಹಾಗೂ ರಾಘವ್ ಚಡ್ಡಾ ಒಟ್ಟಿಗೆ ಓದಿದವರು. ಲಂಡನ್​ನಲ್ಲಿ ಇಬ್ಬರೂ ಒಂದೇ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗಿದೆ.

4 / 5
 ಇಬ್ಬರೂ ಹಲವು ಕಡೆಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಆಗಲೇ ಮದುವೆ ಬಗ್ಗೆ ಸುದ್ದಿ ಹರಿದಾಡಿತ್ತು. ಈಗ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡು ಸರ್​ಪ್ರೈಸ್ ನೀಡಿದ್ದಾರೆ.

 ಇಬ್ಬರೂ ಹಲವು ಕಡೆಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಆಗಲೇ ಮದುವೆ ಬಗ್ಗೆ ಸುದ್ದಿ ಹರಿದಾಡಿತ್ತು. ಈಗ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡು ಸರ್​ಪ್ರೈಸ್ ನೀಡಿದ್ದಾರೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ