AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parineeti Chopra: ಬಾಲಿವುಡ್ ಬೆಡಗಿ ಪರಿಣೀತಿ ಚೋಪ್ರಾ ನಿಶ್ಚಿತಾರ್ಥದ ಹೊಸ ಫೋಟೋಸ್

ಈಗ ಪರಿಣೀತಿ ಚೋಪ್ರಾ ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಎಂಗೇಜ್​ಮೆಂಟ್ ಕಾರ್ಯಕ್ರಮ ಹೇಗಿತ್ತು ಎಂಬುದರ ಝಲಕ್ ಈ ಫೋಟೋದಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on: May 18, 2023 | 2:21 PM

Share
ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಹಾಗೂ ಆಮ್ ಆದ್ಮಿ ನಾಯಕ ರಾಘವ್ ಚಡ್ಡಾ ಅವರು ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡರು. ಈ ವಿಚಾರವನ್ನು ಸ್ವತಃ ಪರಿಣೀತಿ ಅವರು ಅಧಿಕೃತ ಮಾಡಿದರು.

ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಹಾಗೂ ಆಮ್ ಆದ್ಮಿ ನಾಯಕ ರಾಘವ್ ಚಡ್ಡಾ ಅವರು ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡರು. ಈ ವಿಚಾರವನ್ನು ಸ್ವತಃ ಪರಿಣೀತಿ ಅವರು ಅಧಿಕೃತ ಮಾಡಿದರು.

1 / 5
ಈಗ ಪರಿಣೀತಿ ಚೋಪ್ರಾ ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಎಂಗೇಜ್​ಮೆಂಟ್ ಕಾರ್ಯಕ್ರಮ ಹೇಗಿತ್ತು ಎಂಬುದರ ಝಲಕ್ ಈ ಫೋಟೋದಲ್ಲಿದೆ.

ಈಗ ಪರಿಣೀತಿ ಚೋಪ್ರಾ ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಎಂಗೇಜ್​ಮೆಂಟ್ ಕಾರ್ಯಕ್ರಮ ಹೇಗಿತ್ತು ಎಂಬುದರ ಝಲಕ್ ಈ ಫೋಟೋದಲ್ಲಿದೆ.

2 / 5
ಸಿಖ್ ಶೈಲಿಯಲ್ಲಿ ನಿಶ್ಚಿತಾರ್ಥ ನೆರವೇರಿದೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ನಟಿಗೆ ಎಲ್ಲರೂ ಮತ್ತೊಮ್ಮೆ ಶುಭಾಶಯ ಕೋರಿದ್ದಾರೆ.

ಸಿಖ್ ಶೈಲಿಯಲ್ಲಿ ನಿಶ್ಚಿತಾರ್ಥ ನೆರವೇರಿದೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ನಟಿಗೆ ಎಲ್ಲರೂ ಮತ್ತೊಮ್ಮೆ ಶುಭಾಶಯ ಕೋರಿದ್ದಾರೆ.

3 / 5
ಪರಿಣೀತಿ ಚೋಪ್ರಾ ಹಾಗೂ ರಾಘವ್ ಚಡ್ಡಾ ಒಟ್ಟಿಗೆ ಓದಿದವರು. ಲಂಡನ್​ನಲ್ಲಿ ಇಬ್ಬರೂ ಒಂದೇ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗಿದೆ.

ಪರಿಣೀತಿ ಚೋಪ್ರಾ ಹಾಗೂ ರಾಘವ್ ಚಡ್ಡಾ ಒಟ್ಟಿಗೆ ಓದಿದವರು. ಲಂಡನ್​ನಲ್ಲಿ ಇಬ್ಬರೂ ಒಂದೇ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗಿದೆ.

4 / 5
 ಇಬ್ಬರೂ ಹಲವು ಕಡೆಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಆಗಲೇ ಮದುವೆ ಬಗ್ಗೆ ಸುದ್ದಿ ಹರಿದಾಡಿತ್ತು. ಈಗ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡು ಸರ್​ಪ್ರೈಸ್ ನೀಡಿದ್ದಾರೆ.

 ಇಬ್ಬರೂ ಹಲವು ಕಡೆಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಆಗಲೇ ಮದುವೆ ಬಗ್ಗೆ ಸುದ್ದಿ ಹರಿದಾಡಿತ್ತು. ಈಗ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡು ಸರ್​ಪ್ರೈಸ್ ನೀಡಿದ್ದಾರೆ.

5 / 5
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು