Parineeti Chopra: ಬಾಲಿವುಡ್ ಬೆಡಗಿ ಪರಿಣೀತಿ ಚೋಪ್ರಾ ನಿಶ್ಚಿತಾರ್ಥದ ಹೊಸ ಫೋಟೋಸ್

ಈಗ ಪರಿಣೀತಿ ಚೋಪ್ರಾ ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಎಂಗೇಜ್​ಮೆಂಟ್ ಕಾರ್ಯಕ್ರಮ ಹೇಗಿತ್ತು ಎಂಬುದರ ಝಲಕ್ ಈ ಫೋಟೋದಲ್ಲಿದೆ.

|

Updated on: May 18, 2023 | 2:21 PM

ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಹಾಗೂ ಆಮ್ ಆದ್ಮಿ ನಾಯಕ ರಾಘವ್ ಚಡ್ಡಾ ಅವರು ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡರು. ಈ ವಿಚಾರವನ್ನು ಸ್ವತಃ ಪರಿಣೀತಿ ಅವರು ಅಧಿಕೃತ ಮಾಡಿದರು.

ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಹಾಗೂ ಆಮ್ ಆದ್ಮಿ ನಾಯಕ ರಾಘವ್ ಚಡ್ಡಾ ಅವರು ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡರು. ಈ ವಿಚಾರವನ್ನು ಸ್ವತಃ ಪರಿಣೀತಿ ಅವರು ಅಧಿಕೃತ ಮಾಡಿದರು.

1 / 5
ಈಗ ಪರಿಣೀತಿ ಚೋಪ್ರಾ ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಎಂಗೇಜ್​ಮೆಂಟ್ ಕಾರ್ಯಕ್ರಮ ಹೇಗಿತ್ತು ಎಂಬುದರ ಝಲಕ್ ಈ ಫೋಟೋದಲ್ಲಿದೆ.

ಈಗ ಪರಿಣೀತಿ ಚೋಪ್ರಾ ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಎಂಗೇಜ್​ಮೆಂಟ್ ಕಾರ್ಯಕ್ರಮ ಹೇಗಿತ್ತು ಎಂಬುದರ ಝಲಕ್ ಈ ಫೋಟೋದಲ್ಲಿದೆ.

2 / 5
ಸಿಖ್ ಶೈಲಿಯಲ್ಲಿ ನಿಶ್ಚಿತಾರ್ಥ ನೆರವೇರಿದೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ನಟಿಗೆ ಎಲ್ಲರೂ ಮತ್ತೊಮ್ಮೆ ಶುಭಾಶಯ ಕೋರಿದ್ದಾರೆ.

ಸಿಖ್ ಶೈಲಿಯಲ್ಲಿ ನಿಶ್ಚಿತಾರ್ಥ ನೆರವೇರಿದೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ನಟಿಗೆ ಎಲ್ಲರೂ ಮತ್ತೊಮ್ಮೆ ಶುಭಾಶಯ ಕೋರಿದ್ದಾರೆ.

3 / 5
ಪರಿಣೀತಿ ಚೋಪ್ರಾ ಹಾಗೂ ರಾಘವ್ ಚಡ್ಡಾ ಒಟ್ಟಿಗೆ ಓದಿದವರು. ಲಂಡನ್​ನಲ್ಲಿ ಇಬ್ಬರೂ ಒಂದೇ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗಿದೆ.

ಪರಿಣೀತಿ ಚೋಪ್ರಾ ಹಾಗೂ ರಾಘವ್ ಚಡ್ಡಾ ಒಟ್ಟಿಗೆ ಓದಿದವರು. ಲಂಡನ್​ನಲ್ಲಿ ಇಬ್ಬರೂ ಒಂದೇ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗಿದೆ.

4 / 5
 ಇಬ್ಬರೂ ಹಲವು ಕಡೆಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಆಗಲೇ ಮದುವೆ ಬಗ್ಗೆ ಸುದ್ದಿ ಹರಿದಾಡಿತ್ತು. ಈಗ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡು ಸರ್​ಪ್ರೈಸ್ ನೀಡಿದ್ದಾರೆ.

 ಇಬ್ಬರೂ ಹಲವು ಕಡೆಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಆಗಲೇ ಮದುವೆ ಬಗ್ಗೆ ಸುದ್ದಿ ಹರಿದಾಡಿತ್ತು. ಈಗ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡು ಸರ್​ಪ್ರೈಸ್ ನೀಡಿದ್ದಾರೆ.

5 / 5
Follow us
ಹಲವು ದಿನಗಳ ಬಳಿಕ ದರ್ಶನ್ ಮುಖದಲ್ಲಿ ನಗು; ಜಾಮೀನು ಸಿಗುವ ಮುನ್ಸೂಚನೆಯೇ?
ಹಲವು ದಿನಗಳ ಬಳಿಕ ದರ್ಶನ್ ಮುಖದಲ್ಲಿ ನಗು; ಜಾಮೀನು ಸಿಗುವ ಮುನ್ಸೂಚನೆಯೇ?
ತಪ್ಪಿದ ಭಾರೀ ದುರಂತ; ಮಾಲ್ವಾ ಎಕ್ಸ್‌ಪ್ರೆಸ್‌ ಕೋಚ್‌ನಲ್ಲಿ ತುಂಬಿದ ಹೊಗೆ
ತಪ್ಪಿದ ಭಾರೀ ದುರಂತ; ಮಾಲ್ವಾ ಎಕ್ಸ್‌ಪ್ರೆಸ್‌ ಕೋಚ್‌ನಲ್ಲಿ ತುಂಬಿದ ಹೊಗೆ
ಮನೆಯೆದುರು ಮೂತ್ರ ಮಾಡಿದವನಿಗೆ ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್
ಮನೆಯೆದುರು ಮೂತ್ರ ಮಾಡಿದವನಿಗೆ ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್
ಚದುರಂಗದ ಚತುರರನ್ನ ಭೇಟಿಯಾದ ಪ್ರಧಾನಿ ಮೋದಿ; ವಿಡಿಯೋ ನೋಡಿ
ಚದುರಂಗದ ಚತುರರನ್ನ ಭೇಟಿಯಾದ ಪ್ರಧಾನಿ ಮೋದಿ; ವಿಡಿಯೋ ನೋಡಿ
ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು