AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parineeti Chopra: ಬಾಲಿವುಡ್ ಬೆಡಗಿ ಪರಿಣೀತಿ ಚೋಪ್ರಾ ನಿಶ್ಚಿತಾರ್ಥದ ಹೊಸ ಫೋಟೋಸ್

ಈಗ ಪರಿಣೀತಿ ಚೋಪ್ರಾ ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಎಂಗೇಜ್​ಮೆಂಟ್ ಕಾರ್ಯಕ್ರಮ ಹೇಗಿತ್ತು ಎಂಬುದರ ಝಲಕ್ ಈ ಫೋಟೋದಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on: May 18, 2023 | 2:21 PM

Share
ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಹಾಗೂ ಆಮ್ ಆದ್ಮಿ ನಾಯಕ ರಾಘವ್ ಚಡ್ಡಾ ಅವರು ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡರು. ಈ ವಿಚಾರವನ್ನು ಸ್ವತಃ ಪರಿಣೀತಿ ಅವರು ಅಧಿಕೃತ ಮಾಡಿದರು.

ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಹಾಗೂ ಆಮ್ ಆದ್ಮಿ ನಾಯಕ ರಾಘವ್ ಚಡ್ಡಾ ಅವರು ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡರು. ಈ ವಿಚಾರವನ್ನು ಸ್ವತಃ ಪರಿಣೀತಿ ಅವರು ಅಧಿಕೃತ ಮಾಡಿದರು.

1 / 5
ಈಗ ಪರಿಣೀತಿ ಚೋಪ್ರಾ ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಎಂಗೇಜ್​ಮೆಂಟ್ ಕಾರ್ಯಕ್ರಮ ಹೇಗಿತ್ತು ಎಂಬುದರ ಝಲಕ್ ಈ ಫೋಟೋದಲ್ಲಿದೆ.

ಈಗ ಪರಿಣೀತಿ ಚೋಪ್ರಾ ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಎಂಗೇಜ್​ಮೆಂಟ್ ಕಾರ್ಯಕ್ರಮ ಹೇಗಿತ್ತು ಎಂಬುದರ ಝಲಕ್ ಈ ಫೋಟೋದಲ್ಲಿದೆ.

2 / 5
ಸಿಖ್ ಶೈಲಿಯಲ್ಲಿ ನಿಶ್ಚಿತಾರ್ಥ ನೆರವೇರಿದೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ನಟಿಗೆ ಎಲ್ಲರೂ ಮತ್ತೊಮ್ಮೆ ಶುಭಾಶಯ ಕೋರಿದ್ದಾರೆ.

ಸಿಖ್ ಶೈಲಿಯಲ್ಲಿ ನಿಶ್ಚಿತಾರ್ಥ ನೆರವೇರಿದೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ನಟಿಗೆ ಎಲ್ಲರೂ ಮತ್ತೊಮ್ಮೆ ಶುಭಾಶಯ ಕೋರಿದ್ದಾರೆ.

3 / 5
ಪರಿಣೀತಿ ಚೋಪ್ರಾ ಹಾಗೂ ರಾಘವ್ ಚಡ್ಡಾ ಒಟ್ಟಿಗೆ ಓದಿದವರು. ಲಂಡನ್​ನಲ್ಲಿ ಇಬ್ಬರೂ ಒಂದೇ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗಿದೆ.

ಪರಿಣೀತಿ ಚೋಪ್ರಾ ಹಾಗೂ ರಾಘವ್ ಚಡ್ಡಾ ಒಟ್ಟಿಗೆ ಓದಿದವರು. ಲಂಡನ್​ನಲ್ಲಿ ಇಬ್ಬರೂ ಒಂದೇ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗಿದೆ.

4 / 5
 ಇಬ್ಬರೂ ಹಲವು ಕಡೆಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಆಗಲೇ ಮದುವೆ ಬಗ್ಗೆ ಸುದ್ದಿ ಹರಿದಾಡಿತ್ತು. ಈಗ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡು ಸರ್​ಪ್ರೈಸ್ ನೀಡಿದ್ದಾರೆ.

 ಇಬ್ಬರೂ ಹಲವು ಕಡೆಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಆಗಲೇ ಮದುವೆ ಬಗ್ಗೆ ಸುದ್ದಿ ಹರಿದಾಡಿತ್ತು. ಈಗ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡು ಸರ್​ಪ್ರೈಸ್ ನೀಡಿದ್ದಾರೆ.

5 / 5
Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ