AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parineeti Chopra: ಬಾಲಿವುಡ್ ಬೆಡಗಿ ಪರಿಣೀತಿ ಚೋಪ್ರಾ ನಿಶ್ಚಿತಾರ್ಥದ ಹೊಸ ಫೋಟೋಸ್

ಈಗ ಪರಿಣೀತಿ ಚೋಪ್ರಾ ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಎಂಗೇಜ್​ಮೆಂಟ್ ಕಾರ್ಯಕ್ರಮ ಹೇಗಿತ್ತು ಎಂಬುದರ ಝಲಕ್ ಈ ಫೋಟೋದಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on: May 18, 2023 | 2:21 PM

Share
ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಹಾಗೂ ಆಮ್ ಆದ್ಮಿ ನಾಯಕ ರಾಘವ್ ಚಡ್ಡಾ ಅವರು ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡರು. ಈ ವಿಚಾರವನ್ನು ಸ್ವತಃ ಪರಿಣೀತಿ ಅವರು ಅಧಿಕೃತ ಮಾಡಿದರು.

ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಹಾಗೂ ಆಮ್ ಆದ್ಮಿ ನಾಯಕ ರಾಘವ್ ಚಡ್ಡಾ ಅವರು ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡರು. ಈ ವಿಚಾರವನ್ನು ಸ್ವತಃ ಪರಿಣೀತಿ ಅವರು ಅಧಿಕೃತ ಮಾಡಿದರು.

1 / 5
ಈಗ ಪರಿಣೀತಿ ಚೋಪ್ರಾ ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಎಂಗೇಜ್​ಮೆಂಟ್ ಕಾರ್ಯಕ್ರಮ ಹೇಗಿತ್ತು ಎಂಬುದರ ಝಲಕ್ ಈ ಫೋಟೋದಲ್ಲಿದೆ.

ಈಗ ಪರಿಣೀತಿ ಚೋಪ್ರಾ ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಎಂಗೇಜ್​ಮೆಂಟ್ ಕಾರ್ಯಕ್ರಮ ಹೇಗಿತ್ತು ಎಂಬುದರ ಝಲಕ್ ಈ ಫೋಟೋದಲ್ಲಿದೆ.

2 / 5
ಸಿಖ್ ಶೈಲಿಯಲ್ಲಿ ನಿಶ್ಚಿತಾರ್ಥ ನೆರವೇರಿದೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ನಟಿಗೆ ಎಲ್ಲರೂ ಮತ್ತೊಮ್ಮೆ ಶುಭಾಶಯ ಕೋರಿದ್ದಾರೆ.

ಸಿಖ್ ಶೈಲಿಯಲ್ಲಿ ನಿಶ್ಚಿತಾರ್ಥ ನೆರವೇರಿದೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ನಟಿಗೆ ಎಲ್ಲರೂ ಮತ್ತೊಮ್ಮೆ ಶುಭಾಶಯ ಕೋರಿದ್ದಾರೆ.

3 / 5
ಪರಿಣೀತಿ ಚೋಪ್ರಾ ಹಾಗೂ ರಾಘವ್ ಚಡ್ಡಾ ಒಟ್ಟಿಗೆ ಓದಿದವರು. ಲಂಡನ್​ನಲ್ಲಿ ಇಬ್ಬರೂ ಒಂದೇ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗಿದೆ.

ಪರಿಣೀತಿ ಚೋಪ್ರಾ ಹಾಗೂ ರಾಘವ್ ಚಡ್ಡಾ ಒಟ್ಟಿಗೆ ಓದಿದವರು. ಲಂಡನ್​ನಲ್ಲಿ ಇಬ್ಬರೂ ಒಂದೇ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗಿದೆ.

4 / 5
 ಇಬ್ಬರೂ ಹಲವು ಕಡೆಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಆಗಲೇ ಮದುವೆ ಬಗ್ಗೆ ಸುದ್ದಿ ಹರಿದಾಡಿತ್ತು. ಈಗ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡು ಸರ್​ಪ್ರೈಸ್ ನೀಡಿದ್ದಾರೆ.

 ಇಬ್ಬರೂ ಹಲವು ಕಡೆಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಆಗಲೇ ಮದುವೆ ಬಗ್ಗೆ ಸುದ್ದಿ ಹರಿದಾಡಿತ್ತು. ಈಗ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡು ಸರ್​ಪ್ರೈಸ್ ನೀಡಿದ್ದಾರೆ.

5 / 5
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ