Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಣೀತಿ ಚೋಪ್ರಾ-ರಾಘವ್ ಚಡ್ಡ ನಿಶ್ಚಿತಾರ್ಥ: ಇಲ್ಲಿವೆ ನೋಡಿ ನವಜೋಡಿಯ ಚಿತ್ರಗಳು

ಮಂಜುನಾಥ ಸಿ.
|

Updated on: May 13, 2023 | 10:38 PM

ಪರಿಣೀತಿ ಚೋಪ್ರಾ-ರಾಘವ್ ಚಡ್ಡ ನಿಶ್ಚಿತಾರ್ಥ: ಇಲ್ಲಿವೆ ನೋಡಿ ನವಜೋಡಿಯ ಚಿತ್ರಗಳು

1 / 6

ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಹಾಗೂ ಎಎಪಿ ಸಂಸದ ರಾಘವ್ ಚಡ್ಡ ಇಂದು ದೆಹಲಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಹಾಗೂ ಎಎಪಿ ಸಂಸದ ರಾಘವ್ ಚಡ್ಡ ಇಂದು ದೆಹಲಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

2 / 6
ಪರಿಣೀತಿ ಚೋಪ್ರಾ ಹಾಗೂ ರಾಘವ್ ಚಡ್ಡ ಇಬ್ಬರೂ ತಿಳಿ ಬಳಿ ಬಣ್ಣದ ಉಡುಗೆಗಳನ್ನು ತೊಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದು, ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಪರಿಣೀತಿ ಚೋಪ್ರಾ ಹಾಗೂ ರಾಘವ್ ಚಡ್ಡ ಇಬ್ಬರೂ ತಿಳಿ ಬಳಿ ಬಣ್ಣದ ಉಡುಗೆಗಳನ್ನು ತೊಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದು, ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

3 / 6
ದೆಹಲಿಯ ಖಾಸಗಿ ಹೋಟೆಲ್ ಒಂದರಲ್ಲಿ ಅದ್ಧೂರಿಯಾಗಿ ಈ ಇಬ್ಬರ ನಿಶ್ಚಿತಾರ್ಥ ನಡೆದಿದ್ದು ನಟಿ ಪ್ರಿಯಾಂಕಾ ಚೋಪ್ರಾ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

ದೆಹಲಿಯ ಖಾಸಗಿ ಹೋಟೆಲ್ ಒಂದರಲ್ಲಿ ಅದ್ಧೂರಿಯಾಗಿ ಈ ಇಬ್ಬರ ನಿಶ್ಚಿತಾರ್ಥ ನಡೆದಿದ್ದು ನಟಿ ಪ್ರಿಯಾಂಕಾ ಚೋಪ್ರಾ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

4 / 6
ಇಬ್ಬರೂ ಉಂಗುರ ಬದಲಾಯಿಸಿಕೊಂಡಿದ್ದು, ಇಬ್ಬರ ವಿವಾಹವು ಇದೇ ವರ್ಷದ ಅಕ್ಟೋಬರ್ ತಿಂಗಳಲ್ಲಿ ನಡೆಯಲಿದೆ.

ಇಬ್ಬರೂ ಉಂಗುರ ಬದಲಾಯಿಸಿಕೊಂಡಿದ್ದು, ಇಬ್ಬರ ವಿವಾಹವು ಇದೇ ವರ್ಷದ ಅಕ್ಟೋಬರ್ ತಿಂಗಳಲ್ಲಿ ನಡೆಯಲಿದೆ.

5 / 6
ಪರಿಣೀತಿ ಚೋಪ್ರಾ ಹಾಗೂ ರಾಘವ್ ಚೆಡ್ಡ ಕಳೆದ ಕೆಲ ತಿಂಗಳಿನಿಂದ ಒಟ್ಟಿಗೆ ಓಡಾಡುತ್ತಿದ್ದರು. ಆಗಲೇ ಇವರಿಬ್ಬರು ಪ್ರೀತಿಯಲ್ಲಿರುವ ಬಗ್ಗೆ ಸುದ್ದಿಗಳು ಹರಿದಾಡಿದ್ದವು.

ಪರಿಣೀತಿ ಚೋಪ್ರಾ ಹಾಗೂ ರಾಘವ್ ಚೆಡ್ಡ ಕಳೆದ ಕೆಲ ತಿಂಗಳಿನಿಂದ ಒಟ್ಟಿಗೆ ಓಡಾಡುತ್ತಿದ್ದರು. ಆಗಲೇ ಇವರಿಬ್ಬರು ಪ್ರೀತಿಯಲ್ಲಿರುವ ಬಗ್ಗೆ ಸುದ್ದಿಗಳು ಹರಿದಾಡಿದ್ದವು.

6 / 6
Follow us
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ