- Kannada News Photo gallery Parineeti Chopra, Raghav Chadha Engagement Happened In Delhi, Here Are The Pics
ಪರಿಣೀತಿ ಚೋಪ್ರಾ-ರಾಘವ್ ಚಡ್ಡ ನಿಶ್ಚಿತಾರ್ಥ: ಇಲ್ಲಿವೆ ನೋಡಿ ನವಜೋಡಿಯ ಚಿತ್ರಗಳು
Updated on: May 13, 2023 | 10:38 PM


ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಹಾಗೂ ಎಎಪಿ ಸಂಸದ ರಾಘವ್ ಚಡ್ಡ ಇಂದು ದೆಹಲಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಪರಿಣೀತಿ ಚೋಪ್ರಾ ಹಾಗೂ ರಾಘವ್ ಚಡ್ಡ ಇಬ್ಬರೂ ತಿಳಿ ಬಳಿ ಬಣ್ಣದ ಉಡುಗೆಗಳನ್ನು ತೊಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದು, ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ದೆಹಲಿಯ ಖಾಸಗಿ ಹೋಟೆಲ್ ಒಂದರಲ್ಲಿ ಅದ್ಧೂರಿಯಾಗಿ ಈ ಇಬ್ಬರ ನಿಶ್ಚಿತಾರ್ಥ ನಡೆದಿದ್ದು ನಟಿ ಪ್ರಿಯಾಂಕಾ ಚೋಪ್ರಾ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

ಇಬ್ಬರೂ ಉಂಗುರ ಬದಲಾಯಿಸಿಕೊಂಡಿದ್ದು, ಇಬ್ಬರ ವಿವಾಹವು ಇದೇ ವರ್ಷದ ಅಕ್ಟೋಬರ್ ತಿಂಗಳಲ್ಲಿ ನಡೆಯಲಿದೆ.

ಪರಿಣೀತಿ ಚೋಪ್ರಾ ಹಾಗೂ ರಾಘವ್ ಚೆಡ್ಡ ಕಳೆದ ಕೆಲ ತಿಂಗಳಿನಿಂದ ಒಟ್ಟಿಗೆ ಓಡಾಡುತ್ತಿದ್ದರು. ಆಗಲೇ ಇವರಿಬ್ಬರು ಪ್ರೀತಿಯಲ್ಲಿರುವ ಬಗ್ಗೆ ಸುದ್ದಿಗಳು ಹರಿದಾಡಿದ್ದವು.
Related Photo Gallery

2025 ರ ಐಪಿಎಲ್ಗೆ ಎಲ್ಲಾ 10 ತಂಡಗಳು ಇಂತಿವೆ

ಈ 8 ಆಟಗಾರರಿಗೆ ಇದು ಚೊಚ್ಚಲ ಐಪಿಎಲ್

ಪ್ರತಿದಿನ ಬೆಳಿಗ್ಗೆ ಕುಂಬಳಕಾಯಿ ರಸವನ್ನು ಕುಡಿದರೆ ಏನಾಗುತ್ತೆ ಗೊತ್ತಾ?

ಊಟದ ನಂತರ ಟೂತ್ಪಿಕ್ ಬಳಸುತ್ತೀರಾ? ಎಷ್ಟು ಅಪಾಯಕಾರಿ ಗೊತ್ತಾ?

ಅಪ್ಪಿತಪ್ಪಿಯೂ ಕಲ್ಲಂಗಡಿ ಹಣ್ಣಿಗೆ ಉಪ್ಪು ಸೇರಿಸಿ ತಿನ್ನಬೇಡಿ!

ರಾತ್ರಿ ಚೆನ್ನಾಗಿ ನಿದ್ರೆ ಬರಲು ಈ ಆಹಾರಗಳನ್ನು ಸೇವನೆ ಮಾಡಿ

2ನೇ ಇನ್ನಿಂಗ್ಸ್ನಲ್ಲಿ ಬೌಲಿಂಗ್ ಮಾಡುವ ತಂಡಕ್ಕೆ ಬಿಸಿಸಿಐ ಬಂಪರ್ ಗಿಫ್ಟ್

ಐಪಿಎಲ್ಗಾಗಿ 5 ವರ್ಷಗಳ ನಿಷೇಧವನ್ನು ರದ್ದುಗೊಳಿಸಿದ ಬಿಸಿಸಿಐ

ಬೆಂಗಳೂರಿನಲ್ಲಿ ಆರ್ಸಿಬಿ vs ಡೆಲ್ಲಿ ಫೈಟ್; ಪಂದ್ಯದ ಟಿಕೆಟ್ ಮಾರಾಟ

IPL 2025: RCB ಗಿಂತ ಡೆಲ್ಲಿ ಪಡೆಯಲ್ಲೇ ಕನ್ನಡಿಗರ ದರ್ಬಾರು
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 22ರ ದಿನಭವಿಷ್ಯ

Horoscope: ಭಾವನೆ ಹಾಗೂ ಮನಸ್ಥಿತಿ ಅರಿತು ಮುಂದುವರಿಯುವುದು ಉತ್ತಮ

ಉದ್ಯೋಗಿಗಳ ಆದಾಯದಲ್ಲಿ ಏರಿಕೆ, ಆಸ್ತಿ ಖರೀದಿ ವಿಚಾರದಲ್ಲಿ ಎಚ್ಚರಿಕೆ!

Horoscope Today 22 March: ಈ ರಾಶಿಯವರು ಪ್ರೀತಿಯಲ್ಲಿ ಸಫಲತೆ ಕಾಣುವರು

ಚಿರಂಜೀವಿ ಭೇಟಿ ಮಾಡಿಸೋ ನೆಪದಲ್ಲಿ ಹಣ ಪೀಕಿದ ಖದೀಮರು; ಚಿರಂಜೀವಿ ಎಚ್ಚರಿಕೆ

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಜ್ಞಾವಿಧಿ

ಟಿವಿ9 ಎಕ್ಸ್ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?

ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್

ಸರ್ಕಾರದ ಕ್ರಮವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್

ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ

ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ

ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್

18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್

ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ

ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
