AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paris Olympics 2024: ಕ್ವಾರ್ಟರ್ ಫೈನಲ್‌ಗೆ ಲಗ್ಗೆ; ಇತಿಹಾಸ ಬರೆದ ಸಾತ್ವಿಕ್‌- ಚಿರಾಗ್ ಜೋಡಿ

Paris Olympics 2024: ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಜೋಡಿಯಾದ ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರ ಪುರುಷರ ಡಬಲ್ಸ್‌ನ ಎರಡನೇ ಪಂದ್ಯ ರದ್ದಾಗಿದೆ. ಜರ್ಮನಿಯ ಮಾರ್ವಿನ್ ಸೀಡೆಲ್ ಮತ್ತು ಮಾರ್ಕ್ ಲ್ಯಾಮ್ಸ್ಫೂಸ್ ಗಾಯದ ಕಾರಣದಿಂದ ಕ್ರೀಡಾಕುಟದಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಭಾರತದ ಜೋಡಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಪೃಥ್ವಿಶಂಕರ
|

Updated on:Jul 29, 2024 | 8:40 PM

Share
ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಜೋಡಿಯಾದ ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರ ಪುರುಷರ ಡಬಲ್ಸ್‌ನ ಎರಡನೇ ಪಂದ್ಯ ರದ್ದಾಗಿದೆ. ಜರ್ಮನಿಯ ಮಾರ್ವಿನ್ ಸೀಡೆಲ್ ಮತ್ತು ಮಾರ್ಕ್ ಲ್ಯಾಮ್ಸ್ಫೂಸ್ ಗಾಯದ ಕಾರಣದಿಂದ ಕ್ರೀಡಾಕುಟದಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಭಾರತದ ಜೋಡಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಜೋಡಿಯಾದ ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರ ಪುರುಷರ ಡಬಲ್ಸ್‌ನ ಎರಡನೇ ಪಂದ್ಯ ರದ್ದಾಗಿದೆ. ಜರ್ಮನಿಯ ಮಾರ್ವಿನ್ ಸೀಡೆಲ್ ಮತ್ತು ಮಾರ್ಕ್ ಲ್ಯಾಮ್ಸ್ಫೂಸ್ ಗಾಯದ ಕಾರಣದಿಂದ ಕ್ರೀಡಾಕುಟದಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಭಾರತದ ಜೋಡಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ.

1 / 5
ವಾಸ್ತವವಾಗಿ, ಮೊದಲ ಪಂದ್ಯದಲ್ಲಿ, ಭಾರತದ ಸಾತ್ವಿಕ್ ಮತ್ತು ಚಿರಾಗ್ ಜೋಡಿಯು ಆತಿಥೇಯ ಫ್ರೆಂಚ್ ಜೋಡಿಯಾದ ಕೊರ್ವಿ ಲ್ಯೂಕಾಸ್ ಮತ್ತು ಲೇಬರ್ ರೊನಾನ್ ವಿರುದ್ಧ 21-17, 21-14 ರಲ್ಲಿ ಜಯಗಳಿಸಿತ್ತು. ಅದೇ ಸಮಯದಲ್ಲಿ, ಈಗ ಫ್ರಾನ್ಸ್‌ನ ಕೊರ್ವಿ ಲುಕಾಸ್ ಮತ್ತು ಲೇಬರ್ ರೊನಾನ್ ಜೋಡಿ ಇಂಡೋನೇಷ್ಯಾದ ಫಜರ್ ಅಲ್ಫಿಯಾನ್ ಮತ್ತು ಮುಹಮ್ಮದ್ ರಿಯಾನ್ ಅರ್ಡಿಯಾಂಟೊ ವಿರುದ್ಧ ಸೋತಿದೆ. ಹೀಗಾಗಿ ಸಾತ್ವಿಕ್ ಮತ್ತು ಚಿರಾಗ್ ಜೋಡಿ ತಮ್ಮ ಗುಂಪಿನಲ್ಲಿ ಟಾಪ್-2 ಸ್ಥಾನ ಪಡೆದುಕೊಂಡಿದೆ.

ವಾಸ್ತವವಾಗಿ, ಮೊದಲ ಪಂದ್ಯದಲ್ಲಿ, ಭಾರತದ ಸಾತ್ವಿಕ್ ಮತ್ತು ಚಿರಾಗ್ ಜೋಡಿಯು ಆತಿಥೇಯ ಫ್ರೆಂಚ್ ಜೋಡಿಯಾದ ಕೊರ್ವಿ ಲ್ಯೂಕಾಸ್ ಮತ್ತು ಲೇಬರ್ ರೊನಾನ್ ವಿರುದ್ಧ 21-17, 21-14 ರಲ್ಲಿ ಜಯಗಳಿಸಿತ್ತು. ಅದೇ ಸಮಯದಲ್ಲಿ, ಈಗ ಫ್ರಾನ್ಸ್‌ನ ಕೊರ್ವಿ ಲುಕಾಸ್ ಮತ್ತು ಲೇಬರ್ ರೊನಾನ್ ಜೋಡಿ ಇಂಡೋನೇಷ್ಯಾದ ಫಜರ್ ಅಲ್ಫಿಯಾನ್ ಮತ್ತು ಮುಹಮ್ಮದ್ ರಿಯಾನ್ ಅರ್ಡಿಯಾಂಟೊ ವಿರುದ್ಧ ಸೋತಿದೆ. ಹೀಗಾಗಿ ಸಾತ್ವಿಕ್ ಮತ್ತು ಚಿರಾಗ್ ಜೋಡಿ ತಮ್ಮ ಗುಂಪಿನಲ್ಲಿ ಟಾಪ್-2 ಸ್ಥಾನ ಪಡೆದುಕೊಂಡಿದೆ.

2 / 5
ಸಾತ್ವಿಕ್ ಮತ್ತು ಚಿರಾಗ್ ಜೋಡಿ ಟಾಪ್-2 ರೊಂದಿಗೆ ಗುಂಪು ಹಂತವನ್ನು ಕೊನೆಗೊಳಿಸಲಿದೆ. ಹೀಗಿರುವಾಗ ಈ ಜೋಡಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ. ಇದರೊಂದಿಗೆ ಸಾತ್ವಿಕ್ ಮತ್ತು ಚಿರಾಗ್ ಒಲಿಂಪಿಕ್ಸ್‌ನಲ್ಲಿ ಕ್ವಾರ್ಟರ್ ಫೈನಲ್ ತಲುಪಿದ ಮೊದಲ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದು ಭಾರತದ ಬ್ಯಾಡ್ಮಿಂಟನ್‌ನಲ್ಲಿ ದೊಡ್ಡ ಸಾಧನೆಯಾಗಿದೆ.

ಸಾತ್ವಿಕ್ ಮತ್ತು ಚಿರಾಗ್ ಜೋಡಿ ಟಾಪ್-2 ರೊಂದಿಗೆ ಗುಂಪು ಹಂತವನ್ನು ಕೊನೆಗೊಳಿಸಲಿದೆ. ಹೀಗಿರುವಾಗ ಈ ಜೋಡಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ. ಇದರೊಂದಿಗೆ ಸಾತ್ವಿಕ್ ಮತ್ತು ಚಿರಾಗ್ ಒಲಿಂಪಿಕ್ಸ್‌ನಲ್ಲಿ ಕ್ವಾರ್ಟರ್ ಫೈನಲ್ ತಲುಪಿದ ಮೊದಲ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದು ಭಾರತದ ಬ್ಯಾಡ್ಮಿಂಟನ್‌ನಲ್ಲಿ ದೊಡ್ಡ ಸಾಧನೆಯಾಗಿದೆ.

3 / 5
ಭಾರತದ ಸ್ಟಾರ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜುಲೈ 30 ರಂದು ಇಂಡೋನೇಷ್ಯಾದ ಫಜರ್ ಅಲ್ಫಿಯಾನ್ ಮತ್ತು ಮುಹಮ್ಮದ್ ರಿಯಾನ್ ಅರ್ಡಿಯಾಂಟೊ ಅವರನ್ನು ಎದುರಿಸಲಿದ್ದಾರೆ. ಈ ಪಂದ್ಯದಲ್ಲಿ ಇಂಡೋನೇಷ್ಯಾ ಜೋಡಿಯನ್ನು ಸೋಲಿಸಿದರೆ ಭಾರತದ ಜೋಡಿ ಗುಂಪು ಹಂತದಲ್ಲಿ ಅಗ್ರಸ್ಥಾನಕ್ಕೇರಲಿದೆ.

ಭಾರತದ ಸ್ಟಾರ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜುಲೈ 30 ರಂದು ಇಂಡೋನೇಷ್ಯಾದ ಫಜರ್ ಅಲ್ಫಿಯಾನ್ ಮತ್ತು ಮುಹಮ್ಮದ್ ರಿಯಾನ್ ಅರ್ಡಿಯಾಂಟೊ ಅವರನ್ನು ಎದುರಿಸಲಿದ್ದಾರೆ. ಈ ಪಂದ್ಯದಲ್ಲಿ ಇಂಡೋನೇಷ್ಯಾ ಜೋಡಿಯನ್ನು ಸೋಲಿಸಿದರೆ ಭಾರತದ ಜೋಡಿ ಗುಂಪು ಹಂತದಲ್ಲಿ ಅಗ್ರಸ್ಥಾನಕ್ಕೇರಲಿದೆ.

4 / 5
ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ನಡುವಿನ ಈ ಪಂದ್ಯ ಜುಲೈ 30 ರಂದು ಸಂಜೆ 05:30 ಕ್ಕೆ ನಡೆಯಲಿದೆ. ಗೆಲುವಿನೊಂದಿಗೆ ಕ್ವಾರ್ಟರ್‌ಫೈನಲ್‌ ತಲುಪುವತ್ತ ಅವರ ದೃಷ್ಟಿ ಇದೆ. ಈ ಜೋಡಿ ಒಲಿಂಪಿಕ್ಸ್ ಪದಕ ಗೆಲ್ಲುವ ದೊಡ್ಡ ಸ್ಪರ್ಧಿಯಾಗಿದ್ದು, ಭಾರತೀಯರು ಈ ಜೋಡಿಯ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ನಡುವಿನ ಈ ಪಂದ್ಯ ಜುಲೈ 30 ರಂದು ಸಂಜೆ 05:30 ಕ್ಕೆ ನಡೆಯಲಿದೆ. ಗೆಲುವಿನೊಂದಿಗೆ ಕ್ವಾರ್ಟರ್‌ಫೈನಲ್‌ ತಲುಪುವತ್ತ ಅವರ ದೃಷ್ಟಿ ಇದೆ. ಈ ಜೋಡಿ ಒಲಿಂಪಿಕ್ಸ್ ಪದಕ ಗೆಲ್ಲುವ ದೊಡ್ಡ ಸ್ಪರ್ಧಿಯಾಗಿದ್ದು, ಭಾರತೀಯರು ಈ ಜೋಡಿಯ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

5 / 5

Published On - 8:37 pm, Mon, 29 July 24

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ