AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬುನ ಭೇಟಿ ಮಾಡಿದ ಸನ್​ ರೈಸರ್ಸ್ ಹೈದರಾಬಾದ್ ತಂಡ; ಇಲ್ಲಿದೆ ಫೋಟೋಸ್

ದೇಶಾದ್ಯಂತ ಐಪಿಎಲ್ ಜ್ವರ ಜೋರಾಗಿದೆ. ಪಂದ್ಯಗಳು ರೋಚಕವಾಗಿ ನಡೆಯುತ್ತಿರುವುದರಿಂದ ಕ್ರಿಕೆಟ್ ಪ್ರೇಮಿಗಳು ಥ್ರಿಲ್ ಆಗಿದ್ದಾರೆ. ಈ ಸೀಸ್​ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ. ಆಡಿದ ಏಳು ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ತಂಡ ಗೆದ್ದಿದೆ.

ರಾಜೇಶ್ ದುಗ್ಗುಮನೆ
|

Updated on:Apr 23, 2024 | 2:34 PM

Share
ಸನ್ ರೈಸರ್ಸ್ ಹೈದರಾಬಾದ್ ಆಟಗಾರರು ಇತ್ತೀಚೆಗೆ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರನ್ನು ಭೇಟಿ ಮಾಡಿದ್ದಾರೆ. ಅವರೆಲ್ಲ ಮಹೇಶ್ ಅವರನ್ನು ಜಾಹೀರಾತಿನ ಚಿತ್ರೀಕರಣಕ್ಕಾಗಿ ಭೇಟಿಯಾಗಿದ್ದಾರೆ ಎನ್ನಲಾಗಿದೆ.

ಸನ್ ರೈಸರ್ಸ್ ಹೈದರಾಬಾದ್ ಆಟಗಾರರು ಇತ್ತೀಚೆಗೆ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರನ್ನು ಭೇಟಿ ಮಾಡಿದ್ದಾರೆ. ಅವರೆಲ್ಲ ಮಹೇಶ್ ಅವರನ್ನು ಜಾಹೀರಾತಿನ ಚಿತ್ರೀಕರಣಕ್ಕಾಗಿ ಭೇಟಿಯಾಗಿದ್ದಾರೆ ಎನ್ನಲಾಗಿದೆ.

1 / 6
ದೇಶಾದ್ಯಂತ ಐಪಿಎಲ್ ಜ್ವರ ಜೋರಾಗಿದೆ. ಪಂದ್ಯಗಳು ರೋಚಕವಾಗಿ ನಡೆಯುತ್ತಿರುವುದರಿಂದ ಕ್ರಿಕೆಟ್ ಪ್ರೇಮಿಗಳು ಥ್ರಿಲ್ ಆಗಿದ್ದಾರೆ. ಈ ಸೀಸ್​ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ. ಆಡಿದ ಏಳು ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ತಂಡ ಗೆದ್ದಿದೆ.

ದೇಶಾದ್ಯಂತ ಐಪಿಎಲ್ ಜ್ವರ ಜೋರಾಗಿದೆ. ಪಂದ್ಯಗಳು ರೋಚಕವಾಗಿ ನಡೆಯುತ್ತಿರುವುದರಿಂದ ಕ್ರಿಕೆಟ್ ಪ್ರೇಮಿಗಳು ಥ್ರಿಲ್ ಆಗಿದ್ದಾರೆ. ಈ ಸೀಸ್​ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ. ಆಡಿದ ಏಳು ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ತಂಡ ಗೆದ್ದಿದೆ.

2 / 6
ಮಹೇಶ್ ಬಾಬು ಅವರನ್ನು ಸನ್‌ರೈಸರ್ಸ್ ನಾಯಕ ಪ್ಯಾಟ್ ಕಮಿನ್ಸ್, ಕನ್ನಡಿಗ ಮಯಾಂಕ್ ಅಗರ್ವಾಲ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ ಮತ್ತು ನಿತೀಶ್ ಕುಮಾರ್ ರೆಡ್ಡಿ ಭೇಟಿ ಆಗಿದ್ದಾರೆ. 

ಮಹೇಶ್ ಬಾಬು ಅವರನ್ನು ಸನ್‌ರೈಸರ್ಸ್ ನಾಯಕ ಪ್ಯಾಟ್ ಕಮಿನ್ಸ್, ಕನ್ನಡಿಗ ಮಯಾಂಕ್ ಅಗರ್ವಾಲ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ ಮತ್ತು ನಿತೀಶ್ ಕುಮಾರ್ ರೆಡ್ಡಿ ಭೇಟಿ ಆಗಿದ್ದಾರೆ. 

3 / 6
ಮೊದಲು ಮಹೇಶ್ ಬಾಬು ಜೊತೆ ಗ್ರೂಪ್ ಫೋಟೋ ತೆಗೆಸಿಕೊಂಡ SRH ಆಟಗಾರರು.. ನಂತರ ಪ್ರತಿಯೊಬ್ಬರೂ ಸೂಪರ್ ಸ್ಟಾರ್ ಜೊತೆ ಪ್ರತ್ಯೇಕ ಫೋಟೋ ತೆಗೆಸಿಕೊಂಡರು.

ಮೊದಲು ಮಹೇಶ್ ಬಾಬು ಜೊತೆ ಗ್ರೂಪ್ ಫೋಟೋ ತೆಗೆಸಿಕೊಂಡ SRH ಆಟಗಾರರು.. ನಂತರ ಪ್ರತಿಯೊಬ್ಬರೂ ಸೂಪರ್ ಸ್ಟಾರ್ ಜೊತೆ ಪ್ರತ್ಯೇಕ ಫೋಟೋ ತೆಗೆಸಿಕೊಂಡರು.

4 / 6
ಉದ್ದನೆಯ ಕೂದಲಿನೊಂದಿಗೆ ಮಹೇಶ್ ಸೂಪರ್ ಸ್ಟೈಲಿಶ್ ಆಗಿ ಕಾಣುತ್ತಿದ್ದಾರೆ. ಸದ್ಯ ಈ ಫೋಟೋಗಳನ್ನು ನೋಡಿದ ಮಹೇಶ್ ಅಭಿಮಾನಿಗಳು ಮತ್ತು ಕ್ರಿಕೆಟ್ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ.

ಉದ್ದನೆಯ ಕೂದಲಿನೊಂದಿಗೆ ಮಹೇಶ್ ಸೂಪರ್ ಸ್ಟೈಲಿಶ್ ಆಗಿ ಕಾಣುತ್ತಿದ್ದಾರೆ. ಸದ್ಯ ಈ ಫೋಟೋಗಳನ್ನು ನೋಡಿದ ಮಹೇಶ್ ಅಭಿಮಾನಿಗಳು ಮತ್ತು ಕ್ರಿಕೆಟ್ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ.

5 / 6
ಸಿನಿಮಾ ವಿಚಾರಕ್ಕೆ ಬರೋದಾದರೆ ಮಹೇಶ್ ಬಾಬು ಸದ್ಯ ರಾಜಮೌಳಿ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಈಗ ವೈರಲ್ ಆಗುತ್ತಿರುವುದು ರಾಜಮೌಳಿ ಸಿನಿಮಾಗಾಗಿ ಮಾಡಿಕೊಂಡಿರೋ ಲುಕ್ ಎನ್ನಲಾಗುತ್ತಿದೆ.  ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಸಿನಿಮಾ ವಿಚಾರಕ್ಕೆ ಬರೋದಾದರೆ ಮಹೇಶ್ ಬಾಬು ಸದ್ಯ ರಾಜಮೌಳಿ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಈಗ ವೈರಲ್ ಆಗುತ್ತಿರುವುದು ರಾಜಮೌಳಿ ಸಿನಿಮಾಗಾಗಿ ಮಾಡಿಕೊಂಡಿರೋ ಲುಕ್ ಎನ್ನಲಾಗುತ್ತಿದೆ.  ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

6 / 6

Published On - 2:12 pm, Tue, 23 April 24

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ