AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pathaan Teaser: ಧೂಳೆಬ್ಬಿಸುತ್ತಿದೆ ‘ಪಠಾಣ್​’ ಟೀಸರ್​; ಶಾರುಖ್​ ಖಾನ್​ ಅವತಾರ ಕಂಡು ಫ್ಯಾನ್ಸ್​ ಫಿದಾ

Shah Rukh Khan | Deepika Padukone: 2023ರ ಜನವರಿ 25ರಂದು ವಿಶ್ವಾದ್ಯಂತ ‘ಪಠಾಣ್​’ ಚಿತ್ರ ಬಿಡುಗಡೆ ಆಗಲಿದೆ. ಶಾರುಖ್​ ಖಾನ್​ ಜನ್ಮದಿನದ ಪ್ರಯುಕ್ತ ರಿಲೀಸ್​ ಆಗಿರುವ ಟೀಸರ್​ ಗಮನ ಸೆಳೆಯುತ್ತಿದೆ.

TV9 Web
| Edited By: |

Updated on: Nov 02, 2022 | 3:21 PM

Share
ಶಾರುಖ್​ ಖಾನ್​ ಅವರ 57ನೇ ವರ್ಷದ ಜನ್ಮದಿನದ ಪ್ರಯುಕ್ತ ‘ಪಠಾಣ್​’ ಚಿತ್ರದ ಟೀಸರ್​ ಬಿಡುಗಡೆ ಆಗಿದೆ. ಕೆಲವೇ ನಿಮಿಷಗಳಲ್ಲಿ ಈ ಟೀಸರ್​ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. ಆ ಮೂಲಕ ಹೈಪ್​ ಹೆಚ್ಚಿದೆ.

Pathaan Teaser creates huge buzz on Shah Rukh khan 57th birthday

1 / 5
‘ಪಠಾಣ್​’ ಟೀಸರ್​ನಲ್ಲಿನ​ ಸಾಹಸ ದೃಶ್ಯಗಳನ್ನು ನೋಡಿ ಅಭಿಮಾನಿಗಳು ವಾವ್​ ಎನ್ನುತ್ತಿದ್ದಾರೆ. ಈ ಚಿತ್ರದಿಂದ ಶಾರುಖ್​ ಖಾನ್​ ಅವರು ಭರ್ಜರಿಯಾಗಿ ಕಮ್​ ಬ್ಯಾಕ್​ ಮಾಡುವುದು ಖಚಿತವಾಗಿದೆ.

Pathaan Teaser creates huge buzz on Shah Rukh khan 57th birthday

2 / 5
ಈ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡಿದ್ದಾರೆ. ಮುಖ್ಯ ಪಾತ್ರದಲ್ಲಿ ದೀಪಿಕಾ ಪಡುಕೋಣೆ ಕೂಡ ಬಣ್ಣ ಹಚ್ಚಿದ್ದಾರೆ. ಅವರ ಪಾತ್ರದ ಬಗ್ಗೆ ತಿಳಿದುಕೊಳ್ಳಲು ಫ್ಯಾನ್ಸ್​ ಕಾತುರರಾಗಿದ್ದಾರೆ.

ಈ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡಿದ್ದಾರೆ. ಮುಖ್ಯ ಪಾತ್ರದಲ್ಲಿ ದೀಪಿಕಾ ಪಡುಕೋಣೆ ಕೂಡ ಬಣ್ಣ ಹಚ್ಚಿದ್ದಾರೆ. ಅವರ ಪಾತ್ರದ ಬಗ್ಗೆ ತಿಳಿದುಕೊಳ್ಳಲು ಫ್ಯಾನ್ಸ್​ ಕಾತುರರಾಗಿದ್ದಾರೆ.

3 / 5
2023ರ ಜನವರಿ 25ರಂದು ವಿಶ್ವಾದ್ಯಂತ ‘ಪಠಾಣ್​’ ಚಿತ್ರ ಬಿಡುಗಡೆ ಆಗಲಿದೆ. ಈ ಸಿನಿಮಾಗಾಗಿ ಶಾರುಖ್ ಅವರು ಸಿಕ್ಕಾಪಟ್ಟೆ ಶ್ರಮಪಟ್ಟಿದ್ದಾರೆ. ಸಿಕ್ಸ್​ ಪ್ಯಾಕ್ಸ್​ ಗೆಟಪ್​ನಲ್ಲಿ ಫೈಟ್​ ಮಾಡಿದ್ದಾರೆ.

2023ರ ಜನವರಿ 25ರಂದು ವಿಶ್ವಾದ್ಯಂತ ‘ಪಠಾಣ್​’ ಚಿತ್ರ ಬಿಡುಗಡೆ ಆಗಲಿದೆ. ಈ ಸಿನಿಮಾಗಾಗಿ ಶಾರುಖ್ ಅವರು ಸಿಕ್ಕಾಪಟ್ಟೆ ಶ್ರಮಪಟ್ಟಿದ್ದಾರೆ. ಸಿಕ್ಸ್​ ಪ್ಯಾಕ್ಸ್​ ಗೆಟಪ್​ನಲ್ಲಿ ಫೈಟ್​ ಮಾಡಿದ್ದಾರೆ.

4 / 5
ಈ ಚಿತ್ರದಲ್ಲಿ ಆ್ಯಕ್ಷನ್​ ಝಲಕ್​ ಹೇಗಿರಲಿದೆ ಎಂಬುದು ಈ ಟೀಸರ್​ ನೋಡಿದರೆ ತಿಳಿಯುತ್ತದೆ. ಜಾನ್​ ಅಬ್ರಹಾಂ ಮತ್ತು ಶಾರುಖ್​ ಖಾನ್​ ನಡುವಿನ ಮುಖಾಮುಖಿ ದೃಶ್ಯಗಳು ಪ್ರೇಕ್ಷಕರಿಗೆ ಮಸ್ತ್​ ಮನರಂಜನೆ ನೀಡಲಿವೆ ಎಂದು ಎಲ್ಲರೂ ನಿರೀಕ್ಷಿಸುತ್ತಿದ್ದಾರೆ.

ಈ ಚಿತ್ರದಲ್ಲಿ ಆ್ಯಕ್ಷನ್​ ಝಲಕ್​ ಹೇಗಿರಲಿದೆ ಎಂಬುದು ಈ ಟೀಸರ್​ ನೋಡಿದರೆ ತಿಳಿಯುತ್ತದೆ. ಜಾನ್​ ಅಬ್ರಹಾಂ ಮತ್ತು ಶಾರುಖ್​ ಖಾನ್​ ನಡುವಿನ ಮುಖಾಮುಖಿ ದೃಶ್ಯಗಳು ಪ್ರೇಕ್ಷಕರಿಗೆ ಮಸ್ತ್​ ಮನರಂಜನೆ ನೀಡಲಿವೆ ಎಂದು ಎಲ್ಲರೂ ನಿರೀಕ್ಷಿಸುತ್ತಿದ್ದಾರೆ.

5 / 5
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!