AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pathaan Teaser: ಧೂಳೆಬ್ಬಿಸುತ್ತಿದೆ ‘ಪಠಾಣ್​’ ಟೀಸರ್​; ಶಾರುಖ್​ ಖಾನ್​ ಅವತಾರ ಕಂಡು ಫ್ಯಾನ್ಸ್​ ಫಿದಾ

Shah Rukh Khan | Deepika Padukone: 2023ರ ಜನವರಿ 25ರಂದು ವಿಶ್ವಾದ್ಯಂತ ‘ಪಠಾಣ್​’ ಚಿತ್ರ ಬಿಡುಗಡೆ ಆಗಲಿದೆ. ಶಾರುಖ್​ ಖಾನ್​ ಜನ್ಮದಿನದ ಪ್ರಯುಕ್ತ ರಿಲೀಸ್​ ಆಗಿರುವ ಟೀಸರ್​ ಗಮನ ಸೆಳೆಯುತ್ತಿದೆ.

TV9 Web
| Edited By: |

Updated on: Nov 02, 2022 | 3:21 PM

Share
ಶಾರುಖ್​ ಖಾನ್​ ಅವರ 57ನೇ ವರ್ಷದ ಜನ್ಮದಿನದ ಪ್ರಯುಕ್ತ ‘ಪಠಾಣ್​’ ಚಿತ್ರದ ಟೀಸರ್​ ಬಿಡುಗಡೆ ಆಗಿದೆ. ಕೆಲವೇ ನಿಮಿಷಗಳಲ್ಲಿ ಈ ಟೀಸರ್​ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. ಆ ಮೂಲಕ ಹೈಪ್​ ಹೆಚ್ಚಿದೆ.

Pathaan Teaser creates huge buzz on Shah Rukh khan 57th birthday

1 / 5
‘ಪಠಾಣ್​’ ಟೀಸರ್​ನಲ್ಲಿನ​ ಸಾಹಸ ದೃಶ್ಯಗಳನ್ನು ನೋಡಿ ಅಭಿಮಾನಿಗಳು ವಾವ್​ ಎನ್ನುತ್ತಿದ್ದಾರೆ. ಈ ಚಿತ್ರದಿಂದ ಶಾರುಖ್​ ಖಾನ್​ ಅವರು ಭರ್ಜರಿಯಾಗಿ ಕಮ್​ ಬ್ಯಾಕ್​ ಮಾಡುವುದು ಖಚಿತವಾಗಿದೆ.

Pathaan Teaser creates huge buzz on Shah Rukh khan 57th birthday

2 / 5
ಈ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡಿದ್ದಾರೆ. ಮುಖ್ಯ ಪಾತ್ರದಲ್ಲಿ ದೀಪಿಕಾ ಪಡುಕೋಣೆ ಕೂಡ ಬಣ್ಣ ಹಚ್ಚಿದ್ದಾರೆ. ಅವರ ಪಾತ್ರದ ಬಗ್ಗೆ ತಿಳಿದುಕೊಳ್ಳಲು ಫ್ಯಾನ್ಸ್​ ಕಾತುರರಾಗಿದ್ದಾರೆ.

ಈ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡಿದ್ದಾರೆ. ಮುಖ್ಯ ಪಾತ್ರದಲ್ಲಿ ದೀಪಿಕಾ ಪಡುಕೋಣೆ ಕೂಡ ಬಣ್ಣ ಹಚ್ಚಿದ್ದಾರೆ. ಅವರ ಪಾತ್ರದ ಬಗ್ಗೆ ತಿಳಿದುಕೊಳ್ಳಲು ಫ್ಯಾನ್ಸ್​ ಕಾತುರರಾಗಿದ್ದಾರೆ.

3 / 5
2023ರ ಜನವರಿ 25ರಂದು ವಿಶ್ವಾದ್ಯಂತ ‘ಪಠಾಣ್​’ ಚಿತ್ರ ಬಿಡುಗಡೆ ಆಗಲಿದೆ. ಈ ಸಿನಿಮಾಗಾಗಿ ಶಾರುಖ್ ಅವರು ಸಿಕ್ಕಾಪಟ್ಟೆ ಶ್ರಮಪಟ್ಟಿದ್ದಾರೆ. ಸಿಕ್ಸ್​ ಪ್ಯಾಕ್ಸ್​ ಗೆಟಪ್​ನಲ್ಲಿ ಫೈಟ್​ ಮಾಡಿದ್ದಾರೆ.

2023ರ ಜನವರಿ 25ರಂದು ವಿಶ್ವಾದ್ಯಂತ ‘ಪಠಾಣ್​’ ಚಿತ್ರ ಬಿಡುಗಡೆ ಆಗಲಿದೆ. ಈ ಸಿನಿಮಾಗಾಗಿ ಶಾರುಖ್ ಅವರು ಸಿಕ್ಕಾಪಟ್ಟೆ ಶ್ರಮಪಟ್ಟಿದ್ದಾರೆ. ಸಿಕ್ಸ್​ ಪ್ಯಾಕ್ಸ್​ ಗೆಟಪ್​ನಲ್ಲಿ ಫೈಟ್​ ಮಾಡಿದ್ದಾರೆ.

4 / 5
ಈ ಚಿತ್ರದಲ್ಲಿ ಆ್ಯಕ್ಷನ್​ ಝಲಕ್​ ಹೇಗಿರಲಿದೆ ಎಂಬುದು ಈ ಟೀಸರ್​ ನೋಡಿದರೆ ತಿಳಿಯುತ್ತದೆ. ಜಾನ್​ ಅಬ್ರಹಾಂ ಮತ್ತು ಶಾರುಖ್​ ಖಾನ್​ ನಡುವಿನ ಮುಖಾಮುಖಿ ದೃಶ್ಯಗಳು ಪ್ರೇಕ್ಷಕರಿಗೆ ಮಸ್ತ್​ ಮನರಂಜನೆ ನೀಡಲಿವೆ ಎಂದು ಎಲ್ಲರೂ ನಿರೀಕ್ಷಿಸುತ್ತಿದ್ದಾರೆ.

ಈ ಚಿತ್ರದಲ್ಲಿ ಆ್ಯಕ್ಷನ್​ ಝಲಕ್​ ಹೇಗಿರಲಿದೆ ಎಂಬುದು ಈ ಟೀಸರ್​ ನೋಡಿದರೆ ತಿಳಿಯುತ್ತದೆ. ಜಾನ್​ ಅಬ್ರಹಾಂ ಮತ್ತು ಶಾರುಖ್​ ಖಾನ್​ ನಡುವಿನ ಮುಖಾಮುಖಿ ದೃಶ್ಯಗಳು ಪ್ರೇಕ್ಷಕರಿಗೆ ಮಸ್ತ್​ ಮನರಂಜನೆ ನೀಡಲಿವೆ ಎಂದು ಎಲ್ಲರೂ ನಿರೀಕ್ಷಿಸುತ್ತಿದ್ದಾರೆ.

5 / 5
Follow Us
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​