AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pathaan Teaser: ಧೂಳೆಬ್ಬಿಸುತ್ತಿದೆ ‘ಪಠಾಣ್​’ ಟೀಸರ್​; ಶಾರುಖ್​ ಖಾನ್​ ಅವತಾರ ಕಂಡು ಫ್ಯಾನ್ಸ್​ ಫಿದಾ

Shah Rukh Khan | Deepika Padukone: 2023ರ ಜನವರಿ 25ರಂದು ವಿಶ್ವಾದ್ಯಂತ ‘ಪಠಾಣ್​’ ಚಿತ್ರ ಬಿಡುಗಡೆ ಆಗಲಿದೆ. ಶಾರುಖ್​ ಖಾನ್​ ಜನ್ಮದಿನದ ಪ್ರಯುಕ್ತ ರಿಲೀಸ್​ ಆಗಿರುವ ಟೀಸರ್​ ಗಮನ ಸೆಳೆಯುತ್ತಿದೆ.

TV9 Web
| Edited By: |

Updated on: Nov 02, 2022 | 3:21 PM

Share
ಶಾರುಖ್​ ಖಾನ್​ ಅವರ 57ನೇ ವರ್ಷದ ಜನ್ಮದಿನದ ಪ್ರಯುಕ್ತ ‘ಪಠಾಣ್​’ ಚಿತ್ರದ ಟೀಸರ್​ ಬಿಡುಗಡೆ ಆಗಿದೆ. ಕೆಲವೇ ನಿಮಿಷಗಳಲ್ಲಿ ಈ ಟೀಸರ್​ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. ಆ ಮೂಲಕ ಹೈಪ್​ ಹೆಚ್ಚಿದೆ.

Pathaan Teaser creates huge buzz on Shah Rukh khan 57th birthday

1 / 5
‘ಪಠಾಣ್​’ ಟೀಸರ್​ನಲ್ಲಿನ​ ಸಾಹಸ ದೃಶ್ಯಗಳನ್ನು ನೋಡಿ ಅಭಿಮಾನಿಗಳು ವಾವ್​ ಎನ್ನುತ್ತಿದ್ದಾರೆ. ಈ ಚಿತ್ರದಿಂದ ಶಾರುಖ್​ ಖಾನ್​ ಅವರು ಭರ್ಜರಿಯಾಗಿ ಕಮ್​ ಬ್ಯಾಕ್​ ಮಾಡುವುದು ಖಚಿತವಾಗಿದೆ.

Pathaan Teaser creates huge buzz on Shah Rukh khan 57th birthday

2 / 5
ಈ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡಿದ್ದಾರೆ. ಮುಖ್ಯ ಪಾತ್ರದಲ್ಲಿ ದೀಪಿಕಾ ಪಡುಕೋಣೆ ಕೂಡ ಬಣ್ಣ ಹಚ್ಚಿದ್ದಾರೆ. ಅವರ ಪಾತ್ರದ ಬಗ್ಗೆ ತಿಳಿದುಕೊಳ್ಳಲು ಫ್ಯಾನ್ಸ್​ ಕಾತುರರಾಗಿದ್ದಾರೆ.

ಈ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡಿದ್ದಾರೆ. ಮುಖ್ಯ ಪಾತ್ರದಲ್ಲಿ ದೀಪಿಕಾ ಪಡುಕೋಣೆ ಕೂಡ ಬಣ್ಣ ಹಚ್ಚಿದ್ದಾರೆ. ಅವರ ಪಾತ್ರದ ಬಗ್ಗೆ ತಿಳಿದುಕೊಳ್ಳಲು ಫ್ಯಾನ್ಸ್​ ಕಾತುರರಾಗಿದ್ದಾರೆ.

3 / 5
2023ರ ಜನವರಿ 25ರಂದು ವಿಶ್ವಾದ್ಯಂತ ‘ಪಠಾಣ್​’ ಚಿತ್ರ ಬಿಡುಗಡೆ ಆಗಲಿದೆ. ಈ ಸಿನಿಮಾಗಾಗಿ ಶಾರುಖ್ ಅವರು ಸಿಕ್ಕಾಪಟ್ಟೆ ಶ್ರಮಪಟ್ಟಿದ್ದಾರೆ. ಸಿಕ್ಸ್​ ಪ್ಯಾಕ್ಸ್​ ಗೆಟಪ್​ನಲ್ಲಿ ಫೈಟ್​ ಮಾಡಿದ್ದಾರೆ.

2023ರ ಜನವರಿ 25ರಂದು ವಿಶ್ವಾದ್ಯಂತ ‘ಪಠಾಣ್​’ ಚಿತ್ರ ಬಿಡುಗಡೆ ಆಗಲಿದೆ. ಈ ಸಿನಿಮಾಗಾಗಿ ಶಾರುಖ್ ಅವರು ಸಿಕ್ಕಾಪಟ್ಟೆ ಶ್ರಮಪಟ್ಟಿದ್ದಾರೆ. ಸಿಕ್ಸ್​ ಪ್ಯಾಕ್ಸ್​ ಗೆಟಪ್​ನಲ್ಲಿ ಫೈಟ್​ ಮಾಡಿದ್ದಾರೆ.

4 / 5
ಈ ಚಿತ್ರದಲ್ಲಿ ಆ್ಯಕ್ಷನ್​ ಝಲಕ್​ ಹೇಗಿರಲಿದೆ ಎಂಬುದು ಈ ಟೀಸರ್​ ನೋಡಿದರೆ ತಿಳಿಯುತ್ತದೆ. ಜಾನ್​ ಅಬ್ರಹಾಂ ಮತ್ತು ಶಾರುಖ್​ ಖಾನ್​ ನಡುವಿನ ಮುಖಾಮುಖಿ ದೃಶ್ಯಗಳು ಪ್ರೇಕ್ಷಕರಿಗೆ ಮಸ್ತ್​ ಮನರಂಜನೆ ನೀಡಲಿವೆ ಎಂದು ಎಲ್ಲರೂ ನಿರೀಕ್ಷಿಸುತ್ತಿದ್ದಾರೆ.

ಈ ಚಿತ್ರದಲ್ಲಿ ಆ್ಯಕ್ಷನ್​ ಝಲಕ್​ ಹೇಗಿರಲಿದೆ ಎಂಬುದು ಈ ಟೀಸರ್​ ನೋಡಿದರೆ ತಿಳಿಯುತ್ತದೆ. ಜಾನ್​ ಅಬ್ರಹಾಂ ಮತ್ತು ಶಾರುಖ್​ ಖಾನ್​ ನಡುವಿನ ಮುಖಾಮುಖಿ ದೃಶ್ಯಗಳು ಪ್ರೇಕ್ಷಕರಿಗೆ ಮಸ್ತ್​ ಮನರಂಜನೆ ನೀಡಲಿವೆ ಎಂದು ಎಲ್ಲರೂ ನಿರೀಕ್ಷಿಸುತ್ತಿದ್ದಾರೆ.

5 / 5
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ