AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಜತೆ ಶಾರುಖ್ ಖಾನ್ ಜಾಲಿ ರೈಡ್; ವೈರಲ್ ಆಯ್ತು ಫೋಟೋ

ಶಾರುಖ್ ಖಾನ್ ಅವರು ಸುಹಾನಾ ತೊಡೆಯ ಮೇಲೆ ಕುಳಿತಿದ್ದಾನೆ. ಶಾರುಖ್​ ಕಾರು ಚಲಾಯಿಸಿಕೊಂಡು ಸಾಗುತ್ತಿದ್ದಾರೆ. ಈ ಫೋಟೋಗಳನ್ನು ಪಾಪಾರಾಜಿಗಳು ಸೆರೆ ಹಿಡಿದ್ದಾರೆ.

TV9 Web
| Edited By: |

Updated on: Apr 11, 2022 | 6:15 AM

Share
ನಟ ಶಾರುಖ್ ಖಾನ್ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರು ಶೂಟಿಂಗ್ ಬಳಿಕ ಕುಟುಂಬದ ಜತೆ ಹೆಚ್ಚು ಸಮಯ ಕಳೆಯೋಕೆ ಆದ್ಯತೆ ನೀಡುತ್ತಾರೆ. ಈಗ ಶಾರುಖ್​ ಖಾನ್ ಮುಂಬೈನಲ್ಲಿ ಮಕ್ಕಳ ಜತೆ ಕಾಣಿಸಿಕೊಂಡಿದ್ದಾರೆ.

ನಟ ಶಾರುಖ್ ಖಾನ್ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರು ಶೂಟಿಂಗ್ ಬಳಿಕ ಕುಟುಂಬದ ಜತೆ ಹೆಚ್ಚು ಸಮಯ ಕಳೆಯೋಕೆ ಆದ್ಯತೆ ನೀಡುತ್ತಾರೆ. ಈಗ ಶಾರುಖ್​ ಖಾನ್ ಮುಂಬೈನಲ್ಲಿ ಮಕ್ಕಳ ಜತೆ ಕಾಣಿಸಿಕೊಂಡಿದ್ದಾರೆ.

1 / 5
ಶಾರುಖ್ ಖಾನ್ ಅವರು ಮಕ್ಕಳ ಜತೆ ಕಾರ್​ ಡ್ರೈವ್ ಮಾಡಿಕೊಂಡು ಸಾಗಿದ್ದಾರೆ. ಸುಹಾನಾ ಖಾನ್ ಹಾಗೂ ಮಗ ಅಬ್ರಾಂ​ ಜತೆ ಶಾರುಖ್ ಕಾರಿನಲ್ಲಿ ತೆರಳಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಶಾರುಖ್ ಖಾನ್ ಅವರು ಮಕ್ಕಳ ಜತೆ ಕಾರ್​ ಡ್ರೈವ್ ಮಾಡಿಕೊಂಡು ಸಾಗಿದ್ದಾರೆ. ಸುಹಾನಾ ಖಾನ್ ಹಾಗೂ ಮಗ ಅಬ್ರಾಂ​ ಜತೆ ಶಾರುಖ್ ಕಾರಿನಲ್ಲಿ ತೆರಳಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

2 / 5
ಶಾರುಖ್ ಖಾನ್ ಅವರು ಸುಹಾನಾ ತೊಡೆಯ ಮೇಲೆ ಕುಳಿತಿದ್ದಾನೆ. ಶಾರುಖ್​ ಕಾರು ಚಲಾಯಿಸಿಕೊಂಡು ಸಾಗುತ್ತಿದ್ದಾರೆ. ಈ ಫೋಟೋಗಳನ್ನು ಪಾಪಾರಾಜಿಗಳು ಸೆರೆ ಹಿಡಿದ್ದಾರೆ.

ಶಾರುಖ್ ಖಾನ್ ಅವರು ಸುಹಾನಾ ತೊಡೆಯ ಮೇಲೆ ಕುಳಿತಿದ್ದಾನೆ. ಶಾರುಖ್​ ಕಾರು ಚಲಾಯಿಸಿಕೊಂಡು ಸಾಗುತ್ತಿದ್ದಾರೆ. ಈ ಫೋಟೋಗಳನ್ನು ಪಾಪಾರಾಜಿಗಳು ಸೆರೆ ಹಿಡಿದ್ದಾರೆ.

3 / 5
ಶಾರುಖ್ ಖಾನ್ ಇತ್ತೀಚೆಗೆ ಸ್ಪೇನ್​ಗೆ ತೆರಳಿದ್ದರು. ‘ಪಠಾಣ್​’ ಸಿನಿಮಾದ ಶೂಟಿಂಗ್​ನಲ್ಲಿ ಅವರು ಪಾಲ್ಗೊಂಡಿದ್ದರು. ಇತ್ತೀಚೆಗೆ ಅವರು ಮರಳಿ ಭಾರತಕ್ಕೆ ಬಂದಿದ್ದಾರೆ. ಇತ್ತೀಚೆಗೆ ಸುಹಾನಾ ಹಾಗೂ ಆರ್ಯನ್ ಖಾನ್ ಕೋಲ್ಕತ್ತಾ ಮ್ಯಾಚ್​ನಲ್ಲಿ ಕಾಣಿಸಿಕೊಂಡಿದ್ದರು.

ಶಾರುಖ್ ಖಾನ್ ಇತ್ತೀಚೆಗೆ ಸ್ಪೇನ್​ಗೆ ತೆರಳಿದ್ದರು. ‘ಪಠಾಣ್​’ ಸಿನಿಮಾದ ಶೂಟಿಂಗ್​ನಲ್ಲಿ ಅವರು ಪಾಲ್ಗೊಂಡಿದ್ದರು. ಇತ್ತೀಚೆಗೆ ಅವರು ಮರಳಿ ಭಾರತಕ್ಕೆ ಬಂದಿದ್ದಾರೆ. ಇತ್ತೀಚೆಗೆ ಸುಹಾನಾ ಹಾಗೂ ಆರ್ಯನ್ ಖಾನ್ ಕೋಲ್ಕತ್ತಾ ಮ್ಯಾಚ್​ನಲ್ಲಿ ಕಾಣಿಸಿಕೊಂಡಿದ್ದರು.

4 / 5
‘ಪಠಾಣ್​’ ಚಿತ್ರಕ್ಕಾಗಿ ಶಾರುಖ್​ ಖಾನ್​ ಸಿಕ್ಸ್ ಪ್ಯಾಕ್ ಮಾಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿತ್ತು. ಈ ಚಿತ್ರದ ಬಗ್ಗೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

‘ಪಠಾಣ್​’ ಚಿತ್ರಕ್ಕಾಗಿ ಶಾರುಖ್​ ಖಾನ್​ ಸಿಕ್ಸ್ ಪ್ಯಾಕ್ ಮಾಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿತ್ತು. ಈ ಚಿತ್ರದ ಬಗ್ಗೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

5 / 5
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ