ಮಕ್ಕಳ ಜತೆ ಶಾರುಖ್ ಖಾನ್ ಜಾಲಿ ರೈಡ್; ವೈರಲ್ ಆಯ್ತು ಫೋಟೋ

ಶಾರುಖ್ ಖಾನ್ ಅವರು ಸುಹಾನಾ ತೊಡೆಯ ಮೇಲೆ ಕುಳಿತಿದ್ದಾನೆ. ಶಾರುಖ್​ ಕಾರು ಚಲಾಯಿಸಿಕೊಂಡು ಸಾಗುತ್ತಿದ್ದಾರೆ. ಈ ಫೋಟೋಗಳನ್ನು ಪಾಪಾರಾಜಿಗಳು ಸೆರೆ ಹಿಡಿದ್ದಾರೆ.

| Updated By: ರಾಜೇಶ್ ದುಗ್ಗುಮನೆ

Updated on: Apr 11, 2022 | 6:15 AM

ನಟ ಶಾರುಖ್ ಖಾನ್ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರು ಶೂಟಿಂಗ್ ಬಳಿಕ ಕುಟುಂಬದ ಜತೆ ಹೆಚ್ಚು ಸಮಯ ಕಳೆಯೋಕೆ ಆದ್ಯತೆ ನೀಡುತ್ತಾರೆ. ಈಗ ಶಾರುಖ್​ ಖಾನ್ ಮುಂಬೈನಲ್ಲಿ ಮಕ್ಕಳ ಜತೆ ಕಾಣಿಸಿಕೊಂಡಿದ್ದಾರೆ.

ನಟ ಶಾರುಖ್ ಖಾನ್ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರು ಶೂಟಿಂಗ್ ಬಳಿಕ ಕುಟುಂಬದ ಜತೆ ಹೆಚ್ಚು ಸಮಯ ಕಳೆಯೋಕೆ ಆದ್ಯತೆ ನೀಡುತ್ತಾರೆ. ಈಗ ಶಾರುಖ್​ ಖಾನ್ ಮುಂಬೈನಲ್ಲಿ ಮಕ್ಕಳ ಜತೆ ಕಾಣಿಸಿಕೊಂಡಿದ್ದಾರೆ.

1 / 5
ಶಾರುಖ್ ಖಾನ್ ಅವರು ಮಕ್ಕಳ ಜತೆ ಕಾರ್​ ಡ್ರೈವ್ ಮಾಡಿಕೊಂಡು ಸಾಗಿದ್ದಾರೆ. ಸುಹಾನಾ ಖಾನ್ ಹಾಗೂ ಮಗ ಅಬ್ರಾಂ​ ಜತೆ ಶಾರುಖ್ ಕಾರಿನಲ್ಲಿ ತೆರಳಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಶಾರುಖ್ ಖಾನ್ ಅವರು ಮಕ್ಕಳ ಜತೆ ಕಾರ್​ ಡ್ರೈವ್ ಮಾಡಿಕೊಂಡು ಸಾಗಿದ್ದಾರೆ. ಸುಹಾನಾ ಖಾನ್ ಹಾಗೂ ಮಗ ಅಬ್ರಾಂ​ ಜತೆ ಶಾರುಖ್ ಕಾರಿನಲ್ಲಿ ತೆರಳಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

2 / 5
ಶಾರುಖ್ ಖಾನ್ ಅವರು ಸುಹಾನಾ ತೊಡೆಯ ಮೇಲೆ ಕುಳಿತಿದ್ದಾನೆ. ಶಾರುಖ್​ ಕಾರು ಚಲಾಯಿಸಿಕೊಂಡು ಸಾಗುತ್ತಿದ್ದಾರೆ. ಈ ಫೋಟೋಗಳನ್ನು ಪಾಪಾರಾಜಿಗಳು ಸೆರೆ ಹಿಡಿದ್ದಾರೆ.

ಶಾರುಖ್ ಖಾನ್ ಅವರು ಸುಹಾನಾ ತೊಡೆಯ ಮೇಲೆ ಕುಳಿತಿದ್ದಾನೆ. ಶಾರುಖ್​ ಕಾರು ಚಲಾಯಿಸಿಕೊಂಡು ಸಾಗುತ್ತಿದ್ದಾರೆ. ಈ ಫೋಟೋಗಳನ್ನು ಪಾಪಾರಾಜಿಗಳು ಸೆರೆ ಹಿಡಿದ್ದಾರೆ.

3 / 5
ಶಾರುಖ್ ಖಾನ್ ಇತ್ತೀಚೆಗೆ ಸ್ಪೇನ್​ಗೆ ತೆರಳಿದ್ದರು. ‘ಪಠಾಣ್​’ ಸಿನಿಮಾದ ಶೂಟಿಂಗ್​ನಲ್ಲಿ ಅವರು ಪಾಲ್ಗೊಂಡಿದ್ದರು. ಇತ್ತೀಚೆಗೆ ಅವರು ಮರಳಿ ಭಾರತಕ್ಕೆ ಬಂದಿದ್ದಾರೆ. ಇತ್ತೀಚೆಗೆ ಸುಹಾನಾ ಹಾಗೂ ಆರ್ಯನ್ ಖಾನ್ ಕೋಲ್ಕತ್ತಾ ಮ್ಯಾಚ್​ನಲ್ಲಿ ಕಾಣಿಸಿಕೊಂಡಿದ್ದರು.

ಶಾರುಖ್ ಖಾನ್ ಇತ್ತೀಚೆಗೆ ಸ್ಪೇನ್​ಗೆ ತೆರಳಿದ್ದರು. ‘ಪಠಾಣ್​’ ಸಿನಿಮಾದ ಶೂಟಿಂಗ್​ನಲ್ಲಿ ಅವರು ಪಾಲ್ಗೊಂಡಿದ್ದರು. ಇತ್ತೀಚೆಗೆ ಅವರು ಮರಳಿ ಭಾರತಕ್ಕೆ ಬಂದಿದ್ದಾರೆ. ಇತ್ತೀಚೆಗೆ ಸುಹಾನಾ ಹಾಗೂ ಆರ್ಯನ್ ಖಾನ್ ಕೋಲ್ಕತ್ತಾ ಮ್ಯಾಚ್​ನಲ್ಲಿ ಕಾಣಿಸಿಕೊಂಡಿದ್ದರು.

4 / 5
‘ಪಠಾಣ್​’ ಚಿತ್ರಕ್ಕಾಗಿ ಶಾರುಖ್​ ಖಾನ್​ ಸಿಕ್ಸ್ ಪ್ಯಾಕ್ ಮಾಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿತ್ತು. ಈ ಚಿತ್ರದ ಬಗ್ಗೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

‘ಪಠಾಣ್​’ ಚಿತ್ರಕ್ಕಾಗಿ ಶಾರುಖ್​ ಖಾನ್​ ಸಿಕ್ಸ್ ಪ್ಯಾಕ್ ಮಾಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿತ್ತು. ಈ ಚಿತ್ರದ ಬಗ್ಗೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

5 / 5
Follow us
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ