AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಜತೆ ಶಾರುಖ್ ಖಾನ್ ಜಾಲಿ ರೈಡ್; ವೈರಲ್ ಆಯ್ತು ಫೋಟೋ

ಶಾರುಖ್ ಖಾನ್ ಅವರು ಸುಹಾನಾ ತೊಡೆಯ ಮೇಲೆ ಕುಳಿತಿದ್ದಾನೆ. ಶಾರುಖ್​ ಕಾರು ಚಲಾಯಿಸಿಕೊಂಡು ಸಾಗುತ್ತಿದ್ದಾರೆ. ಈ ಫೋಟೋಗಳನ್ನು ಪಾಪಾರಾಜಿಗಳು ಸೆರೆ ಹಿಡಿದ್ದಾರೆ.

TV9 Web
| Edited By: |

Updated on: Apr 11, 2022 | 6:15 AM

Share
ನಟ ಶಾರುಖ್ ಖಾನ್ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರು ಶೂಟಿಂಗ್ ಬಳಿಕ ಕುಟುಂಬದ ಜತೆ ಹೆಚ್ಚು ಸಮಯ ಕಳೆಯೋಕೆ ಆದ್ಯತೆ ನೀಡುತ್ತಾರೆ. ಈಗ ಶಾರುಖ್​ ಖಾನ್ ಮುಂಬೈನಲ್ಲಿ ಮಕ್ಕಳ ಜತೆ ಕಾಣಿಸಿಕೊಂಡಿದ್ದಾರೆ.

ನಟ ಶಾರುಖ್ ಖಾನ್ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರು ಶೂಟಿಂಗ್ ಬಳಿಕ ಕುಟುಂಬದ ಜತೆ ಹೆಚ್ಚು ಸಮಯ ಕಳೆಯೋಕೆ ಆದ್ಯತೆ ನೀಡುತ್ತಾರೆ. ಈಗ ಶಾರುಖ್​ ಖಾನ್ ಮುಂಬೈನಲ್ಲಿ ಮಕ್ಕಳ ಜತೆ ಕಾಣಿಸಿಕೊಂಡಿದ್ದಾರೆ.

1 / 5
ಶಾರುಖ್ ಖಾನ್ ಅವರು ಮಕ್ಕಳ ಜತೆ ಕಾರ್​ ಡ್ರೈವ್ ಮಾಡಿಕೊಂಡು ಸಾಗಿದ್ದಾರೆ. ಸುಹಾನಾ ಖಾನ್ ಹಾಗೂ ಮಗ ಅಬ್ರಾಂ​ ಜತೆ ಶಾರುಖ್ ಕಾರಿನಲ್ಲಿ ತೆರಳಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಶಾರುಖ್ ಖಾನ್ ಅವರು ಮಕ್ಕಳ ಜತೆ ಕಾರ್​ ಡ್ರೈವ್ ಮಾಡಿಕೊಂಡು ಸಾಗಿದ್ದಾರೆ. ಸುಹಾನಾ ಖಾನ್ ಹಾಗೂ ಮಗ ಅಬ್ರಾಂ​ ಜತೆ ಶಾರುಖ್ ಕಾರಿನಲ್ಲಿ ತೆರಳಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

2 / 5
ಶಾರುಖ್ ಖಾನ್ ಅವರು ಸುಹಾನಾ ತೊಡೆಯ ಮೇಲೆ ಕುಳಿತಿದ್ದಾನೆ. ಶಾರುಖ್​ ಕಾರು ಚಲಾಯಿಸಿಕೊಂಡು ಸಾಗುತ್ತಿದ್ದಾರೆ. ಈ ಫೋಟೋಗಳನ್ನು ಪಾಪಾರಾಜಿಗಳು ಸೆರೆ ಹಿಡಿದ್ದಾರೆ.

ಶಾರುಖ್ ಖಾನ್ ಅವರು ಸುಹಾನಾ ತೊಡೆಯ ಮೇಲೆ ಕುಳಿತಿದ್ದಾನೆ. ಶಾರುಖ್​ ಕಾರು ಚಲಾಯಿಸಿಕೊಂಡು ಸಾಗುತ್ತಿದ್ದಾರೆ. ಈ ಫೋಟೋಗಳನ್ನು ಪಾಪಾರಾಜಿಗಳು ಸೆರೆ ಹಿಡಿದ್ದಾರೆ.

3 / 5
ಶಾರುಖ್ ಖಾನ್ ಇತ್ತೀಚೆಗೆ ಸ್ಪೇನ್​ಗೆ ತೆರಳಿದ್ದರು. ‘ಪಠಾಣ್​’ ಸಿನಿಮಾದ ಶೂಟಿಂಗ್​ನಲ್ಲಿ ಅವರು ಪಾಲ್ಗೊಂಡಿದ್ದರು. ಇತ್ತೀಚೆಗೆ ಅವರು ಮರಳಿ ಭಾರತಕ್ಕೆ ಬಂದಿದ್ದಾರೆ. ಇತ್ತೀಚೆಗೆ ಸುಹಾನಾ ಹಾಗೂ ಆರ್ಯನ್ ಖಾನ್ ಕೋಲ್ಕತ್ತಾ ಮ್ಯಾಚ್​ನಲ್ಲಿ ಕಾಣಿಸಿಕೊಂಡಿದ್ದರು.

ಶಾರುಖ್ ಖಾನ್ ಇತ್ತೀಚೆಗೆ ಸ್ಪೇನ್​ಗೆ ತೆರಳಿದ್ದರು. ‘ಪಠಾಣ್​’ ಸಿನಿಮಾದ ಶೂಟಿಂಗ್​ನಲ್ಲಿ ಅವರು ಪಾಲ್ಗೊಂಡಿದ್ದರು. ಇತ್ತೀಚೆಗೆ ಅವರು ಮರಳಿ ಭಾರತಕ್ಕೆ ಬಂದಿದ್ದಾರೆ. ಇತ್ತೀಚೆಗೆ ಸುಹಾನಾ ಹಾಗೂ ಆರ್ಯನ್ ಖಾನ್ ಕೋಲ್ಕತ್ತಾ ಮ್ಯಾಚ್​ನಲ್ಲಿ ಕಾಣಿಸಿಕೊಂಡಿದ್ದರು.

4 / 5
‘ಪಠಾಣ್​’ ಚಿತ್ರಕ್ಕಾಗಿ ಶಾರುಖ್​ ಖಾನ್​ ಸಿಕ್ಸ್ ಪ್ಯಾಕ್ ಮಾಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿತ್ತು. ಈ ಚಿತ್ರದ ಬಗ್ಗೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

‘ಪಠಾಣ್​’ ಚಿತ್ರಕ್ಕಾಗಿ ಶಾರುಖ್​ ಖಾನ್​ ಸಿಕ್ಸ್ ಪ್ಯಾಕ್ ಮಾಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿತ್ತು. ಈ ಚಿತ್ರದ ಬಗ್ಗೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

5 / 5
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು