AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾವಗಡ: ಅಂಗನವಾಡಿಗಳಿಗೆ ನೀಡುವ ಉಚಿತ ಕ್ಷೀರಭಾಗ್ಯ ಹಾಲಿನ ಪೌಡರ್ ಅಂಗಡಿಗಳಲ್ಲಿ ಮಾರಾಟ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈಎನ್ ಹೊಸಕೋಟೆಯ ಅಂಗಡಿಗಳಲ್ಲಿ ಅಂಗನವಾಡಿಯ ಹಾಲಿನ ಪುಡಿ ಪ್ಯಾಕೇಟ್​ಗಳು ಪತ್ತೆಯಾಗಿವೆ. ಬಾಣಂತಿಯರಿಗೆ ಹಾಗೂ ಮಕ್ಕಳಿಗಾಗಿ ಸರ್ಕಾರ ನೀಡುತ್ತಿರುವ ಹಾಲಿನ ಪೌಡರನ್ನು ಅಂಗಡಿಗಳಿಗೆ ಮಾರಾಟ ಮಾಡಲಾಗುತ್ತಿದೆ.

ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ಆಯೇಷಾ ಬಾನು|

Updated on: Jun 03, 2024 | 10:28 AM

Share
ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿ ದುರ್ಬಳಕೆಯಾಗುತ್ತಿದೆ. ಅಂಗನವಾಡಿಯಲ್ಲಿ ಇರಬೇಕಿದ್ದ ಕ್ಷೀರಭಾಗ್ಯದ ಹಾಲುಪುಡಿ ಅಂಗಡಿಯಲ್ಲಿ ಪತ್ತೆಯಾಗಿದೆ.

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿ ದುರ್ಬಳಕೆಯಾಗುತ್ತಿದೆ. ಅಂಗನವಾಡಿಯಲ್ಲಿ ಇರಬೇಕಿದ್ದ ಕ್ಷೀರಭಾಗ್ಯದ ಹಾಲುಪುಡಿ ಅಂಗಡಿಯಲ್ಲಿ ಪತ್ತೆಯಾಗಿದೆ.

1 / 5
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈಎನ್ ಹೊಸಕೋಟೆಯ ಅಂಗಡಿಗಳಲ್ಲಿ ಅಂಗನವಾಡಿಯ ಹಾಲಿನ ಪುಡಿ ಪ್ಯಾಕೇಟ್​ಗಳು ಪತ್ತೆಯಾಗಿವೆ. ಬಾಣಂತಿಯರಿಗೆ ಹಾಗೂ ಮಕ್ಕಳಿಗಾಗಿ ಸರ್ಕಾರ ನೀಡುತ್ತಿರುವ ಹಾಲಿನ ಪೌಡರನ್ನು ಅಂಗಡಿಗಳಿಗೆ ಮಾರಾಟ ಮಾಡಲಾಗುತ್ತಿದೆ.

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈಎನ್ ಹೊಸಕೋಟೆಯ ಅಂಗಡಿಗಳಲ್ಲಿ ಅಂಗನವಾಡಿಯ ಹಾಲಿನ ಪುಡಿ ಪ್ಯಾಕೇಟ್​ಗಳು ಪತ್ತೆಯಾಗಿವೆ. ಬಾಣಂತಿಯರಿಗೆ ಹಾಗೂ ಮಕ್ಕಳಿಗಾಗಿ ಸರ್ಕಾರ ನೀಡುತ್ತಿರುವ ಹಾಲಿನ ಪೌಡರನ್ನು ಅಂಗಡಿಗಳಿಗೆ ಮಾರಾಟ ಮಾಡಲಾಗುತ್ತಿದೆ.

2 / 5
ಮಕ್ಕಳಲ್ಲಿನ ಅಪೌಷ್ಟಿಕತೆ ಹೋಗಲಾಡಿಸಲು ರಾಜ್ಯ ಸರ್ಕಾರ ಅಂಗನವಾಡಿಗಳಿಗೆ ಹಾಲಿನ ಪೌಡರ್ ಪೂರೈಸುತ್ತಿದೆ. ಆದರೆ ಅಕ್ರಮವಾಗಿ ಅಂಗಡಿಗಳಿಗೆ ಮಾರಾಟ ಮಾಡಲಾಗುತ್ತಿದ್ದು ಸರ್ಕಾರದ ಹಾಲಿನ ಪೌಡರ್ ಈಗ ಅಂಗಡಿಗಳಲ್ಲೂ ಮಾರಾಟ ಮಾಡಲಾಗುತ್ತಿದೆ. ಉಚಿತವಾಗಿಸುವುದನ್ನು ದುಡ್ಡಿಗೆ ಮಾರಾಟ ಮಾಡಿ ಹಣ ಮಾಡಲಾಗುತ್ತಿದೆ.

ಮಕ್ಕಳಲ್ಲಿನ ಅಪೌಷ್ಟಿಕತೆ ಹೋಗಲಾಡಿಸಲು ರಾಜ್ಯ ಸರ್ಕಾರ ಅಂಗನವಾಡಿಗಳಿಗೆ ಹಾಲಿನ ಪೌಡರ್ ಪೂರೈಸುತ್ತಿದೆ. ಆದರೆ ಅಕ್ರಮವಾಗಿ ಅಂಗಡಿಗಳಿಗೆ ಮಾರಾಟ ಮಾಡಲಾಗುತ್ತಿದ್ದು ಸರ್ಕಾರದ ಹಾಲಿನ ಪೌಡರ್ ಈಗ ಅಂಗಡಿಗಳಲ್ಲೂ ಮಾರಾಟ ಮಾಡಲಾಗುತ್ತಿದೆ. ಉಚಿತವಾಗಿಸುವುದನ್ನು ದುಡ್ಡಿಗೆ ಮಾರಾಟ ಮಾಡಿ ಹಣ ಮಾಡಲಾಗುತ್ತಿದೆ.

3 / 5
ವೈಎನ್ ಹೊಸಕೋಟೆಯ ಸುಮಾರು 8 ಅಂಗಡಿಗಳಲ್ಲಿ ಸರ್ಕಾರದ ಹಾಲಿನ ಪೌಡರ್ ಮಾರಾಟ ಮಾಡಲಾಗುತ್ತಿರುವುದು ಪತ್ತೆಯಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಂದಲೇ ಅಂಗಡಿಗಳಿಗೆ ಸರಬರಾಜು ಮಾಡಲಾಗುತ್ತಿದ್ದು ಮಹಿಳಾ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಅಕ್ರಮ ಪತ್ತೆ ಮಾಡಿದ್ದಾರೆ.

ವೈಎನ್ ಹೊಸಕೋಟೆಯ ಸುಮಾರು 8 ಅಂಗಡಿಗಳಲ್ಲಿ ಸರ್ಕಾರದ ಹಾಲಿನ ಪೌಡರ್ ಮಾರಾಟ ಮಾಡಲಾಗುತ್ತಿರುವುದು ಪತ್ತೆಯಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಂದಲೇ ಅಂಗಡಿಗಳಿಗೆ ಸರಬರಾಜು ಮಾಡಲಾಗುತ್ತಿದ್ದು ಮಹಿಳಾ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಅಕ್ರಮ ಪತ್ತೆ ಮಾಡಿದ್ದಾರೆ.

4 / 5
ಪಾವಗಡ ತಾಲೂಕಿನಲ್ಲೇ ಅತಿಹೆಚ್ಚು ಅಪೌಷ್ಟಿಕತೆ ಇರುವ ಮಕ್ಕಳಿದ್ದಾರೆ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ಪಾವಗಡದತ್ತ ಗಮನ ಹರಿಸಬೇಕಿದೆ. ಮಕ್ಕಳಿಗೆ ಬಾಣಂತಿಯರಿಗೆ ನೀಡುವ ಹಾಲಿನ ಪೌಡರ್ ಮಾರಾಟವನ್ನು ತಪ್ಪಿಸಬೇಕಿದೆ.

ಪಾವಗಡ ತಾಲೂಕಿನಲ್ಲೇ ಅತಿಹೆಚ್ಚು ಅಪೌಷ್ಟಿಕತೆ ಇರುವ ಮಕ್ಕಳಿದ್ದಾರೆ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ಪಾವಗಡದತ್ತ ಗಮನ ಹರಿಸಬೇಕಿದೆ. ಮಕ್ಕಳಿಗೆ ಬಾಣಂತಿಯರಿಗೆ ನೀಡುವ ಹಾಲಿನ ಪೌಡರ್ ಮಾರಾಟವನ್ನು ತಪ್ಪಿಸಬೇಕಿದೆ.

5 / 5
Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು