ಪಾವಗಡ: ಅಂಗನವಾಡಿಗಳಿಗೆ ನೀಡುವ ಉಚಿತ ಕ್ಷೀರಭಾಗ್ಯ ಹಾಲಿನ ಪೌಡರ್ ಅಂಗಡಿಗಳಲ್ಲಿ ಮಾರಾಟ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈಎನ್ ಹೊಸಕೋಟೆಯ ಅಂಗಡಿಗಳಲ್ಲಿ ಅಂಗನವಾಡಿಯ ಹಾಲಿನ ಪುಡಿ ಪ್ಯಾಕೇಟ್​ಗಳು ಪತ್ತೆಯಾಗಿವೆ. ಬಾಣಂತಿಯರಿಗೆ ಹಾಗೂ ಮಕ್ಕಳಿಗಾಗಿ ಸರ್ಕಾರ ನೀಡುತ್ತಿರುವ ಹಾಲಿನ ಪೌಡರನ್ನು ಅಂಗಡಿಗಳಿಗೆ ಮಾರಾಟ ಮಾಡಲಾಗುತ್ತಿದೆ.

| Updated By: ಆಯೇಷಾ ಬಾನು

Updated on: Jun 03, 2024 | 10:28 AM

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿ ದುರ್ಬಳಕೆಯಾಗುತ್ತಿದೆ. ಅಂಗನವಾಡಿಯಲ್ಲಿ ಇರಬೇಕಿದ್ದ ಕ್ಷೀರಭಾಗ್ಯದ ಹಾಲುಪುಡಿ ಅಂಗಡಿಯಲ್ಲಿ ಪತ್ತೆಯಾಗಿದೆ.

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿ ದುರ್ಬಳಕೆಯಾಗುತ್ತಿದೆ. ಅಂಗನವಾಡಿಯಲ್ಲಿ ಇರಬೇಕಿದ್ದ ಕ್ಷೀರಭಾಗ್ಯದ ಹಾಲುಪುಡಿ ಅಂಗಡಿಯಲ್ಲಿ ಪತ್ತೆಯಾಗಿದೆ.

1 / 5
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈಎನ್ ಹೊಸಕೋಟೆಯ ಅಂಗಡಿಗಳಲ್ಲಿ ಅಂಗನವಾಡಿಯ ಹಾಲಿನ ಪುಡಿ ಪ್ಯಾಕೇಟ್​ಗಳು ಪತ್ತೆಯಾಗಿವೆ. ಬಾಣಂತಿಯರಿಗೆ ಹಾಗೂ ಮಕ್ಕಳಿಗಾಗಿ ಸರ್ಕಾರ ನೀಡುತ್ತಿರುವ ಹಾಲಿನ ಪೌಡರನ್ನು ಅಂಗಡಿಗಳಿಗೆ ಮಾರಾಟ ಮಾಡಲಾಗುತ್ತಿದೆ.

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈಎನ್ ಹೊಸಕೋಟೆಯ ಅಂಗಡಿಗಳಲ್ಲಿ ಅಂಗನವಾಡಿಯ ಹಾಲಿನ ಪುಡಿ ಪ್ಯಾಕೇಟ್​ಗಳು ಪತ್ತೆಯಾಗಿವೆ. ಬಾಣಂತಿಯರಿಗೆ ಹಾಗೂ ಮಕ್ಕಳಿಗಾಗಿ ಸರ್ಕಾರ ನೀಡುತ್ತಿರುವ ಹಾಲಿನ ಪೌಡರನ್ನು ಅಂಗಡಿಗಳಿಗೆ ಮಾರಾಟ ಮಾಡಲಾಗುತ್ತಿದೆ.

2 / 5
ಮಕ್ಕಳಲ್ಲಿನ ಅಪೌಷ್ಟಿಕತೆ ಹೋಗಲಾಡಿಸಲು ರಾಜ್ಯ ಸರ್ಕಾರ ಅಂಗನವಾಡಿಗಳಿಗೆ ಹಾಲಿನ ಪೌಡರ್ ಪೂರೈಸುತ್ತಿದೆ. ಆದರೆ ಅಕ್ರಮವಾಗಿ ಅಂಗಡಿಗಳಿಗೆ ಮಾರಾಟ ಮಾಡಲಾಗುತ್ತಿದ್ದು ಸರ್ಕಾರದ ಹಾಲಿನ ಪೌಡರ್ ಈಗ ಅಂಗಡಿಗಳಲ್ಲೂ ಮಾರಾಟ ಮಾಡಲಾಗುತ್ತಿದೆ. ಉಚಿತವಾಗಿಸುವುದನ್ನು ದುಡ್ಡಿಗೆ ಮಾರಾಟ ಮಾಡಿ ಹಣ ಮಾಡಲಾಗುತ್ತಿದೆ.

ಮಕ್ಕಳಲ್ಲಿನ ಅಪೌಷ್ಟಿಕತೆ ಹೋಗಲಾಡಿಸಲು ರಾಜ್ಯ ಸರ್ಕಾರ ಅಂಗನವಾಡಿಗಳಿಗೆ ಹಾಲಿನ ಪೌಡರ್ ಪೂರೈಸುತ್ತಿದೆ. ಆದರೆ ಅಕ್ರಮವಾಗಿ ಅಂಗಡಿಗಳಿಗೆ ಮಾರಾಟ ಮಾಡಲಾಗುತ್ತಿದ್ದು ಸರ್ಕಾರದ ಹಾಲಿನ ಪೌಡರ್ ಈಗ ಅಂಗಡಿಗಳಲ್ಲೂ ಮಾರಾಟ ಮಾಡಲಾಗುತ್ತಿದೆ. ಉಚಿತವಾಗಿಸುವುದನ್ನು ದುಡ್ಡಿಗೆ ಮಾರಾಟ ಮಾಡಿ ಹಣ ಮಾಡಲಾಗುತ್ತಿದೆ.

3 / 5
ವೈಎನ್ ಹೊಸಕೋಟೆಯ ಸುಮಾರು 8 ಅಂಗಡಿಗಳಲ್ಲಿ ಸರ್ಕಾರದ ಹಾಲಿನ ಪೌಡರ್ ಮಾರಾಟ ಮಾಡಲಾಗುತ್ತಿರುವುದು ಪತ್ತೆಯಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಂದಲೇ ಅಂಗಡಿಗಳಿಗೆ ಸರಬರಾಜು ಮಾಡಲಾಗುತ್ತಿದ್ದು ಮಹಿಳಾ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಅಕ್ರಮ ಪತ್ತೆ ಮಾಡಿದ್ದಾರೆ.

ವೈಎನ್ ಹೊಸಕೋಟೆಯ ಸುಮಾರು 8 ಅಂಗಡಿಗಳಲ್ಲಿ ಸರ್ಕಾರದ ಹಾಲಿನ ಪೌಡರ್ ಮಾರಾಟ ಮಾಡಲಾಗುತ್ತಿರುವುದು ಪತ್ತೆಯಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಂದಲೇ ಅಂಗಡಿಗಳಿಗೆ ಸರಬರಾಜು ಮಾಡಲಾಗುತ್ತಿದ್ದು ಮಹಿಳಾ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಅಕ್ರಮ ಪತ್ತೆ ಮಾಡಿದ್ದಾರೆ.

4 / 5
ಪಾವಗಡ ತಾಲೂಕಿನಲ್ಲೇ ಅತಿಹೆಚ್ಚು ಅಪೌಷ್ಟಿಕತೆ ಇರುವ ಮಕ್ಕಳಿದ್ದಾರೆ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ಪಾವಗಡದತ್ತ ಗಮನ ಹರಿಸಬೇಕಿದೆ. ಮಕ್ಕಳಿಗೆ ಬಾಣಂತಿಯರಿಗೆ ನೀಡುವ ಹಾಲಿನ ಪೌಡರ್ ಮಾರಾಟವನ್ನು ತಪ್ಪಿಸಬೇಕಿದೆ.

ಪಾವಗಡ ತಾಲೂಕಿನಲ್ಲೇ ಅತಿಹೆಚ್ಚು ಅಪೌಷ್ಟಿಕತೆ ಇರುವ ಮಕ್ಕಳಿದ್ದಾರೆ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ಪಾವಗಡದತ್ತ ಗಮನ ಹರಿಸಬೇಕಿದೆ. ಮಕ್ಕಳಿಗೆ ಬಾಣಂತಿಯರಿಗೆ ನೀಡುವ ಹಾಲಿನ ಪೌಡರ್ ಮಾರಾಟವನ್ನು ತಪ್ಪಿಸಬೇಕಿದೆ.

5 / 5
Follow us
ದರ್ಶನ್​ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ
ದರ್ಶನ್​ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ