Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾವಗಡ: ಅಂಗನವಾಡಿಗಳಿಗೆ ನೀಡುವ ಉಚಿತ ಕ್ಷೀರಭಾಗ್ಯ ಹಾಲಿನ ಪೌಡರ್ ಅಂಗಡಿಗಳಲ್ಲಿ ಮಾರಾಟ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈಎನ್ ಹೊಸಕೋಟೆಯ ಅಂಗಡಿಗಳಲ್ಲಿ ಅಂಗನವಾಡಿಯ ಹಾಲಿನ ಪುಡಿ ಪ್ಯಾಕೇಟ್​ಗಳು ಪತ್ತೆಯಾಗಿವೆ. ಬಾಣಂತಿಯರಿಗೆ ಹಾಗೂ ಮಕ್ಕಳಿಗಾಗಿ ಸರ್ಕಾರ ನೀಡುತ್ತಿರುವ ಹಾಲಿನ ಪೌಡರನ್ನು ಅಂಗಡಿಗಳಿಗೆ ಮಾರಾಟ ಮಾಡಲಾಗುತ್ತಿದೆ.

ಮಹೇಶ್ ಇ, ಭೂಮನಹಳ್ಳಿ
| Updated By: ಆಯೇಷಾ ಬಾನು

Updated on: Jun 03, 2024 | 10:28 AM

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿ ದುರ್ಬಳಕೆಯಾಗುತ್ತಿದೆ. ಅಂಗನವಾಡಿಯಲ್ಲಿ ಇರಬೇಕಿದ್ದ ಕ್ಷೀರಭಾಗ್ಯದ ಹಾಲುಪುಡಿ ಅಂಗಡಿಯಲ್ಲಿ ಪತ್ತೆಯಾಗಿದೆ.

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿ ದುರ್ಬಳಕೆಯಾಗುತ್ತಿದೆ. ಅಂಗನವಾಡಿಯಲ್ಲಿ ಇರಬೇಕಿದ್ದ ಕ್ಷೀರಭಾಗ್ಯದ ಹಾಲುಪುಡಿ ಅಂಗಡಿಯಲ್ಲಿ ಪತ್ತೆಯಾಗಿದೆ.

1 / 5
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈಎನ್ ಹೊಸಕೋಟೆಯ ಅಂಗಡಿಗಳಲ್ಲಿ ಅಂಗನವಾಡಿಯ ಹಾಲಿನ ಪುಡಿ ಪ್ಯಾಕೇಟ್​ಗಳು ಪತ್ತೆಯಾಗಿವೆ. ಬಾಣಂತಿಯರಿಗೆ ಹಾಗೂ ಮಕ್ಕಳಿಗಾಗಿ ಸರ್ಕಾರ ನೀಡುತ್ತಿರುವ ಹಾಲಿನ ಪೌಡರನ್ನು ಅಂಗಡಿಗಳಿಗೆ ಮಾರಾಟ ಮಾಡಲಾಗುತ್ತಿದೆ.

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈಎನ್ ಹೊಸಕೋಟೆಯ ಅಂಗಡಿಗಳಲ್ಲಿ ಅಂಗನವಾಡಿಯ ಹಾಲಿನ ಪುಡಿ ಪ್ಯಾಕೇಟ್​ಗಳು ಪತ್ತೆಯಾಗಿವೆ. ಬಾಣಂತಿಯರಿಗೆ ಹಾಗೂ ಮಕ್ಕಳಿಗಾಗಿ ಸರ್ಕಾರ ನೀಡುತ್ತಿರುವ ಹಾಲಿನ ಪೌಡರನ್ನು ಅಂಗಡಿಗಳಿಗೆ ಮಾರಾಟ ಮಾಡಲಾಗುತ್ತಿದೆ.

2 / 5
ಮಕ್ಕಳಲ್ಲಿನ ಅಪೌಷ್ಟಿಕತೆ ಹೋಗಲಾಡಿಸಲು ರಾಜ್ಯ ಸರ್ಕಾರ ಅಂಗನವಾಡಿಗಳಿಗೆ ಹಾಲಿನ ಪೌಡರ್ ಪೂರೈಸುತ್ತಿದೆ. ಆದರೆ ಅಕ್ರಮವಾಗಿ ಅಂಗಡಿಗಳಿಗೆ ಮಾರಾಟ ಮಾಡಲಾಗುತ್ತಿದ್ದು ಸರ್ಕಾರದ ಹಾಲಿನ ಪೌಡರ್ ಈಗ ಅಂಗಡಿಗಳಲ್ಲೂ ಮಾರಾಟ ಮಾಡಲಾಗುತ್ತಿದೆ. ಉಚಿತವಾಗಿಸುವುದನ್ನು ದುಡ್ಡಿಗೆ ಮಾರಾಟ ಮಾಡಿ ಹಣ ಮಾಡಲಾಗುತ್ತಿದೆ.

ಮಕ್ಕಳಲ್ಲಿನ ಅಪೌಷ್ಟಿಕತೆ ಹೋಗಲಾಡಿಸಲು ರಾಜ್ಯ ಸರ್ಕಾರ ಅಂಗನವಾಡಿಗಳಿಗೆ ಹಾಲಿನ ಪೌಡರ್ ಪೂರೈಸುತ್ತಿದೆ. ಆದರೆ ಅಕ್ರಮವಾಗಿ ಅಂಗಡಿಗಳಿಗೆ ಮಾರಾಟ ಮಾಡಲಾಗುತ್ತಿದ್ದು ಸರ್ಕಾರದ ಹಾಲಿನ ಪೌಡರ್ ಈಗ ಅಂಗಡಿಗಳಲ್ಲೂ ಮಾರಾಟ ಮಾಡಲಾಗುತ್ತಿದೆ. ಉಚಿತವಾಗಿಸುವುದನ್ನು ದುಡ್ಡಿಗೆ ಮಾರಾಟ ಮಾಡಿ ಹಣ ಮಾಡಲಾಗುತ್ತಿದೆ.

3 / 5
ವೈಎನ್ ಹೊಸಕೋಟೆಯ ಸುಮಾರು 8 ಅಂಗಡಿಗಳಲ್ಲಿ ಸರ್ಕಾರದ ಹಾಲಿನ ಪೌಡರ್ ಮಾರಾಟ ಮಾಡಲಾಗುತ್ತಿರುವುದು ಪತ್ತೆಯಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಂದಲೇ ಅಂಗಡಿಗಳಿಗೆ ಸರಬರಾಜು ಮಾಡಲಾಗುತ್ತಿದ್ದು ಮಹಿಳಾ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಅಕ್ರಮ ಪತ್ತೆ ಮಾಡಿದ್ದಾರೆ.

ವೈಎನ್ ಹೊಸಕೋಟೆಯ ಸುಮಾರು 8 ಅಂಗಡಿಗಳಲ್ಲಿ ಸರ್ಕಾರದ ಹಾಲಿನ ಪೌಡರ್ ಮಾರಾಟ ಮಾಡಲಾಗುತ್ತಿರುವುದು ಪತ್ತೆಯಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಂದಲೇ ಅಂಗಡಿಗಳಿಗೆ ಸರಬರಾಜು ಮಾಡಲಾಗುತ್ತಿದ್ದು ಮಹಿಳಾ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಅಕ್ರಮ ಪತ್ತೆ ಮಾಡಿದ್ದಾರೆ.

4 / 5
ಪಾವಗಡ ತಾಲೂಕಿನಲ್ಲೇ ಅತಿಹೆಚ್ಚು ಅಪೌಷ್ಟಿಕತೆ ಇರುವ ಮಕ್ಕಳಿದ್ದಾರೆ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ಪಾವಗಡದತ್ತ ಗಮನ ಹರಿಸಬೇಕಿದೆ. ಮಕ್ಕಳಿಗೆ ಬಾಣಂತಿಯರಿಗೆ ನೀಡುವ ಹಾಲಿನ ಪೌಡರ್ ಮಾರಾಟವನ್ನು ತಪ್ಪಿಸಬೇಕಿದೆ.

ಪಾವಗಡ ತಾಲೂಕಿನಲ್ಲೇ ಅತಿಹೆಚ್ಚು ಅಪೌಷ್ಟಿಕತೆ ಇರುವ ಮಕ್ಕಳಿದ್ದಾರೆ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ಪಾವಗಡದತ್ತ ಗಮನ ಹರಿಸಬೇಕಿದೆ. ಮಕ್ಕಳಿಗೆ ಬಾಣಂತಿಯರಿಗೆ ನೀಡುವ ಹಾಲಿನ ಪೌಡರ್ ಮಾರಾಟವನ್ನು ತಪ್ಪಿಸಬೇಕಿದೆ.

5 / 5
Follow us
Daily Devotional: ದೇವಸ್ಥಾನದಲ್ಲಿ ಮಹಿಳೆಯರು ಹೂವು ಧರಿಸುವುದು ಶುಭವೇ?
Daily Devotional: ದೇವಸ್ಥಾನದಲ್ಲಿ ಮಹಿಳೆಯರು ಹೂವು ಧರಿಸುವುದು ಶುಭವೇ?
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ