Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾವಗಡ: ಅಂಗನವಾಡಿಗಳಿಗೆ ನೀಡುವ ಉಚಿತ ಕ್ಷೀರಭಾಗ್ಯ ಹಾಲಿನ ಪೌಡರ್ ಅಂಗಡಿಗಳಲ್ಲಿ ಮಾರಾಟ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈಎನ್ ಹೊಸಕೋಟೆಯ ಅಂಗಡಿಗಳಲ್ಲಿ ಅಂಗನವಾಡಿಯ ಹಾಲಿನ ಪುಡಿ ಪ್ಯಾಕೇಟ್​ಗಳು ಪತ್ತೆಯಾಗಿವೆ. ಬಾಣಂತಿಯರಿಗೆ ಹಾಗೂ ಮಕ್ಕಳಿಗಾಗಿ ಸರ್ಕಾರ ನೀಡುತ್ತಿರುವ ಹಾಲಿನ ಪೌಡರನ್ನು ಅಂಗಡಿಗಳಿಗೆ ಮಾರಾಟ ಮಾಡಲಾಗುತ್ತಿದೆ.

ಮಹೇಶ್ ಇ, ಭೂಮನಹಳ್ಳಿ
| Updated By: ಆಯೇಷಾ ಬಾನು

Updated on: Jun 03, 2024 | 10:28 AM

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿ ದುರ್ಬಳಕೆಯಾಗುತ್ತಿದೆ. ಅಂಗನವಾಡಿಯಲ್ಲಿ ಇರಬೇಕಿದ್ದ ಕ್ಷೀರಭಾಗ್ಯದ ಹಾಲುಪುಡಿ ಅಂಗಡಿಯಲ್ಲಿ ಪತ್ತೆಯಾಗಿದೆ.

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿ ದುರ್ಬಳಕೆಯಾಗುತ್ತಿದೆ. ಅಂಗನವಾಡಿಯಲ್ಲಿ ಇರಬೇಕಿದ್ದ ಕ್ಷೀರಭಾಗ್ಯದ ಹಾಲುಪುಡಿ ಅಂಗಡಿಯಲ್ಲಿ ಪತ್ತೆಯಾಗಿದೆ.

1 / 5
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈಎನ್ ಹೊಸಕೋಟೆಯ ಅಂಗಡಿಗಳಲ್ಲಿ ಅಂಗನವಾಡಿಯ ಹಾಲಿನ ಪುಡಿ ಪ್ಯಾಕೇಟ್​ಗಳು ಪತ್ತೆಯಾಗಿವೆ. ಬಾಣಂತಿಯರಿಗೆ ಹಾಗೂ ಮಕ್ಕಳಿಗಾಗಿ ಸರ್ಕಾರ ನೀಡುತ್ತಿರುವ ಹಾಲಿನ ಪೌಡರನ್ನು ಅಂಗಡಿಗಳಿಗೆ ಮಾರಾಟ ಮಾಡಲಾಗುತ್ತಿದೆ.

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈಎನ್ ಹೊಸಕೋಟೆಯ ಅಂಗಡಿಗಳಲ್ಲಿ ಅಂಗನವಾಡಿಯ ಹಾಲಿನ ಪುಡಿ ಪ್ಯಾಕೇಟ್​ಗಳು ಪತ್ತೆಯಾಗಿವೆ. ಬಾಣಂತಿಯರಿಗೆ ಹಾಗೂ ಮಕ್ಕಳಿಗಾಗಿ ಸರ್ಕಾರ ನೀಡುತ್ತಿರುವ ಹಾಲಿನ ಪೌಡರನ್ನು ಅಂಗಡಿಗಳಿಗೆ ಮಾರಾಟ ಮಾಡಲಾಗುತ್ತಿದೆ.

2 / 5
ಮಕ್ಕಳಲ್ಲಿನ ಅಪೌಷ್ಟಿಕತೆ ಹೋಗಲಾಡಿಸಲು ರಾಜ್ಯ ಸರ್ಕಾರ ಅಂಗನವಾಡಿಗಳಿಗೆ ಹಾಲಿನ ಪೌಡರ್ ಪೂರೈಸುತ್ತಿದೆ. ಆದರೆ ಅಕ್ರಮವಾಗಿ ಅಂಗಡಿಗಳಿಗೆ ಮಾರಾಟ ಮಾಡಲಾಗುತ್ತಿದ್ದು ಸರ್ಕಾರದ ಹಾಲಿನ ಪೌಡರ್ ಈಗ ಅಂಗಡಿಗಳಲ್ಲೂ ಮಾರಾಟ ಮಾಡಲಾಗುತ್ತಿದೆ. ಉಚಿತವಾಗಿಸುವುದನ್ನು ದುಡ್ಡಿಗೆ ಮಾರಾಟ ಮಾಡಿ ಹಣ ಮಾಡಲಾಗುತ್ತಿದೆ.

ಮಕ್ಕಳಲ್ಲಿನ ಅಪೌಷ್ಟಿಕತೆ ಹೋಗಲಾಡಿಸಲು ರಾಜ್ಯ ಸರ್ಕಾರ ಅಂಗನವಾಡಿಗಳಿಗೆ ಹಾಲಿನ ಪೌಡರ್ ಪೂರೈಸುತ್ತಿದೆ. ಆದರೆ ಅಕ್ರಮವಾಗಿ ಅಂಗಡಿಗಳಿಗೆ ಮಾರಾಟ ಮಾಡಲಾಗುತ್ತಿದ್ದು ಸರ್ಕಾರದ ಹಾಲಿನ ಪೌಡರ್ ಈಗ ಅಂಗಡಿಗಳಲ್ಲೂ ಮಾರಾಟ ಮಾಡಲಾಗುತ್ತಿದೆ. ಉಚಿತವಾಗಿಸುವುದನ್ನು ದುಡ್ಡಿಗೆ ಮಾರಾಟ ಮಾಡಿ ಹಣ ಮಾಡಲಾಗುತ್ತಿದೆ.

3 / 5
ವೈಎನ್ ಹೊಸಕೋಟೆಯ ಸುಮಾರು 8 ಅಂಗಡಿಗಳಲ್ಲಿ ಸರ್ಕಾರದ ಹಾಲಿನ ಪೌಡರ್ ಮಾರಾಟ ಮಾಡಲಾಗುತ್ತಿರುವುದು ಪತ್ತೆಯಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಂದಲೇ ಅಂಗಡಿಗಳಿಗೆ ಸರಬರಾಜು ಮಾಡಲಾಗುತ್ತಿದ್ದು ಮಹಿಳಾ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಅಕ್ರಮ ಪತ್ತೆ ಮಾಡಿದ್ದಾರೆ.

ವೈಎನ್ ಹೊಸಕೋಟೆಯ ಸುಮಾರು 8 ಅಂಗಡಿಗಳಲ್ಲಿ ಸರ್ಕಾರದ ಹಾಲಿನ ಪೌಡರ್ ಮಾರಾಟ ಮಾಡಲಾಗುತ್ತಿರುವುದು ಪತ್ತೆಯಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಂದಲೇ ಅಂಗಡಿಗಳಿಗೆ ಸರಬರಾಜು ಮಾಡಲಾಗುತ್ತಿದ್ದು ಮಹಿಳಾ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಅಕ್ರಮ ಪತ್ತೆ ಮಾಡಿದ್ದಾರೆ.

4 / 5
ಪಾವಗಡ ತಾಲೂಕಿನಲ್ಲೇ ಅತಿಹೆಚ್ಚು ಅಪೌಷ್ಟಿಕತೆ ಇರುವ ಮಕ್ಕಳಿದ್ದಾರೆ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ಪಾವಗಡದತ್ತ ಗಮನ ಹರಿಸಬೇಕಿದೆ. ಮಕ್ಕಳಿಗೆ ಬಾಣಂತಿಯರಿಗೆ ನೀಡುವ ಹಾಲಿನ ಪೌಡರ್ ಮಾರಾಟವನ್ನು ತಪ್ಪಿಸಬೇಕಿದೆ.

ಪಾವಗಡ ತಾಲೂಕಿನಲ್ಲೇ ಅತಿಹೆಚ್ಚು ಅಪೌಷ್ಟಿಕತೆ ಇರುವ ಮಕ್ಕಳಿದ್ದಾರೆ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ಪಾವಗಡದತ್ತ ಗಮನ ಹರಿಸಬೇಕಿದೆ. ಮಕ್ಕಳಿಗೆ ಬಾಣಂತಿಯರಿಗೆ ನೀಡುವ ಹಾಲಿನ ಪೌಡರ್ ಮಾರಾಟವನ್ನು ತಪ್ಪಿಸಬೇಕಿದೆ.

5 / 5
Follow us
ಲಂಡನ್‌ನ ಟರ್ಕಿಶ್ ಕಾನ್ಸುಲೇಟ್ ಹೊರಗೆ ಕುರಾನ್ ಸುಟ್ಟ ವ್ಯಕ್ತಿ
ಲಂಡನ್‌ನ ಟರ್ಕಿಶ್ ಕಾನ್ಸುಲೇಟ್ ಹೊರಗೆ ಕುರಾನ್ ಸುಟ್ಟ ವ್ಯಕ್ತಿ
ಮುಂದಿನ ಸಲ ಮಾತಾಡ್ತೀನಿ: ಪ್ರತಿಕ್ರಿಯೆ ನೀಡದೇ ಹೊರಟ ಪವಿತ್ರಾ ಗೌಡ
ಮುಂದಿನ ಸಲ ಮಾತಾಡ್ತೀನಿ: ಪ್ರತಿಕ್ರಿಯೆ ನೀಡದೇ ಹೊರಟ ಪವಿತ್ರಾ ಗೌಡ
ಉಕ್ರೇನ್‌ನ ಚೆರ್ನೋಬಿಲ್ ಪರಮಾಣು ಸ್ಥಾವರದ ಮೇಲೆ ರಷ್ಯಾದ ಡ್ರೋನ್‌ ದಾಳಿ
ಉಕ್ರೇನ್‌ನ ಚೆರ್ನೋಬಿಲ್ ಪರಮಾಣು ಸ್ಥಾವರದ ಮೇಲೆ ರಷ್ಯಾದ ಡ್ರೋನ್‌ ದಾಳಿ
ತುಂಬಿದ ಕೊಡ ತುಳಕಿತಲೇ ಪರಾಕ್: ಮೈಲಾರಲಿಂಗೇಶ್ವರನ ಕಾರ್ಣಿಕ
ತುಂಬಿದ ಕೊಡ ತುಳಕಿತಲೇ ಪರಾಕ್: ಮೈಲಾರಲಿಂಗೇಶ್ವರನ ಕಾರ್ಣಿಕ
ಯತ್ನಾಳ್​​ಗೆ ನೋಟೀಸ್ ಕೊಟ್ಟಿದ್ದು ನಾನಲ್ಲ, ಶಿಸ್ತು ಸಮಿತಿ: ವಿಜಯೇಂದ್ರ
ಯತ್ನಾಳ್​​ಗೆ ನೋಟೀಸ್ ಕೊಟ್ಟಿದ್ದು ನಾನಲ್ಲ, ಶಿಸ್ತು ಸಮಿತಿ: ವಿಜಯೇಂದ್ರ
ಮುಖ್ಯವಾಹಿನಿಗೆ ಬರುವ ಪ್ರಮಾಣಿಕ ಪ್ರಯತ್ನ ಬಾಗಪ್ಪ ಮಾಡುತ್ತಿದ್ದ: ಮಲಗೊಂಡ
ಮುಖ್ಯವಾಹಿನಿಗೆ ಬರುವ ಪ್ರಮಾಣಿಕ ಪ್ರಯತ್ನ ಬಾಗಪ್ಪ ಮಾಡುತ್ತಿದ್ದ: ಮಲಗೊಂಡ
‘ನಮ್ಮ ಪ್ರೀತಿಯ ರಾಮು’ ಸಿನಿಮಾ ನೋಡಿ ಖುಷಿಪಟ್ಟ ದರ್ಶನ್ ಅಭಿಮಾನಿಗಳು
‘ನಮ್ಮ ಪ್ರೀತಿಯ ರಾಮು’ ಸಿನಿಮಾ ನೋಡಿ ಖುಷಿಪಟ್ಟ ದರ್ಶನ್ ಅಭಿಮಾನಿಗಳು
ಆರೋಪಿಗಳು ಬಾಗಪ್ಪನ ಹತ್ಯೆ ನಂತರ ಕಾಡಲ್ಲಿ ಓಡಾಡಿಕೊಂಡಿದ್ದರು: ಎಸ್​ ಪಿ
ಆರೋಪಿಗಳು ಬಾಗಪ್ಪನ ಹತ್ಯೆ ನಂತರ ಕಾಡಲ್ಲಿ ಓಡಾಡಿಕೊಂಡಿದ್ದರು: ಎಸ್​ ಪಿ
ಪವಿತ್ರಾ ಬದುಕಿನ ಏಳು-ಬೀಳಿನ ಬಗ್ಗೆ ಬಿಗ್​ಬಾಸ್ ನೀತು ಮಾತು
ಪವಿತ್ರಾ ಬದುಕಿನ ಏಳು-ಬೀಳಿನ ಬಗ್ಗೆ ಬಿಗ್​ಬಾಸ್ ನೀತು ಮಾತು
ಟ್ರಂಪ್ ಜೊತೆಗಿನ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ
ಟ್ರಂಪ್ ಜೊತೆಗಿನ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ