AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pavithra Gowda: ಹೇಗಿದ್ದ ಪವಿತ್ರಾ ಗೌಡ, ಹೇಗಾದ್ರು ನೋಡಿ; ಯಾರೂ ನಂಬೋಕೆ ಸಾಧ್ಯವಿಲ್ಲ

ಇಂದು ಗ್ಲಾಮರ್ ಗೊಂಬೆ ಆಗಿರೋ ಪವಿತ್ರಾ ಮೊದಲು ಈ ರೀತಿ ಇರಲಿಲ್ಲ. ಅವರು ನಟಿಸಿದ ಮೊದಲ ಸಿನಿಮಾ ‘ಅಗಮ್ಯ’. ಹಾರರ್ ಶೈಲಿಯಲ್ಲಿ ಈ ಸಿನಿಮಾ ಮೂಡಿಬಂದಿತ್ತು. ಪವಿತ್ರಾ ಆಗ ಸಖತ್ ಡಿ ಗ್ಲಾಮ್ ಆಗಿದ್ದರು. ನಂತರ ಅವರು ಸಂಪೂರ್ಣವಾಗಿ ಲುಕ್ ಬದಲಾಯಿತು.

Malatesh Jaggin
| Updated By: ರಾಜೇಶ್ ದುಗ್ಗುಮನೆ|

Updated on: Jun 20, 2024 | 2:33 PM

Share
ನಟಿ ಪವಿತ್ರಾ ಗೌಡ ಅವರು ಸಖತ್ ಸುದ್ದಿಯಲ್ಲಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅವರು ಎ1 ಆರೋಪಿ ಎನಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಅವರನ್ನು ಅರೆಸ್ಟ್ ಮಾಡಿ ವಿಚಾರಣೆ ಮಾಡಲಾಗುತ್ತಿದೆ. ದರ್ಶನ್ ಕೂಡ ಈ ಪ್ರಕರಣದಲ್ಲಿ ಸಿಲುಕಿದ್ದಾರೆ.

ನಟಿ ಪವಿತ್ರಾ ಗೌಡ ಅವರು ಸಖತ್ ಸುದ್ದಿಯಲ್ಲಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅವರು ಎ1 ಆರೋಪಿ ಎನಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಅವರನ್ನು ಅರೆಸ್ಟ್ ಮಾಡಿ ವಿಚಾರಣೆ ಮಾಡಲಾಗುತ್ತಿದೆ. ದರ್ಶನ್ ಕೂಡ ಈ ಪ್ರಕರಣದಲ್ಲಿ ಸಿಲುಕಿದ್ದಾರೆ.

1 / 6
ಇಂದು ಗ್ಲಾಮರ್ ಗೊಂಬೆ ಆಗಿರೋ ಪವಿತ್ರಾ ಮೊದಲು ಈ ರೀತಿ ಇರಲಿಲ್ಲ. ಅವರು ನಟಿಸಿದ ಮೊದಲ ಸಿನಿಮಾ ‘ಅಗಮ್ಯ’. ಹಾರರ್ ಶೈಲಿಯಲ್ಲಿ ಈ ಸಿನಿಮಾ ಮೂಡಿಬಂದಿತ್ತು. ಇದರಿಂದ ಪವಿತ್ರಾ ವೃತ್ತಿ ಬದುಕು ಆರಂಭ ಆಯಿತು.

ಇಂದು ಗ್ಲಾಮರ್ ಗೊಂಬೆ ಆಗಿರೋ ಪವಿತ್ರಾ ಮೊದಲು ಈ ರೀತಿ ಇರಲಿಲ್ಲ. ಅವರು ನಟಿಸಿದ ಮೊದಲ ಸಿನಿಮಾ ‘ಅಗಮ್ಯ’. ಹಾರರ್ ಶೈಲಿಯಲ್ಲಿ ಈ ಸಿನಿಮಾ ಮೂಡಿಬಂದಿತ್ತು. ಇದರಿಂದ ಪವಿತ್ರಾ ವೃತ್ತಿ ಬದುಕು ಆರಂಭ ಆಯಿತು.

2 / 6
ನಿರ್ದೇಶಕ ಉಮೇಶ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರದ ಸೆಟ್​ನಲ್ಲಿ ಪವಿತ್ರಾ ಗೌಡ ಹೇಗೆ ಕಾಣಿಸುತ್ತಿದ್ದರು ಎನ್ನುವ ಫೋಟೋಗಳು ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.

ನಿರ್ದೇಶಕ ಉಮೇಶ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರದ ಸೆಟ್​ನಲ್ಲಿ ಪವಿತ್ರಾ ಗೌಡ ಹೇಗೆ ಕಾಣಿಸುತ್ತಿದ್ದರು ಎನ್ನುವ ಫೋಟೋಗಳು ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.

3 / 6
ಪವಿತ್ರಾ ಆಗ ಸಖತ್ ಡಿ ಗ್ಲಾಮ್ ಆಗಿದ್ದರು. ನಂತರ ಅವರು ಸಂಪೂರ್ಣವಾಗಿ ಲುಕ್ ಬದಲಾಯಿತು. ಇದಕ್ಕೆಲ್ಲ ದರ್ಶನ್ ಅವರ ಗೆಳೆತನ ಹಾಗೂ ಅವರು ನೀಡುತ್ತಿದ್ದ ಹಣವೇ ಕಾರಣ ಎನ್ನಲಾಗಿದೆ.

ಪವಿತ್ರಾ ಆಗ ಸಖತ್ ಡಿ ಗ್ಲಾಮ್ ಆಗಿದ್ದರು. ನಂತರ ಅವರು ಸಂಪೂರ್ಣವಾಗಿ ಲುಕ್ ಬದಲಾಯಿತು. ಇದಕ್ಕೆಲ್ಲ ದರ್ಶನ್ ಅವರ ಗೆಳೆತನ ಹಾಗೂ ಅವರು ನೀಡುತ್ತಿದ್ದ ಹಣವೇ ಕಾರಣ ಎನ್ನಲಾಗಿದೆ.

4 / 6
ಆರಂಭದಲ್ಲಿ ಪವಿತ್ರಾ ಗೌಡಗೆ ನಟನೆಯಲ್ಲಿ ಆಸಕ್ತಿ ಇರಲಿಲ್ಲ. ನಟಿಯಾಗುವ ಲಕ್ಷಣಗಳೂ ಇರಲಿಲ್ಲ. 2011ರಲ್ಲಿ ‘ಅಗಮ್ಯ’ ಸಿನಿಮಾ ಶುರುವಾಯಿತು. 2013ರಲ್ಲಿ ಸಿನಿಮಾ ತೆರೆಗೆ ಬಂತು. ಸಿನಿಮಾ ರಂಗಕ್ಕೆ ಬರುವ ಮೊದಲೇ ಮದುವೆ ಆಗಿ ಮಗುವಿನ ತಾಯಿಯಾಗಿದ್ದರು ಪವಿತ್ರಾ.

ಆರಂಭದಲ್ಲಿ ಪವಿತ್ರಾ ಗೌಡಗೆ ನಟನೆಯಲ್ಲಿ ಆಸಕ್ತಿ ಇರಲಿಲ್ಲ. ನಟಿಯಾಗುವ ಲಕ್ಷಣಗಳೂ ಇರಲಿಲ್ಲ. 2011ರಲ್ಲಿ ‘ಅಗಮ್ಯ’ ಸಿನಿಮಾ ಶುರುವಾಯಿತು. 2013ರಲ್ಲಿ ಸಿನಿಮಾ ತೆರೆಗೆ ಬಂತು. ಸಿನಿಮಾ ರಂಗಕ್ಕೆ ಬರುವ ಮೊದಲೇ ಮದುವೆ ಆಗಿ ಮಗುವಿನ ತಾಯಿಯಾಗಿದ್ದರು ಪವಿತ್ರಾ.

5 / 6
ಮಿನಿ ಕೂಪರ್ ಕಾರ್​ನಲ್ಲಿ ಶೂಟಿಂಗ್ ಪವಿತ್ರಾ ಬರುತ್ತಿದ್ದರು. ಕೋಣನಕುಂಟೆ ಕ್ರಾಸ್​ನಲ್ಲಿ ಪವಿತ್ರಾ ಬಾಡಿಗೆ ಮನೆಯಲ್ಲಿದ್ದರು. ಆ ಬಳಿಕ ದರ್ಶನ್ ಜೊತೆ ಆಪ್ತತೆ ಬೆಳೆದ ಬಳಿಕ ಅವರೇ ಮನೆ ಹಾಗೂ ಕಾರನ್ನು ಕೊಡಿಸಿದ್ದರು.

ಮಿನಿ ಕೂಪರ್ ಕಾರ್​ನಲ್ಲಿ ಶೂಟಿಂಗ್ ಪವಿತ್ರಾ ಬರುತ್ತಿದ್ದರು. ಕೋಣನಕುಂಟೆ ಕ್ರಾಸ್​ನಲ್ಲಿ ಪವಿತ್ರಾ ಬಾಡಿಗೆ ಮನೆಯಲ್ಲಿದ್ದರು. ಆ ಬಳಿಕ ದರ್ಶನ್ ಜೊತೆ ಆಪ್ತತೆ ಬೆಳೆದ ಬಳಿಕ ಅವರೇ ಮನೆ ಹಾಗೂ ಕಾರನ್ನು ಕೊಡಿಸಿದ್ದರು.

6 / 6
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್