AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pavithra Gowda: ಹೇಗಿದ್ದ ಪವಿತ್ರಾ ಗೌಡ, ಹೇಗಾದ್ರು ನೋಡಿ; ಯಾರೂ ನಂಬೋಕೆ ಸಾಧ್ಯವಿಲ್ಲ

ಇಂದು ಗ್ಲಾಮರ್ ಗೊಂಬೆ ಆಗಿರೋ ಪವಿತ್ರಾ ಮೊದಲು ಈ ರೀತಿ ಇರಲಿಲ್ಲ. ಅವರು ನಟಿಸಿದ ಮೊದಲ ಸಿನಿಮಾ ‘ಅಗಮ್ಯ’. ಹಾರರ್ ಶೈಲಿಯಲ್ಲಿ ಈ ಸಿನಿಮಾ ಮೂಡಿಬಂದಿತ್ತು. ಪವಿತ್ರಾ ಆಗ ಸಖತ್ ಡಿ ಗ್ಲಾಮ್ ಆಗಿದ್ದರು. ನಂತರ ಅವರು ಸಂಪೂರ್ಣವಾಗಿ ಲುಕ್ ಬದಲಾಯಿತು.

ಮಾಲ್ತೇಶ್ ಜಗ್ಗಿನ್​
| Edited By: |

Updated on: Jun 20, 2024 | 2:33 PM

Share
ನಟಿ ಪವಿತ್ರಾ ಗೌಡ ಅವರು ಸಖತ್ ಸುದ್ದಿಯಲ್ಲಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅವರು ಎ1 ಆರೋಪಿ ಎನಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಅವರನ್ನು ಅರೆಸ್ಟ್ ಮಾಡಿ ವಿಚಾರಣೆ ಮಾಡಲಾಗುತ್ತಿದೆ. ದರ್ಶನ್ ಕೂಡ ಈ ಪ್ರಕರಣದಲ್ಲಿ ಸಿಲುಕಿದ್ದಾರೆ.

ನಟಿ ಪವಿತ್ರಾ ಗೌಡ ಅವರು ಸಖತ್ ಸುದ್ದಿಯಲ್ಲಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅವರು ಎ1 ಆರೋಪಿ ಎನಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಅವರನ್ನು ಅರೆಸ್ಟ್ ಮಾಡಿ ವಿಚಾರಣೆ ಮಾಡಲಾಗುತ್ತಿದೆ. ದರ್ಶನ್ ಕೂಡ ಈ ಪ್ರಕರಣದಲ್ಲಿ ಸಿಲುಕಿದ್ದಾರೆ.

1 / 6
ಇಂದು ಗ್ಲಾಮರ್ ಗೊಂಬೆ ಆಗಿರೋ ಪವಿತ್ರಾ ಮೊದಲು ಈ ರೀತಿ ಇರಲಿಲ್ಲ. ಅವರು ನಟಿಸಿದ ಮೊದಲ ಸಿನಿಮಾ ‘ಅಗಮ್ಯ’. ಹಾರರ್ ಶೈಲಿಯಲ್ಲಿ ಈ ಸಿನಿಮಾ ಮೂಡಿಬಂದಿತ್ತು. ಇದರಿಂದ ಪವಿತ್ರಾ ವೃತ್ತಿ ಬದುಕು ಆರಂಭ ಆಯಿತು.

ಇಂದು ಗ್ಲಾಮರ್ ಗೊಂಬೆ ಆಗಿರೋ ಪವಿತ್ರಾ ಮೊದಲು ಈ ರೀತಿ ಇರಲಿಲ್ಲ. ಅವರು ನಟಿಸಿದ ಮೊದಲ ಸಿನಿಮಾ ‘ಅಗಮ್ಯ’. ಹಾರರ್ ಶೈಲಿಯಲ್ಲಿ ಈ ಸಿನಿಮಾ ಮೂಡಿಬಂದಿತ್ತು. ಇದರಿಂದ ಪವಿತ್ರಾ ವೃತ್ತಿ ಬದುಕು ಆರಂಭ ಆಯಿತು.

2 / 6
ನಿರ್ದೇಶಕ ಉಮೇಶ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರದ ಸೆಟ್​ನಲ್ಲಿ ಪವಿತ್ರಾ ಗೌಡ ಹೇಗೆ ಕಾಣಿಸುತ್ತಿದ್ದರು ಎನ್ನುವ ಫೋಟೋಗಳು ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.

ನಿರ್ದೇಶಕ ಉಮೇಶ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರದ ಸೆಟ್​ನಲ್ಲಿ ಪವಿತ್ರಾ ಗೌಡ ಹೇಗೆ ಕಾಣಿಸುತ್ತಿದ್ದರು ಎನ್ನುವ ಫೋಟೋಗಳು ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.

3 / 6
ಪವಿತ್ರಾ ಆಗ ಸಖತ್ ಡಿ ಗ್ಲಾಮ್ ಆಗಿದ್ದರು. ನಂತರ ಅವರು ಸಂಪೂರ್ಣವಾಗಿ ಲುಕ್ ಬದಲಾಯಿತು. ಇದಕ್ಕೆಲ್ಲ ದರ್ಶನ್ ಅವರ ಗೆಳೆತನ ಹಾಗೂ ಅವರು ನೀಡುತ್ತಿದ್ದ ಹಣವೇ ಕಾರಣ ಎನ್ನಲಾಗಿದೆ.

ಪವಿತ್ರಾ ಆಗ ಸಖತ್ ಡಿ ಗ್ಲಾಮ್ ಆಗಿದ್ದರು. ನಂತರ ಅವರು ಸಂಪೂರ್ಣವಾಗಿ ಲುಕ್ ಬದಲಾಯಿತು. ಇದಕ್ಕೆಲ್ಲ ದರ್ಶನ್ ಅವರ ಗೆಳೆತನ ಹಾಗೂ ಅವರು ನೀಡುತ್ತಿದ್ದ ಹಣವೇ ಕಾರಣ ಎನ್ನಲಾಗಿದೆ.

4 / 6
ಆರಂಭದಲ್ಲಿ ಪವಿತ್ರಾ ಗೌಡಗೆ ನಟನೆಯಲ್ಲಿ ಆಸಕ್ತಿ ಇರಲಿಲ್ಲ. ನಟಿಯಾಗುವ ಲಕ್ಷಣಗಳೂ ಇರಲಿಲ್ಲ. 2011ರಲ್ಲಿ ‘ಅಗಮ್ಯ’ ಸಿನಿಮಾ ಶುರುವಾಯಿತು. 2013ರಲ್ಲಿ ಸಿನಿಮಾ ತೆರೆಗೆ ಬಂತು. ಸಿನಿಮಾ ರಂಗಕ್ಕೆ ಬರುವ ಮೊದಲೇ ಮದುವೆ ಆಗಿ ಮಗುವಿನ ತಾಯಿಯಾಗಿದ್ದರು ಪವಿತ್ರಾ.

ಆರಂಭದಲ್ಲಿ ಪವಿತ್ರಾ ಗೌಡಗೆ ನಟನೆಯಲ್ಲಿ ಆಸಕ್ತಿ ಇರಲಿಲ್ಲ. ನಟಿಯಾಗುವ ಲಕ್ಷಣಗಳೂ ಇರಲಿಲ್ಲ. 2011ರಲ್ಲಿ ‘ಅಗಮ್ಯ’ ಸಿನಿಮಾ ಶುರುವಾಯಿತು. 2013ರಲ್ಲಿ ಸಿನಿಮಾ ತೆರೆಗೆ ಬಂತು. ಸಿನಿಮಾ ರಂಗಕ್ಕೆ ಬರುವ ಮೊದಲೇ ಮದುವೆ ಆಗಿ ಮಗುವಿನ ತಾಯಿಯಾಗಿದ್ದರು ಪವಿತ್ರಾ.

5 / 6
ಮಿನಿ ಕೂಪರ್ ಕಾರ್​ನಲ್ಲಿ ಶೂಟಿಂಗ್ ಪವಿತ್ರಾ ಬರುತ್ತಿದ್ದರು. ಕೋಣನಕುಂಟೆ ಕ್ರಾಸ್​ನಲ್ಲಿ ಪವಿತ್ರಾ ಬಾಡಿಗೆ ಮನೆಯಲ್ಲಿದ್ದರು. ಆ ಬಳಿಕ ದರ್ಶನ್ ಜೊತೆ ಆಪ್ತತೆ ಬೆಳೆದ ಬಳಿಕ ಅವರೇ ಮನೆ ಹಾಗೂ ಕಾರನ್ನು ಕೊಡಿಸಿದ್ದರು.

ಮಿನಿ ಕೂಪರ್ ಕಾರ್​ನಲ್ಲಿ ಶೂಟಿಂಗ್ ಪವಿತ್ರಾ ಬರುತ್ತಿದ್ದರು. ಕೋಣನಕುಂಟೆ ಕ್ರಾಸ್​ನಲ್ಲಿ ಪವಿತ್ರಾ ಬಾಡಿಗೆ ಮನೆಯಲ್ಲಿದ್ದರು. ಆ ಬಳಿಕ ದರ್ಶನ್ ಜೊತೆ ಆಪ್ತತೆ ಬೆಳೆದ ಬಳಿಕ ಅವರೇ ಮನೆ ಹಾಗೂ ಕಾರನ್ನು ಕೊಡಿಸಿದ್ದರು.

6 / 6
ಮಾಲ್ತೇಶ್ ಜಗ್ಗಿನ್​
ಮಾಲ್ತೇಶ್ ಜಗ್ಗಿನ್​
Follow Us
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್