Pavithra Gowda: ಹೇಗಿದ್ದ ಪವಿತ್ರಾ ಗೌಡ, ಹೇಗಾದ್ರು ನೋಡಿ; ಯಾರೂ ನಂಬೋಕೆ ಸಾಧ್ಯವಿಲ್ಲ

ಇಂದು ಗ್ಲಾಮರ್ ಗೊಂಬೆ ಆಗಿರೋ ಪವಿತ್ರಾ ಮೊದಲು ಈ ರೀತಿ ಇರಲಿಲ್ಲ. ಅವರು ನಟಿಸಿದ ಮೊದಲ ಸಿನಿಮಾ ‘ಅಗಮ್ಯ’. ಹಾರರ್ ಶೈಲಿಯಲ್ಲಿ ಈ ಸಿನಿಮಾ ಮೂಡಿಬಂದಿತ್ತು. ಪವಿತ್ರಾ ಆಗ ಸಖತ್ ಡಿ ಗ್ಲಾಮ್ ಆಗಿದ್ದರು. ನಂತರ ಅವರು ಸಂಪೂರ್ಣವಾಗಿ ಲುಕ್ ಬದಲಾಯಿತು.

| Updated By: ರಾಜೇಶ್ ದುಗ್ಗುಮನೆ

Updated on: Jun 20, 2024 | 2:33 PM

ನಟಿ ಪವಿತ್ರಾ ಗೌಡ ಅವರು ಸಖತ್ ಸುದ್ದಿಯಲ್ಲಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅವರು ಎ1 ಆರೋಪಿ ಎನಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಅವರನ್ನು ಅರೆಸ್ಟ್ ಮಾಡಿ ವಿಚಾರಣೆ ಮಾಡಲಾಗುತ್ತಿದೆ. ದರ್ಶನ್ ಕೂಡ ಈ ಪ್ರಕರಣದಲ್ಲಿ ಸಿಲುಕಿದ್ದಾರೆ.

ನಟಿ ಪವಿತ್ರಾ ಗೌಡ ಅವರು ಸಖತ್ ಸುದ್ದಿಯಲ್ಲಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅವರು ಎ1 ಆರೋಪಿ ಎನಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಅವರನ್ನು ಅರೆಸ್ಟ್ ಮಾಡಿ ವಿಚಾರಣೆ ಮಾಡಲಾಗುತ್ತಿದೆ. ದರ್ಶನ್ ಕೂಡ ಈ ಪ್ರಕರಣದಲ್ಲಿ ಸಿಲುಕಿದ್ದಾರೆ.

1 / 6
ಇಂದು ಗ್ಲಾಮರ್ ಗೊಂಬೆ ಆಗಿರೋ ಪವಿತ್ರಾ ಮೊದಲು ಈ ರೀತಿ ಇರಲಿಲ್ಲ. ಅವರು ನಟಿಸಿದ ಮೊದಲ ಸಿನಿಮಾ ‘ಅಗಮ್ಯ’. ಹಾರರ್ ಶೈಲಿಯಲ್ಲಿ ಈ ಸಿನಿಮಾ ಮೂಡಿಬಂದಿತ್ತು. ಇದರಿಂದ ಪವಿತ್ರಾ ವೃತ್ತಿ ಬದುಕು ಆರಂಭ ಆಯಿತು.

ಇಂದು ಗ್ಲಾಮರ್ ಗೊಂಬೆ ಆಗಿರೋ ಪವಿತ್ರಾ ಮೊದಲು ಈ ರೀತಿ ಇರಲಿಲ್ಲ. ಅವರು ನಟಿಸಿದ ಮೊದಲ ಸಿನಿಮಾ ‘ಅಗಮ್ಯ’. ಹಾರರ್ ಶೈಲಿಯಲ್ಲಿ ಈ ಸಿನಿಮಾ ಮೂಡಿಬಂದಿತ್ತು. ಇದರಿಂದ ಪವಿತ್ರಾ ವೃತ್ತಿ ಬದುಕು ಆರಂಭ ಆಯಿತು.

2 / 6
ನಿರ್ದೇಶಕ ಉಮೇಶ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರದ ಸೆಟ್​ನಲ್ಲಿ ಪವಿತ್ರಾ ಗೌಡ ಹೇಗೆ ಕಾಣಿಸುತ್ತಿದ್ದರು ಎನ್ನುವ ಫೋಟೋಗಳು ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.

ನಿರ್ದೇಶಕ ಉಮೇಶ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರದ ಸೆಟ್​ನಲ್ಲಿ ಪವಿತ್ರಾ ಗೌಡ ಹೇಗೆ ಕಾಣಿಸುತ್ತಿದ್ದರು ಎನ್ನುವ ಫೋಟೋಗಳು ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.

3 / 6
ಪವಿತ್ರಾ ಆಗ ಸಖತ್ ಡಿ ಗ್ಲಾಮ್ ಆಗಿದ್ದರು. ನಂತರ ಅವರು ಸಂಪೂರ್ಣವಾಗಿ ಲುಕ್ ಬದಲಾಯಿತು. ಇದಕ್ಕೆಲ್ಲ ದರ್ಶನ್ ಅವರ ಗೆಳೆತನ ಹಾಗೂ ಅವರು ನೀಡುತ್ತಿದ್ದ ಹಣವೇ ಕಾರಣ ಎನ್ನಲಾಗಿದೆ.

ಪವಿತ್ರಾ ಆಗ ಸಖತ್ ಡಿ ಗ್ಲಾಮ್ ಆಗಿದ್ದರು. ನಂತರ ಅವರು ಸಂಪೂರ್ಣವಾಗಿ ಲುಕ್ ಬದಲಾಯಿತು. ಇದಕ್ಕೆಲ್ಲ ದರ್ಶನ್ ಅವರ ಗೆಳೆತನ ಹಾಗೂ ಅವರು ನೀಡುತ್ತಿದ್ದ ಹಣವೇ ಕಾರಣ ಎನ್ನಲಾಗಿದೆ.

4 / 6
ಆರಂಭದಲ್ಲಿ ಪವಿತ್ರಾ ಗೌಡಗೆ ನಟನೆಯಲ್ಲಿ ಆಸಕ್ತಿ ಇರಲಿಲ್ಲ. ನಟಿಯಾಗುವ ಲಕ್ಷಣಗಳೂ ಇರಲಿಲ್ಲ. 2011ರಲ್ಲಿ ‘ಅಗಮ್ಯ’ ಸಿನಿಮಾ ಶುರುವಾಯಿತು. 2013ರಲ್ಲಿ ಸಿನಿಮಾ ತೆರೆಗೆ ಬಂತು. ಸಿನಿಮಾ ರಂಗಕ್ಕೆ ಬರುವ ಮೊದಲೇ ಮದುವೆ ಆಗಿ ಮಗುವಿನ ತಾಯಿಯಾಗಿದ್ದರು ಪವಿತ್ರಾ.

ಆರಂಭದಲ್ಲಿ ಪವಿತ್ರಾ ಗೌಡಗೆ ನಟನೆಯಲ್ಲಿ ಆಸಕ್ತಿ ಇರಲಿಲ್ಲ. ನಟಿಯಾಗುವ ಲಕ್ಷಣಗಳೂ ಇರಲಿಲ್ಲ. 2011ರಲ್ಲಿ ‘ಅಗಮ್ಯ’ ಸಿನಿಮಾ ಶುರುವಾಯಿತು. 2013ರಲ್ಲಿ ಸಿನಿಮಾ ತೆರೆಗೆ ಬಂತು. ಸಿನಿಮಾ ರಂಗಕ್ಕೆ ಬರುವ ಮೊದಲೇ ಮದುವೆ ಆಗಿ ಮಗುವಿನ ತಾಯಿಯಾಗಿದ್ದರು ಪವಿತ್ರಾ.

5 / 6
ಮಿನಿ ಕೂಪರ್ ಕಾರ್​ನಲ್ಲಿ ಶೂಟಿಂಗ್ ಪವಿತ್ರಾ ಬರುತ್ತಿದ್ದರು. ಕೋಣನಕುಂಟೆ ಕ್ರಾಸ್​ನಲ್ಲಿ ಪವಿತ್ರಾ ಬಾಡಿಗೆ ಮನೆಯಲ್ಲಿದ್ದರು. ಆ ಬಳಿಕ ದರ್ಶನ್ ಜೊತೆ ಆಪ್ತತೆ ಬೆಳೆದ ಬಳಿಕ ಅವರೇ ಮನೆ ಹಾಗೂ ಕಾರನ್ನು ಕೊಡಿಸಿದ್ದರು.

ಮಿನಿ ಕೂಪರ್ ಕಾರ್​ನಲ್ಲಿ ಶೂಟಿಂಗ್ ಪವಿತ್ರಾ ಬರುತ್ತಿದ್ದರು. ಕೋಣನಕುಂಟೆ ಕ್ರಾಸ್​ನಲ್ಲಿ ಪವಿತ್ರಾ ಬಾಡಿಗೆ ಮನೆಯಲ್ಲಿದ್ದರು. ಆ ಬಳಿಕ ದರ್ಶನ್ ಜೊತೆ ಆಪ್ತತೆ ಬೆಳೆದ ಬಳಿಕ ಅವರೇ ಮನೆ ಹಾಗೂ ಕಾರನ್ನು ಕೊಡಿಸಿದ್ದರು.

6 / 6
Follow us
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್