Sign In

By signing in or creating an account, you agree with Associated Broadcasting Company's Terms & Conditions and Privacy Policy.

Matte Maduve: ಮೇ 26ರಂದು ‘ಮತ್ತೆ ಮದುವೆ’ ಆಗಲಿದ್ದಾರೆ ನರೇಶ್​-ಪವಿತ್ರಾ ಲೋಕೇಶ್

ಟೀಸರ್ ಮೂಲಕ ಸಿನಿಮಾ ಎಲ್ಲರ ಗಮನ ಸೆಳೆದಿದೆ. ಈಗ ಚಿತ್ರದ ರಿಲೀಸ್ ದಿನಾಂಕ ರಿವೀಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: May 04, 2023 | 6:30 AM

ಟಾಲಿವುಡ್ ನಟನ ನರೇಶ್ ಹಾಗೂ ಪವಿತ್ರಾ ಲೋಕೇಶ್ ಸದ್ಯ ಸುದ್ದಿಯಲ್ಲಿದ್ದಾರೆ. ಇವರ ಮಧ್ಯೆ ಪ್ರೇಮ ಚಿಗುರಿದೆ ಎನ್ನಲಾಗಿತ್ತು. ಇದಕ್ಕೆ ನರೇಶ್ ಪತ್ನಿ ರಮ್ಯಾ ರಘುಪತಿ ಅವರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು. ಈಗ ಇದೇ ವಿಚಾರ ಇಟ್ಟುಕೊಂಡು ‘ಮತ್ತೆ ಮದುವೆ’ ಸಿನಿಮಾ ಸಿದ್ಧಗೊಂಡಿದೆ.

ಟಾಲಿವುಡ್ ನಟನ ನರೇಶ್ ಹಾಗೂ ಪವಿತ್ರಾ ಲೋಕೇಶ್ ಸದ್ಯ ಸುದ್ದಿಯಲ್ಲಿದ್ದಾರೆ. ಇವರ ಮಧ್ಯೆ ಪ್ರೇಮ ಚಿಗುರಿದೆ ಎನ್ನಲಾಗಿತ್ತು. ಇದಕ್ಕೆ ನರೇಶ್ ಪತ್ನಿ ರಮ್ಯಾ ರಘುಪತಿ ಅವರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು. ಈಗ ಇದೇ ವಿಚಾರ ಇಟ್ಟುಕೊಂಡು ‘ಮತ್ತೆ ಮದುವೆ’ ಸಿನಿಮಾ ಸಿದ್ಧಗೊಂಡಿದೆ.

1 / 5
ಟೀಸರ್ ಮೂಲಕ ಸಿನಿಮಾ ಎಲ್ಲರ ಗಮನ ಸೆಳೆದಿದೆ. ಈಗ ಚಿತ್ರದ ರಿಲೀಸ್ ದಿನಾಂಕ ರಿವೀಲ್ ಆಗಿದೆ. ಮೇ 26ರಂದು ಸಿನಿಮಾ ರಿಲೀಸ್ ಆಗಲಿದೆ. ಈ ವಿಚಾರವನ್ನು ಸೋಶಿಯಲ್ ಮೀಡಿಯಾ ಮೂಲಕ ತಂಡದವರು ಅಧಿಕೃತ ಮಾಡಿದ್ದಾರೆ.

ಟೀಸರ್ ಮೂಲಕ ಸಿನಿಮಾ ಎಲ್ಲರ ಗಮನ ಸೆಳೆದಿದೆ. ಈಗ ಚಿತ್ರದ ರಿಲೀಸ್ ದಿನಾಂಕ ರಿವೀಲ್ ಆಗಿದೆ. ಮೇ 26ರಂದು ಸಿನಿಮಾ ರಿಲೀಸ್ ಆಗಲಿದೆ. ಈ ವಿಚಾರವನ್ನು ಸೋಶಿಯಲ್ ಮೀಡಿಯಾ ಮೂಲಕ ತಂಡದವರು ಅಧಿಕೃತ ಮಾಡಿದ್ದಾರೆ.

2 / 5
ಪವಿತ್ರಾ ಲೋಕೇಶ್ ಹಾಗೂ ನರೇಶ್ ಮಧ್ಯೆ ಪ್ರೀತಿ ಚಿಗುರಿದೆ ಎನ್ನುವ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ವಿಚಾರದಲ್ಲಿ ನರೇಶ್ ಹಾಗೂ ಅವರ ಪತ್ನಿ ರಮ್ಯಾ ಕಿತ್ತಾಡಿಕೊಂಡಿದ್ದರು. ಮೈಸೂರಿನಲ್ಲಿ ನರೇಶ್ ಹಾಗೂ ಪವಿತ್ರಾ ಲೋಕೇಶ್ ಒಟ್ಟಾಗಿ ಇದ್ದಾಗ ಅಲ್ಲಿಗೆ ರಮ್ಯಾ ರಘುಪತಿ ಬಂದಿದ್ದರು. ಈ ವೇಳೆ ಸಿಳ್ಳೆ ಹೊಡೆದು ನರೇಶ್ ಓಡಿದ್ದರು. ಇದನ್ನು ಟೀಸರ್​ನಲ್ಲಿ ತೋರಿಸಲಾಗಿದೆ.  

ಪವಿತ್ರಾ ಲೋಕೇಶ್ ಹಾಗೂ ನರೇಶ್ ಮಧ್ಯೆ ಪ್ರೀತಿ ಚಿಗುರಿದೆ ಎನ್ನುವ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ವಿಚಾರದಲ್ಲಿ ನರೇಶ್ ಹಾಗೂ ಅವರ ಪತ್ನಿ ರಮ್ಯಾ ಕಿತ್ತಾಡಿಕೊಂಡಿದ್ದರು. ಮೈಸೂರಿನಲ್ಲಿ ನರೇಶ್ ಹಾಗೂ ಪವಿತ್ರಾ ಲೋಕೇಶ್ ಒಟ್ಟಾಗಿ ಇದ್ದಾಗ ಅಲ್ಲಿಗೆ ರಮ್ಯಾ ರಘುಪತಿ ಬಂದಿದ್ದರು. ಈ ವೇಳೆ ಸಿಳ್ಳೆ ಹೊಡೆದು ನರೇಶ್ ಓಡಿದ್ದರು. ಇದನ್ನು ಟೀಸರ್​ನಲ್ಲಿ ತೋರಿಸಲಾಗಿದೆ.  

3 / 5
ಮದುವೆ ದೃಶ್ಯವನ್ನು ಪೋಸ್ಟ್ ಮಾಡಿ, ‘ಹೊಸ ಪಯಣ. ಶಾಂತಿ ಮತ್ತು ನೆಮ್ಮದಿಯ ಜೀವನಕ್ಕೆ ನಿಮ್ಮ ಆಶೀರ್ವಾದ ಇರಲಿ. ಒಂದು ಪವಿತ್ರ ಬಂಧ. ಎರಡು ಮನಸ್ಸುಗಳು, ಏಳು ಹೆಜ್ಜೆಗಳು, ನಿಮ್ಮ ಆಶೀರ್ವಾದವನ್ನು ಕೋರಿ. ನಿಮ್ಮ ಪವಿತ್ರಾ ನರೇಶ್​’ ಎಂದು ನರೇಶ್​ ಟ್ವೀಟ್ ಮಾಡಿದ್ದರು.

ಮದುವೆ ದೃಶ್ಯವನ್ನು ಪೋಸ್ಟ್ ಮಾಡಿ, ‘ಹೊಸ ಪಯಣ. ಶಾಂತಿ ಮತ್ತು ನೆಮ್ಮದಿಯ ಜೀವನಕ್ಕೆ ನಿಮ್ಮ ಆಶೀರ್ವಾದ ಇರಲಿ. ಒಂದು ಪವಿತ್ರ ಬಂಧ. ಎರಡು ಮನಸ್ಸುಗಳು, ಏಳು ಹೆಜ್ಜೆಗಳು, ನಿಮ್ಮ ಆಶೀರ್ವಾದವನ್ನು ಕೋರಿ. ನಿಮ್ಮ ಪವಿತ್ರಾ ನರೇಶ್​’ ಎಂದು ನರೇಶ್​ ಟ್ವೀಟ್ ಮಾಡಿದ್ದರು.

4 / 5
ಕನ್ನಡ ಹಾಗೂ ತೆಲುಗಿನಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ತೆಲುಗಿನಲ್ಲಿ ಈ ಚಿತ್ರಕ್ಕೆ ‘ಮಳ್ಳಿ ಪೆಲ್ಲಿ’ ಎಂದು ಹೆಸರು ಇಡಲಾಗಿದೆ. ಸಿನಿಮಾದಲ್ಲಿ ಇನ್ನೂ ಏನೆಲ್ಲ ಇರಬಹುದು ಎನ್ನುವ ಕುತೂಹಲ ಮೂಡಿದೆ.

ಕನ್ನಡ ಹಾಗೂ ತೆಲುಗಿನಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ತೆಲುಗಿನಲ್ಲಿ ಈ ಚಿತ್ರಕ್ಕೆ ‘ಮಳ್ಳಿ ಪೆಲ್ಲಿ’ ಎಂದು ಹೆಸರು ಇಡಲಾಗಿದೆ. ಸಿನಿಮಾದಲ್ಲಿ ಇನ್ನೂ ಏನೆಲ್ಲ ಇರಬಹುದು ಎನ್ನುವ ಕುತೂಹಲ ಮೂಡಿದೆ.

5 / 5
Follow us
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ