AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Matte Maduve: ಮೇ 26ರಂದು ‘ಮತ್ತೆ ಮದುವೆ’ ಆಗಲಿದ್ದಾರೆ ನರೇಶ್​-ಪವಿತ್ರಾ ಲೋಕೇಶ್

ಟೀಸರ್ ಮೂಲಕ ಸಿನಿಮಾ ಎಲ್ಲರ ಗಮನ ಸೆಳೆದಿದೆ. ಈಗ ಚಿತ್ರದ ರಿಲೀಸ್ ದಿನಾಂಕ ರಿವೀಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: May 04, 2023 | 6:30 AM

Share
ಟಾಲಿವುಡ್ ನಟನ ನರೇಶ್ ಹಾಗೂ ಪವಿತ್ರಾ ಲೋಕೇಶ್ ಸದ್ಯ ಸುದ್ದಿಯಲ್ಲಿದ್ದಾರೆ. ಇವರ ಮಧ್ಯೆ ಪ್ರೇಮ ಚಿಗುರಿದೆ ಎನ್ನಲಾಗಿತ್ತು. ಇದಕ್ಕೆ ನರೇಶ್ ಪತ್ನಿ ರಮ್ಯಾ ರಘುಪತಿ ಅವರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು. ಈಗ ಇದೇ ವಿಚಾರ ಇಟ್ಟುಕೊಂಡು ‘ಮತ್ತೆ ಮದುವೆ’ ಸಿನಿಮಾ ಸಿದ್ಧಗೊಂಡಿದೆ.

ಟಾಲಿವುಡ್ ನಟನ ನರೇಶ್ ಹಾಗೂ ಪವಿತ್ರಾ ಲೋಕೇಶ್ ಸದ್ಯ ಸುದ್ದಿಯಲ್ಲಿದ್ದಾರೆ. ಇವರ ಮಧ್ಯೆ ಪ್ರೇಮ ಚಿಗುರಿದೆ ಎನ್ನಲಾಗಿತ್ತು. ಇದಕ್ಕೆ ನರೇಶ್ ಪತ್ನಿ ರಮ್ಯಾ ರಘುಪತಿ ಅವರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು. ಈಗ ಇದೇ ವಿಚಾರ ಇಟ್ಟುಕೊಂಡು ‘ಮತ್ತೆ ಮದುವೆ’ ಸಿನಿಮಾ ಸಿದ್ಧಗೊಂಡಿದೆ.

1 / 5
ಟೀಸರ್ ಮೂಲಕ ಸಿನಿಮಾ ಎಲ್ಲರ ಗಮನ ಸೆಳೆದಿದೆ. ಈಗ ಚಿತ್ರದ ರಿಲೀಸ್ ದಿನಾಂಕ ರಿವೀಲ್ ಆಗಿದೆ. ಮೇ 26ರಂದು ಸಿನಿಮಾ ರಿಲೀಸ್ ಆಗಲಿದೆ. ಈ ವಿಚಾರವನ್ನು ಸೋಶಿಯಲ್ ಮೀಡಿಯಾ ಮೂಲಕ ತಂಡದವರು ಅಧಿಕೃತ ಮಾಡಿದ್ದಾರೆ.

ಟೀಸರ್ ಮೂಲಕ ಸಿನಿಮಾ ಎಲ್ಲರ ಗಮನ ಸೆಳೆದಿದೆ. ಈಗ ಚಿತ್ರದ ರಿಲೀಸ್ ದಿನಾಂಕ ರಿವೀಲ್ ಆಗಿದೆ. ಮೇ 26ರಂದು ಸಿನಿಮಾ ರಿಲೀಸ್ ಆಗಲಿದೆ. ಈ ವಿಚಾರವನ್ನು ಸೋಶಿಯಲ್ ಮೀಡಿಯಾ ಮೂಲಕ ತಂಡದವರು ಅಧಿಕೃತ ಮಾಡಿದ್ದಾರೆ.

2 / 5
ಪವಿತ್ರಾ ಲೋಕೇಶ್ ಹಾಗೂ ನರೇಶ್ ಮಧ್ಯೆ ಪ್ರೀತಿ ಚಿಗುರಿದೆ ಎನ್ನುವ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ವಿಚಾರದಲ್ಲಿ ನರೇಶ್ ಹಾಗೂ ಅವರ ಪತ್ನಿ ರಮ್ಯಾ ಕಿತ್ತಾಡಿಕೊಂಡಿದ್ದರು. ಮೈಸೂರಿನಲ್ಲಿ ನರೇಶ್ ಹಾಗೂ ಪವಿತ್ರಾ ಲೋಕೇಶ್ ಒಟ್ಟಾಗಿ ಇದ್ದಾಗ ಅಲ್ಲಿಗೆ ರಮ್ಯಾ ರಘುಪತಿ ಬಂದಿದ್ದರು. ಈ ವೇಳೆ ಸಿಳ್ಳೆ ಹೊಡೆದು ನರೇಶ್ ಓಡಿದ್ದರು. ಇದನ್ನು ಟೀಸರ್​ನಲ್ಲಿ ತೋರಿಸಲಾಗಿದೆ.  

ಪವಿತ್ರಾ ಲೋಕೇಶ್ ಹಾಗೂ ನರೇಶ್ ಮಧ್ಯೆ ಪ್ರೀತಿ ಚಿಗುರಿದೆ ಎನ್ನುವ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ವಿಚಾರದಲ್ಲಿ ನರೇಶ್ ಹಾಗೂ ಅವರ ಪತ್ನಿ ರಮ್ಯಾ ಕಿತ್ತಾಡಿಕೊಂಡಿದ್ದರು. ಮೈಸೂರಿನಲ್ಲಿ ನರೇಶ್ ಹಾಗೂ ಪವಿತ್ರಾ ಲೋಕೇಶ್ ಒಟ್ಟಾಗಿ ಇದ್ದಾಗ ಅಲ್ಲಿಗೆ ರಮ್ಯಾ ರಘುಪತಿ ಬಂದಿದ್ದರು. ಈ ವೇಳೆ ಸಿಳ್ಳೆ ಹೊಡೆದು ನರೇಶ್ ಓಡಿದ್ದರು. ಇದನ್ನು ಟೀಸರ್​ನಲ್ಲಿ ತೋರಿಸಲಾಗಿದೆ.  

3 / 5
ಮದುವೆ ದೃಶ್ಯವನ್ನು ಪೋಸ್ಟ್ ಮಾಡಿ, ‘ಹೊಸ ಪಯಣ. ಶಾಂತಿ ಮತ್ತು ನೆಮ್ಮದಿಯ ಜೀವನಕ್ಕೆ ನಿಮ್ಮ ಆಶೀರ್ವಾದ ಇರಲಿ. ಒಂದು ಪವಿತ್ರ ಬಂಧ. ಎರಡು ಮನಸ್ಸುಗಳು, ಏಳು ಹೆಜ್ಜೆಗಳು, ನಿಮ್ಮ ಆಶೀರ್ವಾದವನ್ನು ಕೋರಿ. ನಿಮ್ಮ ಪವಿತ್ರಾ ನರೇಶ್​’ ಎಂದು ನರೇಶ್​ ಟ್ವೀಟ್ ಮಾಡಿದ್ದರು.

ಮದುವೆ ದೃಶ್ಯವನ್ನು ಪೋಸ್ಟ್ ಮಾಡಿ, ‘ಹೊಸ ಪಯಣ. ಶಾಂತಿ ಮತ್ತು ನೆಮ್ಮದಿಯ ಜೀವನಕ್ಕೆ ನಿಮ್ಮ ಆಶೀರ್ವಾದ ಇರಲಿ. ಒಂದು ಪವಿತ್ರ ಬಂಧ. ಎರಡು ಮನಸ್ಸುಗಳು, ಏಳು ಹೆಜ್ಜೆಗಳು, ನಿಮ್ಮ ಆಶೀರ್ವಾದವನ್ನು ಕೋರಿ. ನಿಮ್ಮ ಪವಿತ್ರಾ ನರೇಶ್​’ ಎಂದು ನರೇಶ್​ ಟ್ವೀಟ್ ಮಾಡಿದ್ದರು.

4 / 5
ಕನ್ನಡ ಹಾಗೂ ತೆಲುಗಿನಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ತೆಲುಗಿನಲ್ಲಿ ಈ ಚಿತ್ರಕ್ಕೆ ‘ಮಳ್ಳಿ ಪೆಲ್ಲಿ’ ಎಂದು ಹೆಸರು ಇಡಲಾಗಿದೆ. ಸಿನಿಮಾದಲ್ಲಿ ಇನ್ನೂ ಏನೆಲ್ಲ ಇರಬಹುದು ಎನ್ನುವ ಕುತೂಹಲ ಮೂಡಿದೆ.

ಕನ್ನಡ ಹಾಗೂ ತೆಲುಗಿನಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ತೆಲುಗಿನಲ್ಲಿ ಈ ಚಿತ್ರಕ್ಕೆ ‘ಮಳ್ಳಿ ಪೆಲ್ಲಿ’ ಎಂದು ಹೆಸರು ಇಡಲಾಗಿದೆ. ಸಿನಿಮಾದಲ್ಲಿ ಇನ್ನೂ ಏನೆಲ್ಲ ಇರಬಹುದು ಎನ್ನುವ ಕುತೂಹಲ ಮೂಡಿದೆ.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ